ಕ್ರೀಡೆಗಳ ನಿಯಮ ಪಾಲನೆಯಲ್ಲಿ ಯಾವುದೇ ಮೋಸ ನಡೆಯದಿರಲಿ: ಗಜೇಂದ್ರಸ್ವಾಮಿ ಸೆಪ್ಟೆಂಬರ್ 17, 2026 ಪ್ರೌಢಶಾಲೆಗಳ ಎ ಮತ್ತು ಬಿ ವಲಯ ಮಟ್ಟದ ಕ್ರೀಡಾಕೂಟ ಉದ್ಘಾಟನೆ ಶಿವಮೊಗ್ಗ,ಸೆ.17: ಕ್ರೀಡೆ ಸತ್ಯ ಹಾಗೂ ನಿಷ್ಟೆಗೆ ಹೆಸರು ತರುವಂತಹುದು. ಇಂತಹ ಕ್ರೀಡೆಗಳ ನಿ...
ಹೆಲಿಕೆರೆ ಗಣಪತಿ ಪೆಂಡಾಲ್ ಮುಂಭಾಗಕ್ಕೆ ₹5 ಲಕ್ಷ ಅನುದಾನ:ಡಾ. ಆರ್.ಎಂ. ಮಂಜುನಾಥ್ ಗೌಡರಿಂದ ಕಾಮಗಾರಿ ಉದ್ಘಾಟನೆ ಸೆಪ್ಟೆಂಬರ್ 17, 2026 ತೀರ್ಥಹಳ್ಳಿ: ತಾಲ್ಲೂಕಿನ ಹೆಲಿಕೆರೆ ಗ್ರಾಮದ ಗಣಪತಿ ಪೆಂಡಾಲ್ ಮುಂಭಾಗದಲ್ಲಿ ಇಂಟರ್ಲಾಕ್ ಅಳವಡಿಸುವ ಕಾಮಗಾರಿಗೆ ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡ...
ಸೆ.20 ರಂದು ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಹಾಗೂ ಪ್ರತಿಭಾ ಪುರಸ್ಕಾರ ಸೆಪ್ಟೆಂಬರ್ 16, 2026 ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಹಕಾರಿ ಸಂಘ ನಿಯಮಿತ, ಶಿವಮೊಗ್ಗ ವತಿಯಿಂದ 2025–26ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಹಾಗೂ ಸದಸ್ಯರ...
ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 17 ರವರೆಗೆ ಸೇವಾ ಸಂಕಲ್ಪ ಅಭಿಯಾನ ನಡೆಯಲಿದೆ.: ಸಂಸದ B.Y.ರಾಘವೇಂದ್ರ ಸೆಪ್ಟೆಂಬರ್ 16, 2026 ಶಿವಮೊಗ್ಗ: ಸೆಪ್ಟೆಂಬರ್ 17 ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನ. ಸೆಪ್ಟೆಂಬರ್ 25: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನ. ಅಕ್ಟೋಬರ...
*ಸೆ.19ರಂದು ತೀರ್ಥಹಳ್ಳಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್: ಕಸ್ತೂರಿ ರಂಗನ್ ವರದಿ ಕುರಿತು ಮಹತ್ವದ ಸಭೆ* ಸೆಪ್ಟೆಂಬರ್ 15, 2026 ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ* ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ...
ಮನೆಯಲ್ಲಿ ಗೌರಿ–ಗಣೇಶ ಹಬ್ಬದ ಸಂಭ್ರಮ – ಸಡಗರದಿಂದ ನಡೆದ ಹಬ್ಬದ ಭೋಜನ! ಸೆಪ್ಟೆಂಬರ್ 15, 2026 ಶಿವಮೊಗ್ಗ: ಗೌರಿ–ಗಣೇಶ ಹಬ್ಬದ ಅಂಗವಾಗಿ ನಮ್ಮ ಮನೆಯಲ್ಲಿ ಇಂದು ವಿಶೇಷ ಪೂಜೆ ಹಾಗೂ ಸಡಗರದ ವಾತಾವರಣ ಮನೆಮಾಡಿತ್ತು. ಗೌರಿ ದೇವಿ ಹಾಗೂ ವಿಘ್ನವಿನಾಯಕ ಗಣೇಶನ...
ನಗರದ ಚಾಲುಕ್ಯನಗರದ ಕೆರೆಯಲ್ಲಿ ಗಣಪತಿ ವಿಸರ್ಜನೆಗೆ ಅವಕಾಶ. ಸೆಪ್ಟೆಂಬರ್ 15, 2026 ಶಿವಮೊಗ್ಗ: ನಗರದ ಚಾಲುಕ್ಯ ನಗರದ ಕೆರೆಯಲ್ಲಿ ಮಹಾನಗರ ಪಾಲಿಕೆಯಿಂದ ವ್ಯವಸ್ಥಿತವಾಗಿ ಗಣಪತಿ ವಿಸರ್ಜನೆಗೆ ಅನುಕೂಲ ಮಾಡಿದ್ದಾರೆ. ಕೆರೆಯ ಮುಂಬಾಗ ಸ್ವಚ್ಛತೆ...
ಶಿವಮೊಗ್ಗದಲ್ಲಿ ಸೆ.11ರಂದು ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಸೆಪ್ಟೆಂಬರ್ 15, 2026 ಶಿವಮೊಗ್ಗದಲ್ಲಿ ಶಾಲಾ-ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಆಯೋಜಿಸಲಾಗಿದೆ. ...
ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಯಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ! ಸೆಪ್ಟೆಂಬರ್ 15, 2026 ಶಿವಮೊಗ್ಗ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆಯಲ್ಲಿ ಅವರು ಪತ್ನಿ ಹಾಗೂ ಪುತ್ರನೊಂದಿಗೆ ಗಣಪತಿಯನ್ನು ತಮ್ಮ ಮನೆಗೆ ಭಕ...
ಸೈಲ್-ವಿಐಎಸ್ಎಲ್ ಯಲ್ಲಿ ಇಂಜಿನಿಯರ್ಸ್ ದಿನಾಚರಣೆ: ಸರ್ ಎಂ. ವಿಶ್ವೇಶ್ವರಯ್ಯರಿಗೆ ಗೌರವ ಸೆಪ್ಟೆಂಬರ್ 15, 2026 ಭದ್ರಾವತಿ: ಭಾರತದ ಶ್ರೇಷ್ಠ ಇಂಜಿನಿಯರ್, ರಾಜನೀತಿಜ್ಞ ಹಾಗೂ ದಾರ್ಶನಿಕ ಸರ್ ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಸೆಪ್ಟೆಂಬರ್ 15ರಂದು ಇಂಜಿನಿಯ...
ಶಿವಮೊಗ್ಗದಲ್ಲಿ ಸಚಿವ ಮಧು ಬಂಗಾರಪ್ಪ ಮನೆಯಲ್ಲಿ ಗೌರಿ-ಗಣೇಶ ಹಬ್ಬದ ಸಂಭ್ರಮ! ಸೆಪ್ಟೆಂಬರ್ 15, 2026 ಶಿವಮೊಗ್ಗ: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಸಚಿವ ಮಧು ಬಂಗಾರಪ್ಪ ಅವರು ಪತ್ನಿ ಹಾಗೂ ಪುತ್ರನೊಂದಿಗೆ ಗಣಪತಿಯನ್ನು ತಮ್ಮ ಮನೆಗೆ ಭಕ್ತಿಭಾವದಿಂದ ಬರಮಾಡಿ...