Latest in Tech

ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ: ಆ.29ರಿಂದ 31ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ

ಆಗಸ್ಟ್ 27, 2026
ಶಿವಮೊಗ್ಗ: ನಗರದ ದೇವಂಗಿ ರತ್ನಾಕರ ಬಡಾವಣೆ 2ನೇ ಹಂತ, ಬೊಮ್ಮನಕಟ್ಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಘವೇಂದ್ರ ತೀರ್ಥ...

ಚಾನೆಲ್‌ಗೆ ಹಾರಲು ಯತ್ನಿಸಿದ ಯುವತಿ: ಸಮಯ ಪ್ರಜ್ಞೆಯಿಂದ ರಕ್ಷಿಸಿದ ಕಾರ್ಗಲ್ ಪೊಲೀಸರು

ಆಗಸ್ಟ್ 27, 2026
ಶಿವಮೊಗ್ಗ: ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವತಿಯನ್ನು ಕಾರ್ಗಲ್ ಪೊಲೀಸರು ಹಾಗೂ ERSS–112 ಸಿಬ್ಬಂದಿ ಸಮಯ ಪ್ರಜ್ಞೆಯಿಂದ ...

ಶಿವಮೊಗ್ಗ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್

ಆಗಸ್ಟ್ 26, 2026
ಶಿವಮೊಗ್ಗ: ಶಾಂತಿನಗರ ರಾಗಿಗುಡ್ಡದಲ್ಲಿ   ಈದ್ ಮೀಲಾದ್ ಜುಲೂಸ್ ಶಾಂತಿಯುತವಾಗಿ ಸಂಭ್ರಮದಿಂದ ಆಚರಿಸಲಾಯಿತು. ಹಿಂದೂ ಮತ್ತು ಮುಸ್ಲಿಂ ಭಾಂದವರು ಜಾತಿಭೇದ ಮ...

ರಸ್ತೆ ಹಾಳಾಗಿದೆ: ಕೆಸರು ರಸ್ತೆಯಲ್ಲೇ ಭತ್ತದ ಸಸಿ ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ

ಆಗಸ್ಟ್ 26, 2026
ಸಾಗರ: ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅವರೆಕೊಪ್ಪ–ಮೂರುಕೈ ನಡುವಿನ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟಿರುವುದನ್ನು ಖಂಡಿಸಿ ಗ್ರಾಮಸ್ಥರು...

ಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬೃಹತ್ ಪಾದಯಾತ್ರೆ: ರಾಯಚೂರಿನಿಂದ ಆರಂಭ, ಬಳ್ಳಾರಿಯಲ್ಲಿ ಸಮಾರೋಪ

ಆಗಸ್ಟ್ 25, 2026
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಬಿಜೆಪಿ ವತಿಯಿಂದ ಸೆಪ್ಟೆಂಬರ್ 1ರಿಂದ 10ರವರೆಗೆ ಬೃಹತ್ ಪಾದಯಾತ್ರ...

ಅ. ಪು. ನಾರಾಯಣಪ್ಪ ಅವರ ನಿಧನಕ್ಕೆ ಸಂಸದ ಬಿ.ವೈ. ರಾಘವೇಂದ್ರ ಸಂತಾಪ

ಆಗಸ್ಟ್ 25, 2026
ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಮುಖಂಡರು, ಸೇವಾಸಾಗರ ಟ್ರಸ್ಟ್ ನ ಅಧ್ಯಕ್ಷರು ಮತ್ತು ಶ್ರೀರಾಮ ಮಂದಿರ ಹೋರಾಟದ ಪ್ರಮುಖ ನಾಯಕರಾಗಿದ್ದ ಶ್ರೀ ಅ. ಪು. ನ...

*ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕುರಿತು ಸಿಎಂ ಡಿ.ಕೆ. ಶಿವಕುಮಾರ್ ಸಭೆ:ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚಿಸಿದ ಸಚಿವ ಮಧು ಬಂಗಾರಪ್ಪ*

ಆಗಸ್ಟ್ 25, 2026
ಬೆಂಗಳೂರು, ಆ.25:  ರಾಜ್ಯದ ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಗೃಹ ಕಚ...

ಪ್ರೀತಿ ಮತ್ತು ಮಮಕಾರವೇ ಒಬ್ಬ ಜನನಾಯಕನ ನಿಜವಾದ ಆಸ್ತಿ;: ಸಚಿವ ಮಧುಬಂಗಾರಪ್ಪ

ಆಗಸ್ಟ್ 25, 2026
  .*' ಇದು ನಿಮ್ಮ ಮನೆ… ನಾನು ನಿಮ್ಮ ಸೇವಕ ಅಷ್ಟೇ’: ಸೊರಬ ಕ್ಷೇತ್ರದ ಜನರೊಂದಿಗೆ ಸಚಿವ ಮಧು ಬಂಗಾರಪ್ಪರ ಆತ್ಮೀಯ ಕ್ಷಣ* *ಬಂಗಾರಪ್ಪರ ‘ಪಾದದ ಧೂಳು’ ಮಾತಿನಿಂದ ಮಧು...

ಮಾರ್ನಾಮಿಬೈಲು ಎನ್ನುವುದೇ ಒಂದು ಇತಿಹಾಸ ಪ್ರಸಿದ್ದತೆಯ ಹೆಸರು : ಶಾಸಕ ಎಸ್.ಎನ್ ಚೆನ್ನಬಸಪ್ಪ

ಆಗಸ್ಟ್ 25, 2026
ಶಿವಮೊಗ್ಗ : ಮಾರ್ನಾಮಿಬೈಲು ಎನ್ನುವುದು ಒಂದು ಇತಿಹಾಸ ಪ್ರಸಿದ್ದತೆ ಪಡೆದಿದೆ, ನಗರದ ಬಸ್ಟ್ಯಾಂಡ್ ಸಮೀಪದಲ್ಲಿರುವ ಈ ಏರಿಯಾದಲ್ಲಿಯೇ ಅಂದು ?ದಸರಾ ಮಹೋತ್ಸವ...

ಈದ್ ಮಿಲಾದ್: ಶಿವಮೊಗ್ಗ ಜಿಲ್ಲೆಯಲ್ಲಿ ಬೈಕ್ ರ್ಯಾಲಿ ನಿಷೇಧ

ಆಗಸ್ಟ್ 25, 2026
ಈದ್ ಮಿಲಾದ್‌ಗೆ ಬೈಕ್ ರ್ಯಾಲಿ ನಿಷೇಧ!  ಆ.25ರಿಂದ 28ರವರೆಗೆ ಆದೇಶ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶ ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವ...

ಈದ್ ಮಿಲಾದ್ ವೇಳೆ ಕಲರ್ ಪೇಪರ್ ಬ್ಲಾಸ್ಟಿಂಗ್, ಸಿಡಿಮದ್ದು ನಿಷೇಧ

ಆಗಸ್ಟ್ 25, 2026
ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾಡಳಿತ ಮಹತ್ವದ ಮುಂಜಾಗ್ರತಾ ಆದೇಶ ಹೊರಡಿಸಿದೆ. ಆಗಸ್ಟ್ 26ರಂದು ಜಿಲ್ಲಾದ್ಯಂತ ಈದ್ ಮಿಲ...
Blogger ನಿಂದ ಸಾಮರ್ಥ್ಯಹೊಂದಿದೆ.