*ಸುಧಾ ಕೋ-ಆಪರೇಟಿವ್ ಬ್ಯಾಂಕ್ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದ ಸಚಿವ ಮಧು ಬಂಗಾರಪ್ಪ* ಸೆಪ್ಟೆಂಬರ್ 12, 2026 ಬೆಂಗಳೂರು, ಸೆ.12: ಬೆಂಗಳೂರಿನ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ನ ಸುವರ್ಣ ಮಹೋತ್ಸವ ಸಮಾರಂಭವು ನಗರದ ಜಿ.ಪಿ. ನಗರದ ಸಿಂಧೂರ ಕನ್ವೆನ್ಷನ್ ಹಾಲ್...
ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ, ಸಂತೃಪ್ತ ಸೇವೆಯ ಆನಂದ ಪಡೆಯಿರಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್ ಸೆಪ್ಟೆಂಬರ್ 12, 2026 ಶಿವಮೊಗ್ಗ : ಸೆಪ್ಟೆಂಬರ್ 12 : ನೋವು, ಸಂಕಷ್ಟ, ಸವಾಲು-ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮಲ್ಲಿಗೆ ಬರುವ ಮುಗ್ಧ ಜನರಿಗೆ ಅನಗತ್ಯವಾಗಿ ಅಲೆದಾಡಿಸದೆ ತಾಳ್ಮೆಯ...
*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ* ಸೆಪ್ಟೆಂಬರ್ 12, 2026 ಬೆಂಗಳೂರು, ಸೆ.12: ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇ...
ಶಿವಮೊಗ್ಗ ಮಹಿಳಾ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಭೇಟಿ | ದಾಖಲೆಗಳ ಪರಿಶೀಲನೆ ಸೆಪ್ಟೆಂಬರ್ 12, 2026 ಶಿವಮೊಗ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಮಹಿಳಾ ಪೊಲೀಸ್ ಠಾಣೆಯಲ್ಲಿ ದ...
ಕೃಷಿ ಕಾಲೇಜು ಬಳಿ ಬಸ್-ಬೈಕ್ ಅಪಘಾತ: ಬೈಕ್ ಸವಾರ ದುರ್ಮರಣ- ಸೆಪ್ಟೆಂಬರ್ 12, 2026 ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಕೃಷಿ ಕಾಲೇಜು ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನ...
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಪಾದಯಾತ್ರೆ | ಬಿ.ವೈ. ರಾಘವೇಂದ್ರ ಭಾಗಿ ಸೆಪ್ಟೆಂಬರ್ 11, 2026 ಶಿವಮೊಗ್ಗ ಜಿಲ್ಲೆಯ ಗಾಜನೂರು ಭಾಗದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಗಾಜನೂರು ಮಹಾಶಕ್ತಿ ಕೇಂದ್ರದ ವತಿಯಿಂದ ಎರಡನೇ ದಿನದ ಜನಪರ ಪಾದಯಾ...
ಜೆಎನ್ಎನ್ಸಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ ಸೆಪ್ಟೆಂಬರ್ 11, 2026 ಶಿವಮೊಗ್ಗ: ನಗರದ ಜೆಎನ್ಎನ್ಸಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ “ಮಾನವ ಹಕ್ಕುಗಳು ಮತ್ತು ಮಾನವ ಕರ್ತವ್ಯಗಳು” ಎಂಬ ವಿಷಯದ ಕುರಿತು ವಿಶೇಷ ...
*ಮಂಗನ ಕೈಯಲ್ಲಿ ಮಾಣಿಕ್ಯ ಕೊಟ್ಟಂತಹ ಸ್ಥಿತಿ ಶಿಕಾರಿಪುರ ಜನತೆಯದ್ದು; ಸಚಿವ ಮಧು ಬಂಗಾರಪ್ಪ* ಸೆಪ್ಟೆಂಬರ್ 11, 2026 *- ಈಸೂರಿನಿಂದ ಶಿಕಾರಿಪುರದವರೆಗೆ ಹಮ್ಮಿಕೊಂಡಿದ್ದ ಬೃಹತ್ ಪಾದಯಾತ್ರೆ ಸಚಿವರು ಭಾಗಿ* *- ಕಸ್ತೂರಿ ರಂಗನ್ ವರದಿ ಜಾರಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ:...
ಸಾಗರ: ರಸ್ತೆ ದುರಸ್ತಿಗೆ ಒತ್ತಾಯಿಸಿ ಶ್ರಮದಾನ ಪ್ರತಿಭಟನೆ ಸೆಪ್ಟೆಂಬರ್ 11, 2026 ಸಾಗರ ತಾಲ್ಲೂಕಿನ ಹೊನ್ನೇಸರ ಗ್ರಾಮದ ಚರಕ ಶ್ರಮಜೀವಿ ಆಶ್ರಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ದುರಸ್ತಿಗೆ ಒತ್ತಾಯಿಸಿ, ಚರಕ ಸಂಸ್ಥೆಯ ಕಾರ್ಯಕರ್ತರು ವಿನೂತನ ...
*ಅತ್ಯಾಧುನಿಕ ಸೌಲಭ್ಯ ಇರುವ ಮೆಗ್ಗಾನ್ ನೂತನ ಹೃದ್ರೋಗ ಆಸ್ಪತ್ರೆಗೆ ಮತ್ತು ಶಾಲೆಗೆ ಸಚಿವ ಮಧು ಬಂಗಾರಪ್ಪ ದಿಢೀರ್ ಭೇಟಿ* ಸೆಪ್ಟೆಂಬರ್ 11, 2026 ಶಿವಮೊಗ್ಗ, ಸೆ.11: ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಮಧು ಬಂಗ...
RSS ಮುಖ್ಯಸ್ಥ ಮೋಹನ್ ಭಾಗವತ್ಗೆ 76ನೇ ಹುಟ್ಟುಹಬ್ಬದ ಸಂಭ್ರಮ | ಶುಭಾಶಯಗಳ ಮಹಾಪೂರ! ಸೆಪ್ಟೆಂಬರ್ 11, 2026 RSS ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಇಂದು 76ನೇ ಹುಟ್ಟುಹಬ್ಬದ ಸಂಭ್ರಮ. 1950ರ ಸೆಪ್ಟೆಂಬರ್ 11ರಂದು ಮಹಾರಾಷ್ಟ್ರದ ಚಂದ್ರಪುರದಲ್ಲಿ ಜನಿಸಿದ ಮೋಹನ್ ಭ...