ತಮಿಳುನಾಡಿಗೆ ಕಾವೇರಿ ನೀರು ಆದೇಶ ಖಂಡಿಸಿ ವಕೀಲರ ಪ್ರತಿಭಟನೆ ಆಗಸ್ಟ್ 16, 2026 ಭದ್ರಾವತಿ:; ಕಾವೇರಿ ನದಿ ಹಳ್ಳ ಕೊಳ್ಳಗಳಲ್ಲಿ ನೀರಿಲ್ಲದಿದ್ದರೂ ಕಾವೇರಿ ಪ್ರಾಧೀಕಾರವು ತಮಿಳುನಾಡಿಗೆ ನೀರು ಹರಿಸುವ ಆದೇಶ ಮಾಡಿರುವುದನ್ನು ವಕೀಲರು ಖಂಡಿ...
ಭದ್ರಾವತಿಯಲ್ಲಿ ದೇಶಭಕ್ತಿ, ಏಕತೆ ಹಾಗೂ ರಾಷ್ಟ್ರಾಭಿಮಾನದೊಂದಿಗೆ 80ನೇ ಸ್ವಾತಂತ್ರ್ಯೋತ್ಸವ ಆಚರಣೆ ಆಗಸ್ಟ್ 16, 2026 ಯುವ ಮೋರ್ಚಾದಿಂದ ಬೃಹತ್ ಬೈಕ್ ರ್ಯಾಲಿ; ರಾಷ್ಟ್ರಧ್ವಜ ಹಿಡಿದು ಸಾಗಿದ ಕಾರ್ಯಕರ್ತರು ಭದ್ರಾವತಿ: ಬಿಜೆಪಿ ಭದ್ರಾವತಿ ನಗರ ಹಾಗೂ ಗ್ರಾಮಾಂತರ ಮಂಡಲಗಳ ವತಿಯ...
ಚಂದ್ರಗುತ್ತಿ ಸಮೀಪ ತಾಯಿ–ಮಗಳ ಪ್ರಾಣ ರಕ್ಷಿಸಿದ ಯುವಕರಿಗೆ ಪೊಲೀಸ್ ಇಲಾಖೆಯಿಂದ ಸನ್ಮಾನ ಆಗಸ್ಟ್ 15, 2026 ಸಮಯ ಪ್ರಜ್ಞೆ ಮೆರೆದ ಸಾಹಿಲ್, ಸೋನು ಹಾಗೂ ಯಾಸಿನ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೊರಬ: ಗಂಡ–ಹೆಂಡತಿ ನಡುವೆ ಜಗಳ ನಡೆದ ಹಿನ್ನೆಲೆಯಲ್ಲಿ ಮನನೊಂದ ಮಹಿಳೆಯೊಬ್...
ಸಂಸದ ಬಿ.ವೈ. ರಾಘವೇಂದ್ರ ಹುಟ್ಟುಹಬ್ಬ: ಶಿವಮೊಗ್ಗದಲ್ಲಿ ವಿಶೇಷ ಪೂಜೆ, ಅಭಿನಂದನಾ ಕಾರ್ಯಕ್ರಮ ಆಗಸ್ಟ್ 15, 2026 ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹಲವು ಮಹತ್ವದ ಕೊಡುಗೆಗಳನ್ನು ನೀಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಶಿವ...
ಶಿವಮೊಗ್ಗದಲ್ಲಿ ಆಟೋ ಪ್ರೀ-ಪೇಯ್ಡ್ ಕೌಂಟರ್ಗೆ ಚಾಲನೆ ಆಗಸ್ಟ್ 15, 2026 ಶಿವಮೊಗ್ಗ, ಆಗಸ್ಟ್ 15: ಆಟೋ ಪ್ರಯಾಣಿಕರ ಅನುಕೂಲಕ್ಕಾಗಿ ಹಾಗೂ ನಿಗದಿತ ದರಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುವುದನ್ನು ತಡೆಗಟ್ಟುವ ಉದ್ದೇಶದಿಂದ ಶಿವಮೊಗ...
ಚಿತ್ರದುರ್ಗದಿಂದ ಇಆರ್ಎಸ್ಎಸ್–112ಕ್ಕೆ ಬಂದ ಒಂದು ತುರ್ತು ಕರೆ… ಏನು ಅಂತೀರಾ ನೋಡಿ ಆಗಸ್ಟ್ 15, 2026 “ನನ್ನ ಹೆಂಡತಿ ಹೊಳೆಹೊನ್ನೂರಿನ ಕೂಡ್ಲಿ ಬಳಿ ತುಂಗಭದ್ರ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿದ್ದಾಳೆ” ಎಂಬ ಮಾಹಿತಿ. ಮಾಹಿತಿ ದೊರೆತ ತಕ್ಷಣ,...
ಅಧಿಕಾರಿಗಳು ಹಾಗೂ ನೌಕರರು ಸರ್ಕಾರದ ಬೆನ್ನೆಲುಬು: ಸಂವಾದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆ ಆಗಸ್ಟ್ 11, 2026 ಶಿವಮೊಗ್ಗ,ಆ.11: ಸರ್ಕಾರದ ಯಶಸ್ಸಿನಲ್ಲಿ ಮತ್ತು ಸಾರ್ವಜನಿಕ ಸೇವೆಯಲ್ಲಿ ರಾಜ್ಯದ ಪ್ರತಿಯೊಬ್ಬ ಅಧಿಕಾರಿ ಹಾಗೂ ನೌಕರರ ಪಾತ್ರ ಅತ್ಯಂತ ಪ್ರಮುಖವಾಗಿದೆ. ನಾವ...