ವಾಲ್ಮೀಕಿ ನಿಗಮದ ₹185 ಕೋಟಿ ವಾಪಸ್ ಬರಬೇಕು: ಬಿ.ವೈ. ವಿಜಯೇಂದ್ರ ಆಗಸ್ಟ್ 28, 2026 ಶಿವಮೊಗ್ಗ: ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ₹185 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪ...
*ಲಚ್ಯಾನ್ ನಿಲ್ದಾಣದಲ್ಲಿ ಬಸವ ಎಕ್ಸ್’ಪ್ರೆಸ್ ತಾತ್ಕಾಲಿಕ ನಿಲುಗಡೆ* ಆಗಸ್ಟ್ 28, 2026 ಹಜರತ್ ಸೈಯದ್ ಅಬ್ದುಲ್ಲಾ ಇದ್ರೂಸ್ ರಹಮತುಲ್ಲಾಹಿ ಅಲೈ ಅವರ ಉರ್ಸ್-ಎ-ಶರೀಫ್ ಪ್ರಯುಕ್ತ, ರೈಲು ಸಂಖ್ಯೆ 17308 ಬಾಗಲಕೋಟೆ–ಮೈಸೂರು ಬಸವ ಡೈಲಿ ಎಕ್ಸ್’ಪ್ರೆಸ್ ರೈಲಿಗೆ 28....
ಮಂಡ್ಲಿ ವೃತ್ತದಲ್ಲಿ ಭೀಕರ ರಸ್ತೆ ಅಪಘಾತ – ಬೈಕ್ ಸವಾರ ಅರ್ಜುನ್ ಸಾವು! ಆಗಸ್ಟ್ 28, 2026 ಶಿವಮೊಗ್ಗ: ನಗರದ ಮಂಡ್ಲಿ ವೃತ್ತದ ಗಜಾನನ ಗ್ಯಾರೇಜ್ ಬಳಿ ಗುರುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತರನ್ನು ...
ನಾರಾಯಣಗುರು ಶ್ರೇಷ್ಠ ದಾರ್ಶನಿಕ: ಶ್ರೀಧರ್ ಹುಲ್ತಿಕೊಪ್ಪ ಆಗಸ್ಟ್ 28, 2026 ಶಿವಮೊಗ್ಗ: ಬ್ರಹ್ಮಶ್ರೀ ನಾರಾಯಣಗುರುಗಳ 172ನೇ ಜಯಂತಿಯನ್ನು ಶಿವಮೊಗ್ಗ ಜಿಲ್ಲಾ ಆರ್ಯ ಈಡಿಗರ ಸಂಘ ಹಾಗೂ ಸಮಾಜದ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಶುಕ್ರವಾರ...
ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಎನ್ಸಿಟಿಇ ಮಾನ್ಯತೆ ಇಲ್ಲ: ಕುವೆಂಪು ವಿವಿ ಸ್ಪಷ್ಟನೆ ಆಗಸ್ಟ್ 27, 2026 ಶಂಕರಘಟ್ಟ, ಆ. 27: ಸಾಗರದ ಉಳ್ಳೂರಿನಲ್ಲಿರುವ ಸಾಗರ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯಕ್ಕೆ 2023-24ನೇ ಸಾಲಿನಿಂದ ರಾಷ್ಟ್ರೀಯ ಶಿಕ್ಷಕರ ಶಿಕ್ಷಣ ಮಂಡಳಿ (ಎ...
ಕಸ್ತೂರಿ ರಂಗನ್ ವರದಿ ವಿರೋಧಿಸಿ ಸಾಗರದಲ್ಲಿ ರೈತರ ಬೃಹತ್ ಪ್ರತಿಭಟನೆ ಆಗಸ್ಟ್ 27, 2026 ಸಾಗರ: ಕಸ್ತೂರಿ ರಂಗನ್ ವರದಿಯ 7ನೇ ಕರಡು ಅಧಿಸೂಚನೆ ವಿರೋಧಿಸಿ ಗುರುವಾರ ಜಿಲ್ಲಾ ರೈತ ಸಂಘದ ವತಿಯಿಂದ ಸಾಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ...
ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಭೀಕರ ಹಠಾತ್ ಪ್ರವಾಹ -ಕರ್ನಾಟಕದವರ ಸುರಕ್ಷತೆಗೆ ರಾಜ್ಯ ಸರ್ಕಾರ ಅಗತ್ಯ ಕ್ರಮ :ಸಿಎಂ ಆಗಸ್ಟ್ 27, 2026 ಬೆಂಗಳೂರು: ನೇಪಾಳ–ಟಿಬೆಟ್ ಗಡಿ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಹಠಾತ್ ಪ್ರವಾಹ ಹಾಗೂ ಸಂಚಾರ ವ್ಯತ್ಯಯದ ಹಿನ್ನೆಲೆಯಲ್ಲಿ, ಅಲ್ಲಿ ಸಿಲುಕಿರುವ ಕರ್ನಾಟಕದ...
ಸೊರಬದಲ್ಲಿ ಸಂಭ್ರಮದಿಂದ ತಿರು ಓಣಂ ಆಚರಣೆ ಆಗಸ್ಟ್ 27, 2026 ಸೊರಬ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಲಯಾಳಿ ಭಾಷಿಕರ ಪ್ರಮುಖ ಹಬ್ಬವಾದ ತಿರು ಓಣಂವನ್ನು ಬುಧವಾರ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿ...
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನೀರುಪಾಲು : 15 ವರ್ಷದ ವಿದ್ಯಾರ್ಥಿಗಾಗಿ ಶೋಧ ಕಾರ್ಯಾಚರಣೆ ಆಗಸ್ಟ್ 27, 2026 ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಅಬ್ಬಲಗೆರೆ ಬಳಿಯ ತುಂಗಾ ಮೇಲ್ದಂಡೆ ನಾಲೆಯಲ್ಲಿ ಈಜಲು ತೆರಳಿದ್ದ 15 ವರ್ಷದ ಬಾಲಕ ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ....
ವಿದ್ಯಾರ್ಥಿಗಳ ಸಮಸ್ಯೆ, ಶಿಕ್ಷಣ ಸುಧಾರಣೆಗೆ ಸಂಪುಟ ಉಪಸಮಿತಿ ರಚನೆ ಆಗಸ್ಟ್ 27, 2026 ಬೆಂಗಳೂರು, ಆ.27: ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿ, ಶಿಕ್ಷಣ ವ್ಯವಸ್ಥೆಯಲ್ಲಿ ಅಗತ್ಯ ಸುಧಾರಣೆಗಳನ್ನು ತರಲು ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ...
ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ: ಆ.29ರಿಂದ 31ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮ ಆಗಸ್ಟ್ 27, 2026 ಶಿವಮೊಗ್ಗ: ನಗರದ ದೇವಂಗಿ ರತ್ನಾಕರ ಬಡಾವಣೆ 2ನೇ ಹಂತ, ಬೊಮ್ಮನಕಟ್ಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಗುರುರಾಘವೇಂದ್ರ ತೀರ್ಥ...