Latest in Tech

ಯೋಗಪಟು, ಪ್ರಾಧ್ಯಾಪಕ ಕೆ.ಎಸ್. ಮೃತ್ಯುಂಜಯ ನಿಧನ | ಶಿವಮೊಗ್ಗ

ಸೆಪ್ಟೆಂಬರ್ 13, 2026
ಶಿವಮೊಗ್ಗದ ಹಿರಿಯ ಯೋಗಪಟು ಹಾಗೂ ಪ್ರಾಧ್ಯಾಪಕರಾದ ಕೆ.ಎಸ್. ಮೃತ್ಯುಂಜಯ ಅವರು ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು. ಗೋಪಾಳಗೌಡ ಬಡಾವಣೆಯ ನ...

ಕಾಡುಪ್ರಾಣಿ ತಪ್ಪಿಸಲು ಹೋಗಿ ಕಾರು ಭೀಕರ ಅಪಘಾತ: ಮುರಿದು ಬಿದ್ದ ವಿದ್ಯುತ್ ಕಂಬ, ಪವಾಡಸದೃಶ ರೀತಿಯಲ್ಲಿ ಪ್ರಯಾಣಿಕರು ಪಾರು!

ಸೆಪ್ಟೆಂಬರ್ 13, 2026
​ ನಗರ / ಸಾಗರ: ಕಾಡುಪ್ರಾಣಿಯೊಂದು ದಿಢೀರನೆ ಅಡ್ಡಬಂದಿದ್ದರಿಂದ ಅದನ್ನು ತಪ್ಪಿಸಲು ಹೋಗಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಭೀಕರ ಅಪಘಾತಕ್ಕೀಡಾದ ಘಟನೆ ...

ಶಿವಮೊಗ್ಗ: ಸೋಮಿನಕೊಪ್ಪ ಕೆರೆಯಲ್ಲಿ ಬಾಲಕ ಕಣ್ಮರೆ ಶಂಕೆ – ಅಗ್ನಿಶಾಮಕ ದಳ ಹಾಗೂ ಸಾರ್ವಜನಿಕರಿಂದ ಹುಡುಕಾಟ

ಸೆಪ್ಟೆಂಬರ್ 13, 2026
ಶಿವಮೊಗ್ಗ: ಶಿವಮೊಗ್ಗ ನಗರದ ಸೋಮಿನಕೊಪ್ಪ ಕೆರೆಯಲ್ಲಿ ಬಾಲಕನೊಬ್ಬ ನೀರಿನಲ್ಲಿ ಬಿದ್ದು ಕಣ್ಮರೆಯಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳದಲ್ಲಿ ಆತಂಕ...

DySP ನೇಮಕಾತಿ ಹಗರಣ: ತಲಾ ₹2 ಕೋಟಿ ಡೀಲ್ ಆರೋಪ, CBI ತನಿಖೆಗೆ ಒತ್ತಾಯಿಸಿ ಅಭ್ಯರ್ಥಿಗಳ ಪತ್ರ

ಸೆಪ್ಟೆಂಬರ್ 13, 2026
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಉನ್ನತ ಹುದ್ದೆಗಳ ನೇಮಕಾತಿಯಲ್ಲಿ ಮತ್ತೊಂದು ಬೃಹತ್ ಅಕ್ರಮದ ನೆರಳು ಬಿದ್ದಿದೆ. ಉಪ ಪೊಲೀಸ್ ಅಧೀಕ್ಷಕ (DySP) ಹುದ್ದೆಗ...

ಶಿವಮೊಗ್ಗದಲ್ಲಿ ರೌಡಿ ಆಸಾಮಿಗಳ ಮನೆಗಳ ಮೇಲೆ ಪೊಲೀಸರ ದಾಳಿ!

ಸೆಪ್ಟೆಂಬರ್ 13, 2026
ಶಿವಮೊಗ್ಗ: ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸರು ಮುಂಜಾನೆ ವಿಶೇಷ ಕಾರ್ಯಾಚರಣೆ ನಡೆಸಿದ್...

*ಸುಧಾ ಕೋ-ಆಪರೇಟಿವ್ ಬ್ಯಾಂಕ್ ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಭಾಗಿಯಾದ ಸಚಿವ ಮಧು ಬಂಗಾರಪ್ಪ*

ಸೆಪ್ಟೆಂಬರ್ 12, 2026
ಬೆಂಗಳೂರು, ಸೆ.12:  ಬೆಂಗಳೂರಿನ ಸುಧಾ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್‌ನ ಸುವರ್ಣ ಮಹೋತ್ಸವ ಸಮಾರಂಭವು ನಗರದ ಜಿ.ಪಿ. ನಗರದ ಸಿಂಧೂರ ಕನ್ವೆನ್ಷನ್ ಹಾಲ್‌...

ಅಧಿಕಾರಿಗಳು ಸಾರ್ವಜನಿಕರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ, ಸಂತೃಪ್ತ ಸೇವೆಯ ಆನಂದ ಪಡೆಯಿರಿ ಶ್ರೀಮತಿ ಶಾರದಾ ಪೂರ್ಯಾನಾಯ್ಕ್

ಸೆಪ್ಟೆಂಬರ್ 12, 2026
ಶಿವಮೊಗ್ಗ : ಸೆಪ್ಟೆಂಬರ್ 12  : ನೋವು, ಸಂಕಷ್ಟ, ಸವಾಲು-ಸಮಸ್ಯೆಗಳ ಪರಿಹಾರಕ್ಕಾಗಿ ತಮ್ಮಲ್ಲಿಗೆ ಬರುವ ಮುಗ್ಧ ಜನರಿಗೆ ಅನಗತ್ಯವಾಗಿ ಅಲೆದಾಡಿಸದೆ ತಾಳ್ಮೆಯ...

*ಖಾಸಗಿ ಶಾಲಾ ಶಿಕ್ಷಕರಿಗೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿ ನೀಡುವ ಚಿಂತನೆ ಇದೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ*

ಸೆಪ್ಟೆಂಬರ್ 12, 2026
ಬೆಂಗಳೂರು, ಸೆ.12:  ಖಾಸಗಿ ಶಾಲೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರನ್ನೂ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಗೆ ಪರಿಗಣಿಸುವಂತೆ ಬೇಡಿಕೆ ಇ...

ಶಿವಮೊಗ್ಗ ಮಹಿಳಾ ಠಾಣೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ದಿಢೀರ್ ಭೇಟಿ | ದಾಖಲೆಗಳ ಪರಿಶೀಲನೆ

ಸೆಪ್ಟೆಂಬರ್ 12, 2026
ಶಿವಮೊಗ್ಗ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಇಂದು ಶಿವಮೊಗ್ಗ ನಗರಕ್ಕೆ ಭೇಟಿ ನೀಡಿ, ಮಹಿಳಾ ಪೊಲೀಸ್ ಠಾಣೆಯಲ್ಲಿ ದ...

ಕೃಷಿ ಕಾಲೇಜು ಬಳಿ ಬಸ್-ಬೈಕ್ ಅಪಘಾತ: ಬೈಕ್ ಸವಾರ ದುರ್ಮರಣ-

ಸೆಪ್ಟೆಂಬರ್ 12, 2026
 ಶಿವಮೊಗ್ಗ: ನಗರದ ಹೊರವಲಯದಲ್ಲಿರುವ ಕೃಷಿ ಕಾಲೇಜು ಸಮೀಪ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ನ...

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಪಾದಯಾತ್ರೆ | ಬಿ.ವೈ. ರಾಘವೇಂದ್ರ ಭಾಗಿ

ಸೆಪ್ಟೆಂಬರ್ 11, 2026
ಶಿವಮೊಗ್ಗ ಜಿಲ್ಲೆಯ ಗಾಜನೂರು ಭಾಗದಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಬಿಜೆಪಿ ಗಾಜನೂರು ಮಹಾಶಕ್ತಿ ಕೇಂದ್ರದ ವತಿಯಿಂದ ಎರಡನೇ ದಿನದ ಜನಪರ ಪಾದಯಾ...

ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮಾನವ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ

ಸೆಪ್ಟೆಂಬರ್ 11, 2026
ಶಿವಮೊಗ್ಗ: ನಗರದ ಜೆಎನ್‌ಎನ್‌ಸಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗಾಗಿ “ಮಾನವ ಹಕ್ಕುಗಳು ಮತ್ತು ಮಾನವ ಕರ್ತವ್ಯಗಳು” ಎಂಬ ವಿಷಯದ ಕುರಿತು ವಿಶೇಷ ...
Blogger ನಿಂದ ಸಾಮರ್ಥ್ಯಹೊಂದಿದೆ.