ಮೇ.30 ರಂದು ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ಬೃಹತ್ ಜಾಥಾ:ಹೋರಾಟ ಸಮಿತಿಯ ಗೌರವಾಧ್ಯಕ್ಷ ಕೆ.ಬಸಪ್ಪ ಗೌಡ ಮೇ 28, 2026 ಶಿವಮೊಗ್ಗದಲ್ಲೇ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪಿಸುವಂತೆ ಆಗ್ರಹಿಸಿ ಜಿಲ್ಲಾ ವಕೀಲರ ಸಂಘವು ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಮೇ.30 ರಂದು ಬೆಳಿಗ್ಗೆ 10-...
ಶಿವಮೊಗ್ಗದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ(ರಿ) ಶಿವಮೊಗ್ಗ ಘಟಕದಿಂದ ವಕೀಲರ ಸಂಘಕ್ಕೆ ಸಂಪೂರ್ಣ ಬೆಂಬಲ : ಡಿ.ಜಿ.ನಾಗರಾಜ್, ಜಿಲ್ಲಾಧ್ಯಕ್ಷರು ಮೇ 28, 2026 ಶಿವಮೊಗ್ಗ:ಮಲೆನಾಡು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಸಾರ್ವಜನಿಕರ ಹಿತದೃಷ್ಟಿಯಿಂದ ಶಿವಮೊಗ್ಗದಲ್ಲಿ ಸಂಚಾರಿ ಹೈಕೋರ್ಟ್ ಪೀಠವನ್ನು ಸ್ಥಾಪಿಸಬೇಕೆಂಬ ಶಿವಮೊ...
ಖಾಸಗಿ ಆಸ್ಪತ್ರೆಗಳಲ್ಲಿ ಬಡವರಿಗೆ "ಉಚಿತ ಚಿಕಿತ್ಸೆ ಕಡ್ಡಾಯ"ಸುಪ್ರೀಂ ಕೋರ್ಟ್ನಿಂದ ಮಹತ್ವದ ಆದೇಶ:ಬಡ ರೋಗಿಗಳಿಗೆ ಗುಡ್ ನ್ಯೂಸ್ ಮೇ 25, 2026 ಸರ್ಕಾರದಿಂದ ರಿಯಾಯಿತಿ ದರದಲ್ಲಿ (ಕಡಿಮೆ ಬೆಲೆಗೆ) ಭೂಮಿ ಪಡೆದಿರುವ ಎಲ್ಲಾ ಖಾಸಗಿ & ಕಾರ್ಪೊರೇಟ್ ಆಸ್ಪತ್ರೆಗಳು ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ವ...
ಶಿವಮೊಗ್ಗ ದೇವಸ್ಥಾನದ ಭೂ ಕಬಳಿಕೆ-ಕಟ್ಟಡ ಕಾಮಗಾರಿ ಪ್ರಕರಣ: ಎನ್.ಮಂಜುನಾಥ್ ಗೆ ಕಾಮಗಾರಿ ಸ್ಥಗಿತ ಗೊಳಿಸುವಂತೇ ಪಾಲಿಕೆಯಿಂದ ನೋಟಿಸ್ ಜಾರಿ-ಖಡಕ್ ಸೂಚನೆ; ಯಾರಿವನು? ಮೇ 21, 2026 ಶಿವಮೊಗ್ಗ ನ್ಯಾಯಾಲಯದ ತಾತ್ಕಾಲಿಕ ತಡೆಯಾಜ್ಞೆ ಆದೇಶ ಹಿನ್ನೆಲೆ ಕಟ್ಟಡದ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಸಹಾಯಕ ಕಾರ್ಯ ಪಾಲಕ ಅಭಿಯಂತರವರ...