ಬೆಳಗಾವಿ: ಕಾನೂನು ಬಾಹಿರವಾಗಿ ಸಾರ್ವಜನಿಕರಿಂದ ಹಣ ಸಂಗ್ರಹ: ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಬಂಧನ ಮೇ 18, 2026 ಬೆಳಗಾವಿ: ಕಾನೂನು ಬಾಹಿರವಾಗಿ ಸಾರ್ವಜನಿಕರ ಹಣ ಸಂಗ್ರಹಿಸಿರುವ ಆರೋಪ ಹೊತ್ತಿರುವ ಬೆಳಗಾವಿ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರ ವಿರುದ್ಧ ...
ಯಶವಂತಪುರ–ತಾಳಗುಪ್ಪ ಸಾಪ್ತಾಹಿಕ ಎಕ್ಸ್ಪ್ರೆಸ್ ಹಾಗೂ ಕೆಎಸ್ಆರ್ ಬೆಂಗಳೂರು–ಅಶೋಕಪುರಂ ತ್ರೈ ಸಾಪ್ತಾಹಿಕ ಮೆಮು ರೈಲುಗಳ ನಿಯಮಿತಗೊಳಿಕೆ* ಮೇ 18, 2026 *ಯಶವಂತಪುರ–ತಾಳಗುಪ್ಪ ಸಾಪ್ತಾಹಿಕ ಎಕ್ಸ್ಪ್ರೆಸ್ ಹಾಗೂ ಕೆಎಸ್ಆರ್ ಬೆಂಗಳೂರು–ಅಶೋಕಪುರಂ ತ್ರೈ ಸಾಪ್ತಾಹಿಕ ಮೆಮು ರೈಲುಗಳ ನಿಯಮಿತಗೊಳಿಕೆ* ನೈರುತ್ಯ ರೈಲ್...
ಕಾಂಗ್ರೆಸ್ ಸರ್ಕಾರದಿಂದ ಶೈಕ್ಷಣಿಕ ವ್ಯವಸ್ಥೆಯ ಅಧೋಗತಿ:ಜಗದೀಶ್ ಎನ್.ಕೆ, ಜಿಲ್ಲಾಧ್ಯಕ್ಷರು ಬಿಜೆಪಿ ಮೇ 15, 2026 "ಕಾಂಗ್ರೆಸ್ ಸರ್ಕಾರದಿಂದ ಶೈಕ್ಷಣಿಕ ವ್ಯವಸ್ಥೆಯ ಅಧೋಗತಿ: ನೀಟ್ ನೆಪದಲ್ಲಿ ಕೇಂದ್ರದ ಮೇಲೆ ಸುಳ್ಳು ಆರೋಪ, ಹಿಜಾಬ್ ಮೂಲಕ ಮತಬ್ಯಾಂಕ್ ರಾಜಕಾರಣ" - ಜಗದೀಶ್ ...
ಶಿವಮೊಗ್ಗ ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರ ಹುದ್ದೆಗೆ ಶ್ರೀ ಬಿ.ವಿ. ತುಕಾರಾಂ ಪ್ರಭಾರಿಯಾಗಿ ನೇಮಕ: ಸರ್ಕಾರದ ಆದೇಶ ಮೇ 14, 2026 ಬೆಂಗಳೂರು: ಶ್ರೀ ಬಿ.ವಿ. ತುಕಾರಾಂ ರಾವ್, ಸಹಾಯಕ ನಿರ್ದೇಶಕರು ಕಚೇರಿ, ಬೆಂಗಳೂರು ಇವರನ್ನು ಶಿವಮೊಗ್ಗ ಜಿಲ್ಲಾ ಕಚೇರಿಯಲ್ಲಿ ಖಾಲಿ ಇರುವ ಹಿರಿಯ ಸಹ...
ಶಿವಮೊಗ್ಗ ಮಹಾನಗರ ಪಾಲಿಕೆ ನೇರ ಪೌರ ಕಾರ್ಮಿಕರ ಮೇಸ್ತ್ರಿ ರಂಗನಾಥ್ ಅಪಘಾತದಲ್ಲಿ ಸಾವು ಮೇ 14, 2026 ಶಿವಮೊಗ್ಗ: ಶಿವಮೊಗ್ಗ ನಗರದ ಅಲ್ಕೋಳ ಸರ್ಕಲ್ ಬಳಿ ನಿನ್ನೆ ಸಂಜೆ ಸುಮಾರು 6 ಗಂಟೆಯ ಸಮಯದಲ್ಲಿ ವೇಗವಾಗಿ ಬಂದ ಬೈಕ್ ವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣ...