*ಗುರುಪೂರ್ಣಿಮೆ – ಶ್ರೀ ಗುರುಗಳ ಚರಣಗಳಲ್ಲಿ ಕೃತಜ್ಞತೆಯನ್ನು ವ್ಯಕ್ತಪಡಿಸುವ ದಿನ !* ಜುಲೈ 28, 2026 *ಗುರುಕೃಪಾ ಹಿ ಕೇವಲಂ ಶಿಷ್ಯಪರಮಮಂಗಲಂ ।* ಗುರುಪೂರ್ಣಿಮೆ (ವ್ಯಾಸ ಪೂರ್ಣಿಮೆ) ಅಂದರೆ ಶಿಷ್ಯನೋರ್ವನ ಜೀವನದಲ್ಲಿ ಬರುವಂತಹ ಮಹತ್ವದ ದಿನ. ಮಾಯೆಯ ಭವಸಾಗರದಿ...
*ಹಿಂದೂ ಜನಜಾಗೃತಿ ಸಮಿತಿಯಿಂದ ಶಿವಮೊಗ್ಗದಲ್ಲಿ ‘ಗುರುಪೂರ್ಣಿಮಾ ಮಹೋತ್ಸವ’!* ಜುಲೈ 28, 2026 *ಹಿಂದೂ ಜನಜಾಗೃತಿ ಸಮಿತಿಯಿಂದ ದೇಶದಾದ್ಯಂತ 64 ಸ್ಥಳಗಳಲ್ಲಿ ; ಶಿವಮೊಗ್ಗ ಮತ್ತು ತೀರ್ಥಹಳ್ಳಿ ಯಲ್ಲಿ ‘ಗುರುಪೂರ್ಣಿಮಾ ಮಹೋತ್ಸವ’!* ಶಿವಮೊಗ್ಗ : ಹಿಂದೂ...
ಶಿವಮೊಗ್ಗದ ಮಾಜಿ ಶಾಸಕ- ವೀರಶೈವ ಲಿಂಗಾಯತ ಸಮಾಜದ ಹಿರಿಯ ಮುಖಂಡರಾದ ಹೆಚ್.ಎಂ. ಚಂದ್ರಶೇಖರಪ್ಪ ನಿಧನ ಜುಲೈ 27, 2026 ಶಿವಮೊಗ್ಗ : ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರು, ಕರ್ನಾಟಕ ಮಾಜಿ ಶಾಸಕರ ವೇದಿಕೆಯ ಹಾಲಿ ರಾಜ್ಯಾಧ್ಯಕ್ಷರು ಹಾಗೂ ವೀರಶೈವ ಲಿಂಗಾಯ...
ಪ. ಜಾತಿ ಮತ್ತು ಪ. ಪಂಗಡದ ನಿರುದ್ಯೋಗಿ ಪದವೀಧರರಿಗೆ ಎಲೆಕ್ಟ್ರಾನಿಕ್ಸ್-ಡಿಜಿಟಲ್ ಉದ್ದಿಮೆ ಸ್ಥಾಪಿಸಲು ಧನಸಹಾಯ ಜುಲೈ 22, 2026 ಶಿವಮೊಗ್ಗ : ಪದವಿ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿರುದ್ಯೋಗಿ ಯುವಕ-ಯುವತಿಯರು ಮಹಾನಗರ ವ್ಯಾಪ್ತಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಡಿಜಿ...
ಶಿವಮೊಗ್ಗದ ನವುಲೆಯ ವಾಸಿ ನಿವೃತ್ತ ASI ನಿಧನ- ಸಂತಾಪ ಜುಲೈ 22, 2026 ಶಿವಮೊಗ್ಗ: ಶಿವಮೊಗ್ಗ ನಗರದ ನವುಲೆಯ ವಾಸಿ ನಿವೃತ್ತ ASI ಎನ್.ಸಿದ್ದಪ್ಪ ASI ನಿನ್ನೆ ದಿವಸ ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ...