ರೈತರಿಂದ ಖರೀದಿಸುವ ಹಾಲಿನ ದರ ಹೆಚ್ಚಿಸಿದ ಶಿಮುಲ್: ಶಿವರಾತ್ರಿ ಕೊಡುಗೆ*

ಫೆಬ್ರವರಿ 28, 2022
ಶಿವಮೊಗ್ಗ; ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಹಾಲು ಒಕ್ಕೂಟವು ಮಹಾಶಿವರಾತ್ರಿ ಕೊಡುಗೆಯಾಗಿ ಮಾರ್ಚ್ 01 ರಿಂದ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಾದ ಶಿವಮೊಗ್ಗ ದಾವಣಗೆ...

ಶಿವಮೊಗ್ಗ: ಗೋಪಾಳದ ಚಂದನವನದಲ್ಲಿ ಪಾರ್ಕ್ ಸ್ವಚ್ಚಗೊಳಿಸಿ ಪರಿಸರ ಪ್ರೇಮ ಮೆರೆದ ಗೆಳೆಯರು

ಫೆಬ್ರವರಿ 28, 2022
ಶಿವಮೊಗ್ಗ: ಗೋಪಾಳದ ಚಂದನವನದಲ್ಲಿ ಇಂದು ಬೆಳಗ್ಗೆ ವಾಕ್ ಮಾಡುವ ಗೆಳೆಯರೆಲ್ಲ ಸೇರಿ ಪಾರ್ಕ್ ಅನ್ನು ಸಂಪೂರ್ಣ ಸ್ವಚ್ಚಗೊಳಿಸಿ ಪರಿಸರ ಪ್ರೇಮ ಮೆರೆದರು. ಈ ಸಂ...

ಶಿವಮೊಗ್ಗ ವಿವಿಧ ನ್ಯಾಯಾಲಯಗಳಲ್ಲಿನ 27 ಹುದ್ದೆಗಳಿಗೆ ಅರ್ಜಿ ಆಹ್ವಾನ*

ಫೆಬ್ರವರಿ 28, 2022
ಶಿವಮೊಗ್ಗ, ಫೆಬ್ರವರಿ 28 :        ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಜವಾನ ಹಾಗೂ ಹಿಂಬಾಕಿ ಉಳಿದ 27 ಹುದ್ದೆಗಳ...

ಬಿ.ಎಸ್.ಯಡಿಯೂರಪ್ಪ ಜನ್ಮದಿನದಂದು ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ನಿಷ್ಠಾವಂತ ಕಾರ್ಯಕರ್ತ ರೈತರಿಗೆ ಟ್ರ್ಯಾಕ್ಟರ್ ವಿತರಣೆ*,

ಫೆಬ್ರವರಿ 28, 2022
ಬೆಂಗಳೂರು;  ನಿಕಟಪೂರ್ವ ಮುಖ್ಯಮಂತ್ರಿ  ಬಿ ಎಸ್ ಯಡಿಯೂರಪ್ಪ ಜೀ ಅವರ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಬಾಗೇಪಲ್ಲಿ ವಿಧಾನಸಭಾ ಕ...

ಭದ್ರಾವತಿ:ಉದ್ಘಾಟನೆ ಮತ್ತು ವಿಶ್ವ ಮಾತೃಭಾಷೆ ದಿನಾಚರಣೆ ಕಾರ್ಯಕ್ರಮ

ಫೆಬ್ರವರಿ 27, 2022
ಫೆ. ೨೭. ಭದ್ರಾವತಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳ ಉದ್ಘಾಟನೆ ಮತ್ತು ವಿಶ್ವ ಮಾತೃಭಾಷೆ ದಿನಾಚರಣೆ ಕಾರ್ಯಕ್ರಮ ಇಲ್ಲಿನ ರೋಟರಿ ...

ಐದು ವರ್ಷದ ಒಳಗಿನ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ

ಫೆಬ್ರವರಿ 27, 2022
ಶಿವಮೊಗ್ಗ: ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಪೊಲಿಯೋ ಲಸಿಕೆಯನ್ನು ಹಾಕಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು. ತುಂಗಾ ನಗರದ ಆಸ...

ಬಿ.ಎಸ್.ಯಡಿಯೂರಪ್ಪ ಜನ್ಮದಿನದ ಹಿನ್ನೆಲೆಯಲ್ಲಿ ರವೀಂದ್ರ ನಗರ ಪ್ರಸನ್ನ ಗಣಪತಿ ದೇವಸ್ಥಾನ ವಿಶೇಷ ಪೂಜೆ

ಫೆಬ್ರವರಿ 27, 2022
ಶಿವಮೊಗ್ಗ;   ನಿಕಟಪೂರ್ವ  ಮುಖ್ಯಮಂತ್ರಿಗಳಾದ  ಬಿ. ಎಸ್ .ಯಡಿಯೂರಪ್ಪನವರ  ಜನ್ಮದಿನದ  ಹಿನ್ನೆಲೆಯಲ್ಲಿ ರವೀಂದ್ರ ನಗರದ ಗಣಪತಿ ದೇವಸ್ಥಾನದಲ್ಲಿ  ಬಿ ಎಸ್ ...

ನವ್ಯಶ್ರೀ ಈಶ್ವರವನ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾ.1 ರಂದು ಮಹಾಶಿವರಾತ್ರಿ ಆಚರಣೆ

ಫೆಬ್ರವರಿ 26, 2022
ಶಿವಮೊಗ್ಗ: ನವ್ಯಶ್ರೀ ಈಶ್ವರವನ ಚಾರಿಟಬಲ್ ಟ್ರಸ್ಟ್ ವತಿಯಿಂದ ಮಾ.1 ರಂದು ಮಹಾಶಿವರಾತ್ರಿಯನ್ನು ವಿಶೇಷವಾಗಿ ಆಚರಿಸಲಾಗುವುದು ಎಂದು ಟ್ರಸ್ಟ್ನ ಅಧ್ಯಕ್ಷ ಎಂ.ವಿ.ನಾಗೇಶ್ ಹ...

ಹರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ದಿವಸ ಭಕ್ತಾದಿಗಳಿಗೆ ಪ್ರವೇಶ ನಿಷೇಧ

ಫೆಬ್ರವರಿ 26, 2022
ಶಿವಮೊಗ್ಗ:ಮಾರ್ಚ್ 1 ರಂದು  ನಗರದ ಹರಕೆರೆಯ ಶ್ರೀ ರಾಮೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ದಿವಸ ಭಕ್ತಾದಿಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಭಕ್ತಾದಿಗಳಿಗೆ...

ಮೃತಪಟ್ಟ ಹರ್ಷ ನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರ ನೀಡಲಿ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್ .ಸುಂದರೇಶ್ ಒತ್ತಾಯ

ಫೆಬ್ರವರಿ 26, 2022
 ಶಿವಮೊಗ್ಗ:  ಮೃತಪಟ್ಟ ಹರ್ಷ ನ ಕುಟುಂಬಕ್ಕೆ ಸರ್ಕಾರ 1 ಕೋಟಿ ಪರಿಹಾರವನ್ನು ಘೋಷಣೆ ಮಾಡಬೇಕು ಎಂದು   ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹೆಚ್. ಎಸ್ ಸುಂದರೇಶ್...

ಶಿವಮೊಗ್ಗ: ಸಾಮಾಜಿಕ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ : ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾಶರಣರು

ಫೆಬ್ರವರಿ 26, 2022
ಶಿವಮೊಗ್ಗ: ಸಾಮಾಜಿಕ ಸಾಮರಸ್ಯ ಕಾಪಾಡುವುದು ಎಲ್ಲರ ಕರ್ತವ್ಯವಾಗಿದೆ ಎಂದು ಚಿತ್ರದುರ್ಗ ಬೃಹನ್ಮಠದ ಶಿವಮೂರ್ತಿ ಮುರುಘಾಶರಣರು ಹೇಳಿದರು. ಅವರು ಇಂದು ಸೀಗೆಹ...

ಕಾನೂನಿನ ಅರಿವು ಎಲ್ಲರಿಗೂ ಅವಶ್ಯಕ: ನ್ಯಾಯಾಧೀಶ, ಫೋಕ್ಸೋ ಕಾಯಿದೆ ಮುಖ್ಯಸ್ಥ ಬಿ.ಎಚ್.ದಯಾನಂದ

ಫೆಬ್ರವರಿ 26, 2022
ಶಿವಮೊಗ್ಗ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ. ಜೀವನದ ಎಲ್ಲ ಹಂತಗಳಲ್ಲಿಯೂ ಕಾನೂನಿನ ತಿಳವಳಿಕೆ ಉಪಯುಕ್ತವಾಗಿರುತ್ತದೆ ಎಂದು ಜಿಲ್ಲಾ ನ್ಯಾಯಾಧೀ...

ಕನ್ನಡ ಸಾಹಿತ್ಯ ಪರಿಷತ್ತು, ಸಾಗರ ತಾಲ್ಲೂಕು ಸಮಿತಿಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ

ಫೆಬ್ರವರಿ 26, 2022
ಕನ್ನಡ ಸಾಹಿತ್ಯ ಪರಿಷತ್ತು, ಸಾಗರ ತಾಲ್ಲೂಕು ಸಮಿತಿಯ ಕಾರ್ಯಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ನಡೆಯಿತು.  ಮಾಜಿ ಮಂತ್ರಿಗಳು, ಹಾಲಿ ಶಾಸಕರು, ಎಂ.ಎಸ್.ಎಲ...

ಸಂಸದ ಬಿವೈಆರ್ ಸಿಎಂ ಬೇಟಿ ವಿವಿಧ ಅಭಿವೃದ್ಧಿ ಪ್ರಸ್ತಾವನೆಗಳ ಮಂಜೂರಾತಿಗೆ ವಿನಂತಿ

ಫೆಬ್ರವರಿ 26, 2022
ಶಿವಮೊಗ್ಗ ಸಂಸದರಾದ  ಬಿ.ವೈ.ರಾಘವೇಂದ್ರರವರು ಇಂದು ದಿನಾಂಕ   ‌‌ಶಿವಮೊಗ್ಗ; ವಿಧಾನಸೌಧದಲ್ಲಿ ಇಂದು ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿಯವರನ್ನು ಭೇಟಿಯ...

*ಪರೀಕ್ಷೆ ನಡೆಸದೆ ದೂರಶಿಕ್ಷಣದ ಫಲಿತಾಂಶ ನೀಡಿರುವುದು ಸರಿಯಲ್ಲ: ಕುವೆಂಪು ವಿವಿ ಅಧ್ಯಾಪಕರ ಸಂಘ*

ಫೆಬ್ರವರಿ 26, 2022
*ಶಂಕರಘಟ್ಟ,  ಫೆ. 25:* ಕುವೆಂಪು ವಿಶ್ವವಿದ್ಯಾಲಯದ ದೂರಶಿಕ್ಷಣ ಸ್ನಾತಕ, ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸದೆ ಕೇವಲ ಹೋಮ್ ಅಸೈನ್‍ಮೆಂಟ್ ಅಂಕಗಳ ...

ಹರ್ಷ ಹತ್ಯೆ ಪ್ರಕರಣದ 10 ಆರೋಪಿಗಳು ಹೆಚ್ಚಿನ ತನಿಖೆಗಾಗಿ ನ್ಯಾಯಾಂಗ ಬಂಧನದಿಂದ 11 ದಿನಗಳು ಪೊಲೀಸ್ ಕಸ್ಟಡಿಗೆ

ಫೆಬ್ರವರಿ 25, 2022
 ಶಿವಮೊಗ್ಗ:  *ಹರ್ಷ, 28 ವರ್ಷ, ಕುಂಬಾರ ಬೀದಿ, ಸೀಗೆಹಟ್ಟಿ, ಶಿವಮೊಗ್ಗ* ಈತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಈ ದಿನ ದಿನಾಂಕಃ- 25-02-2022 ರ...

ನೋಂದಣಿ ಇಲಾಖೆಯ ಕಚೇರಿ ವೇಳೆ ಬೆಳಿಗ್ಗೆ 8 ರಿಂದ ರಾತ್ರಿ 8 ಗಂಟೆಯವರೆಗೂ ಕರ್ತವ್ಯ ನಿರ್ವಹಿಸುವಂತೆ ಆಯುಕ್ತರ ಹೊಸ ಆದೇಶ

ಫೆಬ್ರವರಿ 25, 2022
ಬೆಂಗಳೂರು :- ನೋಂದಣಿ ಮತ್ತು ಮುದ್ರಣ ಇಲಾಖೆಯ ನೋಂದಣಿ ಮಹಾ ಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತರ ಕಛೇರಿಯ ಜ್ಞಾಪನಾ ಪತ್ರ ಸಂಖ್ಯೆ RGN /614/2011-22 ದಿನಾಂಕ 25...

ಸರ್ಕಾರಿ ನೌಕರರಿಗೆ ವೇತನ ಮತ್ತು ಭತ್ಯೆ ಪರಿಷ್ಕರಿಸಲು ಅಧಿಕಾರಿಗಳ ಸಮಿತಿ ರಚಿಸಬೇಕೆಂದು ಕೋರಿ ಸಿಎಂಗೆ ಮನವಿ

ಫೆಬ್ರವರಿ 25, 2022
ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರಿ ನೌಕರರ ಮಾದರಿಯ ವೇತನ ಮತ್ತು ಭತ್ಯೆ ಪರಿಷ್ಕರಿಸಲು ಅಧಿಕಾರಿಗಳ ಸಮಿತಿ ರಚಿಸಬೇಕೆಂದು ಕೋರಿ ಮುಖ್ಯಮಂತ್ರಿ ಬಸವರಾ...

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಫೆಬ್ರವರಿ 25, 2022
ಶಿವಮೊಗ್ಗ, ಫೆಬ್ರವರಿ 25: ಜಿಲ್ಲಾ ಆರೋಗ್ಯ ಮತ್ತು ಕಲ್ಯಾಣ ಇಲಾಖೆಯು ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್ ಶಿವಮೊಗ್ಗ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶ...

ಮಹಾನಗರ ಪಾಲಿಕೆ ಸದಸ್ಯರು ದೆಹಲಿ ಪ್ರವಾಸ ಕೈಗೊಂಡಿರುವುದು ಎಷ್ಟು ಸರಿ; ಅಶೋಕ್ ಯಾದವ್ ಪ್ರಶ್ನೆ

ಫೆಬ್ರವರಿ 25, 2022
ಶಿವಮೊಗ್ಗ: ಶಿವಮೊಗ್ಗದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿಗಳು ಭರದಿಂದ ಸಾಗಿದ್ದರೂ ಹಲವು ಮೂಲಭೂತ ಸಮಸ್ಯೆಗಳಿದ್ದರು ಸಹ ಮಹಾನಗರ ಪಾಲಿಕೆ ಸದಸ್ಯರು ದೆಹಲಿ ಪ್ರವಾಸ ಕೈಗೊಂಡಿರು...

ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ "ಪ್ರೆಸ್ ಕ್ಲಬ್ ವರ್ಷದ ವ್ಯಕ್ತಿ" ಪ್ರಶಸ್ತಿ

ಫೆಬ್ರವರಿ 25, 2022
ಬೆಂಗಳೂರು: "ಪ್ರೆಸ್ ಕ್ಲಬ್ ಆಪ್ ಬೆಂಗಳೂರು" ವತಿಯಿಂದ ಇಂದು ಬೆಂಗಳೂರಿನಲ್ಲಿ, ಜನನಾಯಕ, ನಿಕಟಪೂರ್ವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ರವರಿಗೆ...

ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ನಂತರ ನಡೆದ ದಾಂಧಲೆ, ಸರ್ಕಾರಿ ಪ್ರಾಯೋಜಿತ ಘಟನೆ ಎಂ:ಜಾಯಿಂಟ್ ಆ್ಯಕ್ಷನ್ ಕಮಿಟಿಯ ವಕ್ತಾರ ಷಹರಾಜ್ ಸಿದ್ದಿಕ್

ಫೆಬ್ರವರಿ 25, 2022
ಶಿವಮೊಗ್ಗ: ಶಿವಮೊಗ್ಗದಲ್ಲಿ ಹರ್ಷ ಹತ್ಯೆಯ ನಂತರ ನಡೆದ ಎಲ್ಲಾ ದಾಂಧಲೆ, ಆಸ್ತಿಪಾಸ್ತಿ ನಷ್ಟಗಳು ಉದ್ದೇಶಪೂರ್ವಕವಾಗಿಯೇ ನಡೆದಿದ್ದು, ಇದೊಂದು ಸರ್ಕಾರಿ ಪ್ರಾಯೋಜಿತ ಘಟನೆ ...

*ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ*

ಫೆಬ್ರವರಿ 24, 2022
ಶಿವಮೊಗ್ಗ, ಫೆಬ್ರವರಿ 24 : ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ  ಸ್ವಚ್ಛಭಾರತ ಅಭಿಯಾನ ಭಾರತಕ್ಕೆ ಜಾಗತಿಕ ಮನ್ನಣೆ ತಂದಿದೆ. ಯೋಜನೆಯ ಅನುಷ್ಠಾನ ದೇಶದಲ್ಲಿ ಪರಿಣಾಮಕಾರಿಯಾಗ...

ಶಿವಮೊಗ್ಗ ಕೊಲೆ ಪ್ರಕರಣ: ಮೃತ ಹರ್ಷನ ಮೊಬೈಲ್​ ಪತ್ತೆ! ಮಹತ್ವದ ಮಾಹಿತಿಗಳು ಪೊಲೀಸರಿಗೆ ಲಭ್ಯ!!

ಫೆಬ್ರವರಿ 23, 2022
ಶವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಿಹಾನ್ ಷರೀಫ್, ಆಸಿ...

*ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ*

ಫೆಬ್ರವರಿ 23, 2022
ಬೆಂಗಳೂರು: ಶಿವಮೊಗ್ಗದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು...

ಶಿವಮೊಗ್ಗ: ಹರ್ಷ ಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದೆ; ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಫೆಬ್ರವರಿ 23, 2022
ಶಿವಮೊಗ್ಗ: ಹರ್ಷ ಹತ್ಯೆ ಹಿಂದೆ ಕಾಣದ ಕೈಗಳ ಕೈವಾಡವಿದ್ದು, ಸೂಕ್ತ ತನಿಖೆ ನಡೆಸುವ ಮೂಲಕ ನಮ್ಮ ಸರ್ಕಾರ ಬಹಿರಂಗ ಪಡಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ...

ನನ್ನ ಮತ ನನ್ನ ಭವಿಷ್ಯ’ ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆಗಳು*

ಫೆಬ್ರವರಿ 23, 2022
ಶಿವಮೊಗ್ಗ, ಫೆಬ್ರವರಿ 23 :        2022 ರ ರಾಷ್ಟ್ರೀಯ ಮತದಾರರ ದಿನಾಚರಣೆಯ ಸಂದರ್ಭದಲ್ಲಿ ಭಾರತದ ಚುನಾವಣಾ ಆಯೋಗವು 'ನನ್ನ ಮತ ನನ್ನ ಭವಿಷ್ಯ-ಒಂದು ಮತದ ಶಕ್ತಿ&#...

ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್​ ಮುಂದುವರಿಕೆ: ಜಿಲ್ಲಾಧಿಕಾರಿ ಸೆಲ್ವಮಣಿ

ಫೆಬ್ರವರಿ 22, 2022
  ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂದಿಸಿದಂತೆ  ಶಿವಮೊಗ್ಗದಲ್ಲಿ ಇನ್ನೂ 2 ದಿನ 144 ಸೆಕ್ಷನ್‌ ಮುಂದುವರಿಸಲಾಗಿದೆ ಎಂದು ಶಿ...

ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆ ವಿಫಲ: ಚಕ್ರವರ್ತಿ ಸೂಲಿಬೆಲೆ

ಫೆಬ್ರವರಿ 22, 2022
ಶಿವಮೊಗ್ಗ: ಶಿವಮೊಗ್ಗದಲ್ಲಿ ಗುಪ್ತಚರ ಇಲಾಖೆಯಿಂದ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ನ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಅಭಿಪ್ರಾಯಪಟ್ಟರು. ...

ಹರ್ಷ ಹತ್ಯೆ ಪ್ರಕರಣ: ಇಬ್ಬರ ಬಂಧನ; ಎಡಿಜಿಪಿ ಪ್ರತಾಪ್ ರೆಡ್ಡಿ

ಫೆಬ್ರವರಿ 22, 2022
ಶಿವಮೊಗ್ಗ: ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಇನ್ನು ಅವರಿಂದ ಮಾಹಿತಿ ಪಡೆದು ಉಳಿದ ಆರೋಪಿಗಳ ಬಂಧನ...

ಶಿವಮೊಗ್ಗದಲ್ಲಿ ಶಾಂತಿ ಕಾಪಾಡಲು ಹಲವರ ಮನವಿ

ಫೆಬ್ರವರಿ 22, 2022
ಸಚಿವ ಕೆ.ಎಸ್. ಈಶ್ವರಪ್ಪ ಮನವಿ:  ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ ಪ್ರಧಾನಿವರೆಗೆ ತಲುಪಿದ್ದು, ನಗರದಲ್ಲಿ ಶಾಂತಿ ಕಾಪಾಡುವಂತೆ ಮೋದಿ ಅವರು ವಿನಂತಿಸಿದ್ದಾರೆ ಎಂದು...

*ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಉಸ್ತುವಾರಿ ಸಚಿವರಿಂದ ಸಾಂತ್ವನ*

ಫೆಬ್ರವರಿ 21, 2022
* ಹರ್ಷ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಚಿವರಿಂದ ಸಾಂತ್ವನ* *ಹರ್ಷ ಸಂಬಂಧಿಕರ ಆಕ್ರಂದನಕ್ಕೆ ಮಮ್ಮುಲ ಮರುಗಿದ ಸಚಿವ ಡಾ.ನಾರಾಯಣಗೌಡ* ಶಿವಮೊಗ್ಗ,...

ಹಿಜಾಬ್ ವಿಷಯದಲ್ಲಿ ಉದ್ರೇಕಕಾರಿ ಹೇಳಿಕೆ ನೀಡಿದ ‘ಮುಕ್ರಂ ಖಾನ್'ನನ್ನು ಕೂಡಲೇ ಬಂಧಿಸಿ !; ಹಿಂದೂ ಜನಜಾಗೃತಿ ಸಮಿತಿ*

ಫೆಬ್ರವರಿ 21, 2022
*ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತನ ಹತ್ಯೆ ಖಂಡನೀಯ, ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು - ಹಿಂದೂ ಜನಜಾಗೃತಿ ಸಮಿತಿ* 20 ಫೆಬ್ರವರಿಯಂದು ಶಿವಮೊಗ್ಗದಲ್ಲಿ ಭಜರಂಗದ...

ಶಿವಮೊಗ್ಗದಲ್ಲಿ ಯುವಕನ ಹತ್ಯೆ ಮಾಡಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

ಫೆಬ್ರವರಿ 21, 2022
ಶಿವಮೊಗ್ಗ: ನಗರದಲ್ಲಿ  ಭಾನುವಾರ ಸಂಜೆ ಬಜರಂಗದಳದ ಕಾರ್ಯಕರ್ತನ ಹತ್ಯೆಯನ್ನು ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಹೊಸನಗರದಲ್ಲಿ ಇಂದು ಹ...
Blogger ನಿಂದ ಸಾಮರ್ಥ್ಯಹೊಂದಿದೆ.