ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಾಮಚಂದ್ರಾಪುರ ಮಠದಲ್ಲಿ ನಡೆದ "ಕೃಷ್ಣಾರ್ಪಣ" ಸಮಾರಂಭದಲ್ಲಿ ಪಶುಸಂಗೋಪನ ಇಲಾಖೆ ಸಚಿವರಾದ ಶ್ರೀ ಪ್ರಭು ಚೌಹಾಣ್ ಅವರು ಪಾಲ್ಗೊಂಡರು.
ಈ ಸಂದರ್ಭದಲ್ಲಿ ಒಳನಾಡು ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವರಾದ ಶ್ರೀ ಅಂಗಾರ ರವರು, ವಿಧಾನ ಪರಿಷತ್ತಿನ ಶಾಸಕರಾದ ಶ್ರೀ ಎಸ್. ರುದ್ರೇಗೌಡ ರವರು ಹಾಗೂ ಹಲವು ಪ್ರಮುಖರು ಉಪಸ್ಥಿತರಿದ್ದರು.
Leave a Comment