ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ*

ಏಪ್ರಿಲ್ 30, 2022
ಶಿವಮೊಗ್ಗ ಏಪ್ರಿಲ್ 30:        ಬೀದರ್‍ನ ನಂದಿನಗರದಲ್ಲಿ ದಿನಾಂಕ 28.04.2022 ರಂದು ಏರ್ಪಡಿಸಲಾಗಿದ್ದ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ...

ವಿಷಕಾರಿ ಪದಾರ್ಥಗಳ ಔಷಧೀಯ ಅನ್ವಯಿಕತೆ ಕುರಿತು ವಿಶೇಷ ಉಪನ್ಯಾಸ

ಏಪ್ರಿಲ್ 29, 2022
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯ ಜೀವರಸಾಯನ ಶಾಸ್ತ್ರ ವಿಭಾಗವು ಶುಕ್ರವಾರ ಪ್ರೊ. ಎಸ್.ಪಿ ಹೀರೆಮಠ ಸಭಾಂಗಣದಲ್ಲಿ `ಹಾವು ಮತ್ತು ಕೀಟಗಳ ವಿಷಕಾರಿ ಪದಾರ...

ವೀರ ಸೈನಿಕರಿಗೆ ಸೆಲ್ಯೂಟ್ ಮಾಡಿ, ಪಾರ್ಕ್ ಸ್ವಚ್ಛತೆ ಮಾಡಿದ ಪರೋಪಕಾರಂ ಶಿವಮೊಗ್ಗ ತಂಡ

ಏಪ್ರಿಲ್ 27, 2022
ಶಿವಮೊಗ್ಗ ನಗರದ, ಸರ್ಕಾರಿ ನೌಕರರ ಭವನ ಪಕ್ಕ, ಆರ್.ಟಿ.ಓ. ರಸ್ತೆ, ಸೈನಿಕ ಪಾರ್ಕ್ ನಲ್ಲಿ ಇಂದು ಬೆಳಿಗ್ಗೆ ಪರೋಪಕಾರಂ ತಂಡದಿಂದ ಸ್ವಚ್ಛತೆ ಮಾಡಲಾಯಿತು. ಶಿ...

UGD ಕಳಪೆ ಕಾಮಗಾರಿ ವಿರುದ್ಧ SDPI ಟಿಪ್ಪು ನಗರ ವಾರ್ಡ್ ಸಮಿತಿ ಆಯುಕ್ತರಿಗೆ ಭೇಟಿ ದೂರು ಸಲ್ಲಿಕೆ.*

ಏಪ್ರಿಲ್ 27, 2022
ಶಿವಮೊಗ್ಗ ನಗರದ ವಾರ್ಡ್ ನಂ.32 ಟಿಪ್ಪು ನಗರದಲ್ಲಿ UGD ಕಾಮಗಾರಿಯಲ್ಲಿ ಭ್ರಷ್ಟಾಚಾರದ ವಾಸನೆ ಬರುತ್ತಿದೆ. UGD ಕಾಮಗಾರಿ ಕಳಪೆ ಗುಣಮಟ್ಟದ ಕಾಮಗಾರಿಯಾಗಿದ್...

ಅಕ್ರಮ ಬಯಲಿಗೆಳೆದ ಶಾಸಕ ಪ್ರಿಯಾಂಕ ಖರ್ಗೆ ಅವರಿಗೆ ನೋಟಿಸ್ ನೀಡಿದ ಸಿಐಡಿ ಅಧಿಕಾರಿಯನ್ನು ಅಮಾನತ್ತುಗೊಳಿಸಿ ವಿಚಾರಣೆಗೆ ಒಳಪಡಿಸಬೇಕೆಂದು ಆಗ್ರಹ

ಏಪ್ರಿಲ್ 27, 2022
ಶಿವಮೊಗ್ಗ: ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ತಲೆ ಮರಿಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಅವರನ್ನು ಬಂಧಿಸದೆ ಅಕ್ರಮ ಬಯಲಿಗೆಳೆದ ಶಾಸಕ ಪ್ರ...

ಶಿವಮೊಗ್ಗದ ಸರ್ಮತೋಮುಖ ಬೆಳವಣಿಗೆಗೆ ಅಗತ್ಯಕ್ರಮ ಕೈಗೊಳ್ಳಬೇಕು :ಆಯುಕ್ತರಿಗೆ ಮನವಿ

ಏಪ್ರಿಲ್ 27, 2022
ಶಿವಮೊಗ್ಗ: ಶಿವಮೊಗ್ಗದ ಸರ್ಮತೋಮುಖ ಬೆಳವಣಿಗೆಗೆ ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ನಾಗರೀಕ ಹಿತರಕ್ಷಣಾ ವೇದಿಕೆಯಿಂದ ಇತ್ತೀಚೆಗೆ ಪಾಲಿಕೆ ಆಯುಕ್ತರಾಗಿ ಅಧಿಕಾರ ...

ತೀರ್ಥಹಳ್ಳಿ ತುಂಗಾ ನದಿಗೆ ಅಡ್ಡಲಾಗಿ ನಿರ್ಮಿಸುತ್ತಿರುವ ನೂತನ ಸೇತುವೆ ಕಾಮಗಾರಿ ವೀಕ್ಷಣೆ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ .

ಏಪ್ರಿಲ್ 27, 2022
ತೀರ್ಥಹಳ್ಳಿ :---ಪಟ್ಟಣದಲ್ಲಿಕುರುವಳ್ಳಿ  ಹರಿಯುತ್ತಿರುವ ತುಂಗಾನದಿಗೆ ನೂತನವಾಗಿ ನಿರ್ಮಿಸುತ್ತಿರುವ 56 ಕೋಟಿ ರೂಪಾಯಿಗಳ ವೆಚ್ಚದ ಸೇತುವೆ ಕಾಮಗಾರಿಯು ಭರದಿಂದ ಸಾಗುತ್ತ...

ಸಮಾವೇಶದ ಯಶಸ್ಸಿಗೆ ಸಹಕರಿಸಿದವರೆಲ್ಲರಿಗೂ ಅಭಿನಂದನೆ ಸಲ್ಲಿಸಿದ ಭೋವಿ ಸಮಾಜದ ಅಧ್ಯಕ್ಷ ಎಸ್.ರವಿಕುಮಾರ್‌

ಏಪ್ರಿಲ್ 26, 2022
ಶಿವಮೊಗ್ಗ : ಏಪ್ರಿಲ್‌ ೨೪ ರಂದು ನಗರದ ಎನ್‌ ಇ ಎಸ್‌ ಮೈದಾನದಲ್ಲಿ ನಡೆದ ಜಿಲ್ಲಾ ಭೋವಿ( ವಡ್ಡರ) ಸಮಾಜದ ಬೃಹತ್‌ ಸಮಾವೇಶ ನಿರೀಕ್ಷೆಯಂತೆ ಯಶಸ್ಸು ಕಂಡಿದೆ. ಈ ಯಶಸ್ಸಿಗೆ ...

ತುಂಗಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ

ಏಪ್ರಿಲ್ 26, 2022
ಶಿವಮೊಗ್ಗ, ಫೆಬ್ರವರಿ- 24: ತುಂಗಾ ಮೇಲ್ದಂಡೆ ಯೋಜನೆ ಡ್ಯಾಂ ಪೂರ್ಣ ಮಟ್ಟಕ್ಕೆ ನೀರು ಸಂಗ್ರಹವಾಗಿದ್ದು, ಮುಂಗಾರು ಪ್ರಾರಂಭವಾಗಿ ಜಲಾನಯನ ಪ್ರದೇಶದಲ್ಲಿ ಮಳೆಯಾದರೆ ಹೆಚ್ಚ...

ಶಿವಮೊಗ್ಗ ಪಾಲಿಕೆಯಲ್ಲಿ ಭ್ರಷ್ಟಾಚಾರ ಹಾಗೂ ಅವಶ್ಯಕತೆ ಮೀರಿ ಡಾಟಾಎಂಟ್ರಿ ಆಪರೇಟರ್‌ಗಳ ಅಕ್ರಮವಾಗಿ ನಿಯೋಜನೆ: ಕ್ರಮಕ್ಕೆ ಒತ್ತಾಯ

ಏಪ್ರಿಲ್ 25, 2022
ಶಿವಮೊಗ್ಗ: ಮಹಾನಗರಪಾಲಿಕೆಯಲ್ಲಿ ಭ್ರಷ್ಟಾಚಾರ ಹಾಗೂ ಅವಶ್ಯಕತೆ ಮೀರಿ ಡಾಟಾಎಂಟ್ರಿ ಆಪರೇಟರ್‌ಗಳನ್ನು ಅಕ್ರಮವಾಗಿ ನಿಯೋಜನೆ ಮಾಡಿರುತ್ತಾರೆ ಎಂದು ಸಾಮಾಜಿಕ ಕಾರ್ಯಕರ್ತ ಆರ...

ಜಯಕರ್ನಾಟಕ ಸಂಘಟನೆಯ ನಾಜೀಮ, ಮೋಹನ್ ದೇವರಾಜ್, ಪ್ರೇಮ ಅವರಿಗೆ ಚಂದನವನದಲ್ಲಿ ಗೆಳೆಯರ ಬಳಗದ ವತಿಯಿಂದ ಸನ್ಮಾನ

ಏಪ್ರಿಲ್ 25, 2022
ಶಿವಮೊಗ್ಗ: ಸಮಾಜಸೇವೆಯಲ್ಲಿ ಸದಾ ನಿರತರಾಗಿರುವ ಜಯಕರ್ನಾಟಕ ಸಂಘಟನೆಯ ಪದಾಧಿಕಾರಿಗಳಾದ ನಾಜೀಮ, ಮೋಹನ್ ದೇವರಾಜ್, ಪ್ರೇಮ ಅವರನ್ನು ಗೋಪಾಳದ ಚಂದನವನದಲ್ಲಿ ಗೆಳೆಯರ ಬಳಗದ ವ...

ಪರಿಶಿಷ್ಟ ಪಂಗಡದವರಿಗೆ ಈಗಿರುವ ಶೇಕಡ 3 ರಷ್ಟು ಮೀಸಲಾತಿ ಪ್ರಮಾಣವನ್ನು ಶೇ. 7.5 ಕ್ಕೆ ಹೆಚ್ಚಿಸುವಂತೆ ಆಗ್ರಹ

ಏಪ್ರಿಲ್ 25, 2022
ಶಿವಮೊಗ್ಗ: ಪರಿಶಿಷ್ಟ ಪಂಗಡದವರಿಗೆ ಈಗಿರುವ ಶೇಕಡ 3 ರಷ್ಟು ಮೀಸಲಾತಿ ಪ್ರಮಾಣವನ್ನು ಶೇ. 7.5 ಕ್ಕೆ ಹೆಚ್ಚಿಸಬೇಕೆಂದು ಕರ್ನಾಟಕ ರಾಜ್ಯ ಸ್ವಾಭಿಮಾನಿ ಪರಿಶಿಷ್ಟ ಜಾತಿ ಮತ್...

ನೂತನವಾಗಿ ಪ್ರತಿಷ್ಠಾಪನೆ ಆಗಿರುವ ಕನ್ನಿಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಕುಂಬಾಭಿಷೇಕ

ಏಪ್ರಿಲ್ 25, 2022
 ಶಿವಮೊಗ್ಗ ನಗರದ ವಿನಾಯಕ ನಗರದಲ್ಲಿ ಇಂದು ನೂತನವಾಗಿ ಪ್ರತಿಷ್ಠಾಪನೆ ಆಗಿರುವ ಕನ್ನಿಕಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಕುಂಬಾಭಿಷೇಕ ನೆರವೇರಿಸಲಾಯಿತು. ...

ವಿದ್ಯಾವಂತರಾಗದ ಹೊರತು ಆರ್ಥಿಕ, ಸಾಮಾಜಿಕ ಸಮಾನತೆ ಸಾಧ್ಯವಿಲ್ಲ- ಸಿದ್ದರಾಮಯ್ಯ ಪ್ರತಿಪಾದನೆ

ಏಪ್ರಿಲ್ 24, 2022
ಶಿವಮೊಗ್ಗ : ಕಲ್ಲು ಒಡೆಯುವವರು. ಒಡೆದ ಕಲ್ಲು ಬಳಸಿ ದೇವಾಸ್ಥಾನ ಕಟ್ಟುವವರು ನೀವು.ಆದರೆ ಆ ದೇವಾಸ್ಥಾನದ ಒಳಗಡೆ ಹೋಗುವವರೆ ಬೇರೆ.ಇದು ಬದಲಾಗವೇಕು‌. ಯಾಕಂದ್ರೆ ಜಾತಿ ವ್ಯ...

ಜಿಲ್ಲಾ ವಕೀಲರ ಸಂಘದ ಸ್ಥಳಾಂತರಕ್ಕೆ ವಿರೋಧ

ಏಪ್ರಿಲ್ 21, 2022
ಶಿವಮೊಗ್ಗ: ಹಾಲಿ ಕೋಟ್೯ ಕಟ್ಟಡದಲ್ಲಿರುವ ಹಳೆಯ ಜಿಲ್ಲಾ ವಕೀಲರ ಸಂಘವನ್ನು ಅಲ್ಲಿಂದ ಬೇರೆಡ ಸ್ಥಳಾಂತರಿಸುವ ಪ್ರಕ್ರಿಯೆಗೆ ಜಿಲ್ಲಾ ವಕೀಲರ ಸಂಘ ತೀವ್ರ ವಿರೋಧ ವ್ಯಕ್ತಪಡಿಸ...

ಶಿವಮೊಗ್ಗ ಉಪ ವಿಭಾಗದ ಡಿವೈಎಸ್ ಪಿಯಾಗಿ ಬಾಲರಾಜ್ ಅಧಿಕಾರ ಸ್ವೀಕಾರ .

ಏಪ್ರಿಲ್ 21, 2022
ಶಿವಮೊಗ್ಗ :--ಸರ್ಕಾರದ ಆದೇಶದಂತೆ ಶಿವಮೊಗ್ಗ ಉಪ ವಿಭಾಗದ ನೂತನ ಡಿವೈಎಸ್ಪಿಯಾಗಿ ದಕ್ಷ ಪ್ರಾಮಾಣಿಕ ಅಧಿಕಾರಿಯಾಗಿಸೇವೆ ಸಲ್ಲಿಸಿದ  ರಾಜ್ಯದಲ್ಲಿ ಪೊಲೀಸ್ ಇಲ...

ರಾಜ್ಯದಲ್ಲಿ ಓಬವ್ವ ಆತ್ಮರಕ್ಷಣಾ ಕೌಶಲ್ಯ ಯೋಜನೆಯನ್ನು ಮುಂದಿನ ಶೈಕ್ಷಣಿಕ ವರ್ಷದಲ್ಲೂ ಮುಂದುವರಿಸುವಂತೆ ಮನವಿ

ಏಪ್ರಿಲ್ 20, 2022
 ಶಿವಮೊಗ್ಗ :ನಗರದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ  ಬಸವರಾಜ್ ಬೊಮ್ಮಾಯಿ ರವರಿಗೆ ಕರ್ನಾಟಕ ರಾಜ್ಯ  ಕರಾಟೆ ಸಂಸ್ಥೆ ವತಿಯಿಂದ ರಾಜ್ಯದಲ್ಲಿ ಸ್ವರಕ್ಷಣಾ ಕೌಶಲ್ಯಕ್ಕೆ ಒತ್ತು...

ಕಷ್ಟದಕಾಲದಲ್ಲಿಯೇ ಬಿಎಸ್ ಯಡಿಯೂರಪ್ಪನವರು ಪಕ್ಷ ಕಟ್ಟಿದ್ದಾರೆ: ಮುಖ್ಯಮಂತ್ರಿ *ಶ್ರೀ ಬಸವರಾಜ ಎಸ್ ಬೊಮ್ಮಾಯಿ

ಏಪ್ರಿಲ್ 20, 2022
      ಶಿವಮೊಗ್ಗ:   ರಾಜ್ಯದಲ್ಲಿ ಕಾಂಗ್ರೆಸ್ಸ್ ಗಟ್ಟಿಯಾಗಿದ್ದಾಗಲೇ ಯಡಿಯೂರಪ್ಪನವರು ಬಿಜೆಪಿ ಕಟ್ಟಿ ಬೆಳೆಸಿದ್ದಾರೆ,ಈಗಿರುವುದು ಟೊಳ್ಳು ಕಾಂಗ್ರೆಸ್ ಹಾಗಾಗಿ ಬಿಜೆಪಿಯ ...

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗಕ್ಕೆ ಆಗಮನ ಹಿನ್ನೆಲೆಯಲ್ಲಿ ಕಾಂಗ್ರೆಸ್ ನ ಹಲವು ಮುಖಂಡರ ಗೃಹಬಂಧನ

ಏಪ್ರಿಲ್ 19, 2022
ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರಕ್ಕಾಗಮಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಕಾಂಗ್ರೆಸ್ ನ ಹಲವು ಮುಖಂಡರನ್ನು ಗೃಹಬಂಧನದಲ್ಲಿ ಇಟ್ಟ ಘಟನ...

(ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆ ಪ್ರಾರಂಭ

ಏಪ್ರಿಲ್ 18, 2022
ಶಿವಮೊಗ್ಗ, :  ರೈಲ್ವೆಯು ಶಿವಮೊಗ್ಗದಿಂದ ವಾರಕ್ಕೆ ಎರಡು ದಿನ ರೇಣಿಗುಂಟಾ (ತಿರುಪತಿ ಸಮೀಪ) ಮಾರ್ಗವಾಗಿ ಚೆನ್ನೈಗೆ ಹೋಗುವ ಹೊಸ ವಿಶೇಷ ಎಕ್ಸ್‍ಪ್ರೆಸ್ ರೈಲು ಸೇವೆಯನ್ನು ...

ನಿಷ್ಪಕ್ಷಪಾತವಾಗಿ ತನಿಖೆ ನಡೆಯಬೇಕೆಂಬ ಉದ್ದೇಶದಿಂದ ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ : ಗೃಹ ಸಚಿವ ಆರಗ ಜ್ಞಾನೇಂದ್ರ

ಏಪ್ರಿಲ್ 15, 2022
ಶಿವಮೊಗ್ಗ: ಸಚಿವ ಕೆ.ಎಸ್. ಈಶ್ವರಪ್ಪ ಅವರೇನು ಅಪರಾಧ ಮಾಡದೇ ಇದ್ದರೂ, ಅವರ ಮೇಲೆ ಆರೋಪ ಬಂದಿದೆ. ನಿಷ್ಪಕ್ಷಪಾತವಾಗಿ, ತನಿಖೆ ನಡೆಯಬೇಕೆಂಬ ಉದ್ದೇಶದಿಂದ ರಾಜೀನಾಮೆ ನೀಡಲಿ...

ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ, ಜೆ.ಡಿ.ಎಸ್.ನಿಂದ ಜನತಾ ಜಲಧಾರೆ ರಥಯಾತ್ರೆ ಏ. 21

ಏಪ್ರಿಲ್ 15, 2022
ಶಿವಮೊಗ್ಗ: ರಾಜ್ಯದ ಜನರಿಗೆ ಕುಡಿಯುವ ನೀರೊದಗಿಸಲು ಹಾಗೂ ನೆನೆಗುದಿಗೆ ಬಿದ್ದಿರುವ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸಲು ಆಗ್ರಹಿಸಿ ಜೆ.ಡಿ.ಎಸ್.ನಿಂದ ಹಮ...

ಶ್ರೀಕಾಲಬೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ನಿಮಿತ್ತ 24 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್ಶ ಹಿರಿಯ ದಂಪತಿಗಳಿಗೆ ಸನ್ಮಾನ

ಏಪ್ರಿಲ್ 15, 2022
ಶಿವಮೊಗ್ಗ: ಆದಿಚುಂಚನಗಿರಿ ಶಾಖಾ ಮಠದಲ್ಲಿಂದು ಶ್ರೀಕಾಲಬೈರವೇಶ್ವರ ದೇವಸ್ಥಾನದ ವಾರ್ಷಿಕೋತ್ಸವ ನಿಮಿತ್ತ 24 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಮತ್ತು ಆದರ್...

ತರಳಬಾಳು ಬಡಾವಣೆಯಲ್ಲಿ ನಿರ್ಮಿಸಿದ ಶುಭಶ್ರೀ ಕಲ್ಯಾಣ ಮಂದಿರ ಗೋಪೂಜೆಯೊಂದಿಗೆ ಲೋಕಾರ್ಪಣೆ

ಏಪ್ರಿಲ್ 15, 2022
ಶಿವಮೊಗ್ಗ: ಶ್ರೀ ಕನಕದಾಸ ಸೇವಾ ಟ್ರಸ್ಟ್ ವತಿಯಿಂದ ತ್ಯಾವರ ಚಟ್ನಹಳ್ಳಿಯ ತರಳಬಾಳು ಬಡಾವಣೆಯಲ್ಲಿ ನಿರ್ಮಿಸಿದ ಶುಭಶ್ರೀ ಕಲ್ಯಾಣ ಮಂದಿರವನ್ನು ಇಂದು ಗೋಪೂಜೆ...

ಬೆಂಗಳೂರಿನ ಆಸ್ಟರ್ ಆರ್‌ವಿ ಆಸ್ಪತ್ರೆಯಿಂದ ಅಪರೂಪದ ಯಶಸ್ವಿ ಶಸ್ತ್ರಚಿಕಿತ್ಸೆ

ಏಪ್ರಿಲ್ 15, 2022
ಕಾರ್ಟಜೆನ‌ ಸಿಂಡೋಮ್ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ 25 ವರ್ಷದ ಶಿವಮೊಗ್ಗದ ರೋಗಿಯೊಬ್ಬರಿಗೆ ಇತ್ತೀಚೆಗೆ ಬೆಂಗಳೂರಿನಲ್ಲಿರುವ ಆಸ್ಟರ್ ಆರ್‌ವಿ ಆಸ್ಪತ್ರೆಯಲ್ಲಿ ...

ಶಿವಮೊಗ್ಗದಲ್ಲಿ ಭಗವಾನ್ ಶ್ರೀ ಮಹಾವೀರ ಜಯಂತಿ ಆಚರಣೆ

ಏಪ್ರಿಲ್ 14, 2022
ಶಿವಮೊಗ್ಗ ಏಪ್ರಿಲ್ 14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಏಪ್ರಿಲ್ 14 ರಂದು ...

ಸಾಗರದಲ್ಲಿ ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ. ಪೂರ್ವಗ್ರಹವಿಲ್ಲದ ಪರಿಪೂರ್ಣ ತಿಳಿವಳಿಕೆ ಹೊಂದಿದ್ದ ಅಂಬೇಡ್ಕರ್

ಏಪ್ರಿಲ್ 14, 2022
ಸಾಗರ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಯಾವುದೇ ಪೂರ್ವಗ್ರಹವಿಲ್ಲದ ಪರಿಪೂರ್ಣ ತಿಳಿವಳಿಕೆ ಹೊಂದಿದ್ದ ಧೀಮಂತರಾಗಿದ್ದರು ಎಂದು ಉನ್ನತ ಶಿಕ್ಷಣ ಹಾಗೂ ...

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ: ಸಚಿವ ಕೆ.ಎಸ್.ಈಶ್ವರಪ್ಪರನ್ನು ಸಚಿವ ಸಂಪುಟದಿಂದ ವಜಾ ಮಾಡಲು ಜೆಡಿಎಸ್ ಆಗ್ರಹ

ಏಪ್ರಿಲ್ 13, 2022
ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಮಾಡಿ ಅವರ ವಿರುದ್ಧ ಕಾನೂನು ಕ್...

ಸಂತೋಷ್ ಪಾಟೀಲ್ ಆತ್ಮಹತ್ಯೆ:ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು-ಬೇಳೂರು

ಏಪ್ರಿಲ್ 13, 2022
ಶಿವಮೊಗ್ಗ: ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ನೇರ ಕಾರಣವಾದ ಸಚಿವ ಈಶ್ವರಪ್ಪ ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ವಕ್ತಾರ ಗೋಪಾಲಕೃಷ್ಣ ಹೇಳಿ...

ಏ.12 ರಂದು ಮೀನುಗಾರಿಕೆ ಇಲಾಖೆ ಯೋಜನೆಗಳ ಅರಿವು ಕಾರ್ಯಾಗಾರ-ಸಂವಾದ

ಏಪ್ರಿಲ್ 13, 2022
ಶಿವಮೊಗ್ಗ ಏಪ್ರಿಲ್ 13: ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯ್ತಿ ಆವರಣದಲ್ಲಿ ಏ.12 ರಂದು ಮೀನುಗಾರಿಕೆ ಇಲಾಖೆ ಯೋಜನೆಗಳ ಅರಿವು ಕಾರ್ಯಾಗಾರ ಮ್ತು ಮೀನುಗಾರರು/ಮೀನು ಕ...

ಬಾಲಕಾರ್ಮಿಕರ ಪತ್ತೆ ತಪಾಸಣೆ ನಿರಂತರ ಮಾಡಬೇಕು: ಜಿಲ್ಲಾಧಿಕಾರಿ ಡಾ.ಸೆಲ್ವಮಣಿ

ಏಪ್ರಿಲ್ 13, 2022
ಜಿಲ್ಲೆಯಲ್ಲಿ 7ಬಾಲಕಾರ್ಮಿಕರ ಪತ್ತೆ ಶಿವಮೊಗ್ಗ, ಎ.13: ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೆ, ಗ್ರಾಮೀಣ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿರುವ ಬಾಲಕಾರ್ಮಿಕರನ್ನು ಪತ್ತೆ ಹಚ್...

ಸಂತೋಷ್ ಪಾಟೀಲ್ ಸಾವಿಗೆ ನ್ಯಾಯ ಸಿಗಲಿ, ಸಚೀವ ಈಶ್ವರಪ್ಪಗೆ ಕಠಿಣ ಶಿಕ್ಷೆ ಆಗಲಿ:ಕಾಂಗ್ರೆಸ್ ನಿಂದ ಪ್ರತಿಭಟನೆ

ಏಪ್ರಿಲ್ 13, 2022
 ಶಿವಮೊಗ್ಗ:  ಹಿಂದೂ ಕಾರ್ಯಕರ್ತ ಸಂತೋಷ್_ಪಾಟೀಲ್ ಸಾವಿಗೆ ನ್ಯಾಯ ಸಿಗಲಿ ಕೊಲೆಗಡುಕ ಸಚೀವ ಈಶ್ವರಪ್ಪ ನಿಗೆ ಕಠಿಣ ಶಿಕ್ಷೆ ಆಗಲಿ ಎಂದು ಶಿವಮೊಗ್ಗ ಜಿಲ್ಲಾ ಕ...

ನಾನು ರಾಜೀನಾಮೆ ನೀಡಲ್ಲ,ಇದೊಂದು ಷಡ್ಯಂತ್ರ ತನಿಖೆಯಾಗಲೀ: ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ

ಏಪ್ರಿಲ್ 13, 2022
 ಶಿವಮೊಗ್ಗ;ಸಂತೋಷ್ ಪಾಟೀಲ್ ಆತ್ಮಹತ್ಯೆ ಬಗ್ಗೆ ಸಮಗ್ರ ತನಿಖೆ ಅಗತ್ಯ‌ವಿದೆ.‌ಈ ಪ್ರಕರಣದಲ್ಲಿ ಕೆಲವರ ಕೈವಾಡವಿದೆ ಎಂದು ಹೇಳಿದ ಅವರು ನನ್ನನ್ನು ಯಾರೂ ಟಾರ್ಗೆಟ್ ಮಾಡಲು ಸ...

ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ SDPI ವಿನೂತನ ಪ್ರತಿಭಟನೆ

ಏಪ್ರಿಲ್ 12, 2022
ಶಿವಮೊಗ್ಗ: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ದಿನನಿತ್ಯ ಅಗತ್ಯ ವಸ್ತು, ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡುತ್ತಿರುವುದನ್ನು ವಿರೋಧಿಸಿ ...
Blogger ನಿಂದ ಸಾಮರ್ಥ್ಯಹೊಂದಿದೆ.