ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ರವರಿಂದ ಮುದ್ದಿನ ಅಪ್ಪ ಬಸವಣ್ಯಪ್ಪ ಜೀವನ ಚರಿತ್ರೆ ಪುಸ್ತಕ ಬಿಡುಗಡೆ

ಮೇ 31, 2022
ಶಿವಮೊಗ್ಗ: ಮುದ್ದಿನ ಅಪ್ಪ ಬಸವಣ್ಯಪ್ಪ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಸಮಾರಂಭ 29ರಂದು ಭಾನುವಾರ ಬೆಳಗ್ಗೆ  ಸರ್ಕಾರಿ ನೌಕರರ ಭವನದಲ್ಲಿ ನಡೆಯಿತು. ...

ಪತ್ರಿಕೆ ಹಂಚಿಕೊಂಡು ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ ಸನ್ಮಾನ

ಮೇ 29, 2022
ಶಿವಮೊಗ್ಗ : ಪತ್ರಿಕೆ ಹಂಚಿಕೊಂಡು ಎಸ್ ಎಸ್‌ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ  ವಿದ್ಯಾರ್ಥಿಗಳಿಗೆ ದಿನಪತ್ರಿಕೆ ಉಪಪ್ರತಿನಿಧಿಗಳ ಕ್ಷೇಮಾಭಿವೃದ್ದಿ ಸಂಘ (ರಿ)...

29ರಂದು ಮುದ್ದಿನ ಅಪ್ಪ ಬಸವಣ್ಯಪ್ಪ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಸಮಾರಂಭ

ಮೇ 28, 2022
ಶಿವಮೊಗ್ಗ: ಮುದ್ದಿನ ಅಪ್ಪ ಬಸವಣ್ಯಪ್ಪ ಜೀವನ ಚರಿತ್ರೆ ಪುಸ್ತಕ ಬಿಡುಗಡೆ ಸಮಾರಂಭ 29ರಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಭವನದಲ್ಲಿ ನಡೆಯಲಿದೆ.  ಬೆಕ್ಕಿನ ಕಲ್ಮಠ...

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ*ಗ್ರಾಮಸ್ಥರ ವಿವಿಧ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಡಿಸಿ ಸೂಚನೆ*

ಮೇ 27, 2022
ಶಿವಮೊಗ್ಗ ಮೇ 27;  ರೈತರಿಗೆ ವಿವಿಧ ಸೌಲಭ್ಯವನ್ನು ಪಡೆಯಲು ಅನುಕೂಲ ಮಾಡಿಕೊಡುವ ಫ್ರೂಟ್ಸ್  ತಂತ್ರಾಂಶದಲ್ಲಿ ರೈತರ ನೋಂದಣಿ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ, ಬಸ್ ವ್ಯ...

ಜೆ.ಎನ್.ಎನ್.ಸಿ.ಇ : 'ಟೆಕ್ ಅನ್ವೇಷಣ್ - 2022'**ವಿದ್ಯಾರ್ಥಿಗಳ ನಾವಿನ್ಯ ಯೋಜನೆಗಳ ಅನಾವರಣ*

ಮೇ 27, 2022
ಶಿವಮೊಗ್ಗ : ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್, ಮೆಕ್ಯಾನಿಕಲ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಾನಿಕ್ಸ್ ಅಂಡ...

*ಅರೆಕಾಲಿಕ ವರದಿಗಾರರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ*

ಮೇ 25, 2022
ಶಿವಮೊಗ್ಗ ಮೇ 25:       ಆಕಾಶವಾಣಿ ಬೆಂಗಳೂರು ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಶಿವಮೊಗ್ಗ, ಹಾಸನ, ವಿಜಯನಗರ, ದಕ್ಷಿಣಕನ್ನಡ ಮತ್ತು ಮೈಸೂರು ಜಿಲ್ಲೆಗಳಿಗೆ ಅರೆಕಾ...

ಮಳೆಯ ಹಾನಿ ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಿ: ಸಚಿವ ನಾರಾಯಣ ಗೌಡ

ಮೇ 23, 2022
ಶಿವಮೊಗ್ಗ, ಮೇ.23 : ಸಧ್ಯದಲ್ಲೇ ಆರಂಭವಾಗಲಿರುವ ಮುಂಗಾರು ಅವಧಿಯಲ್ಲಿ ಮಳೆಯ ಹಾನಿಯನ್ನು ತಪ್ಪಿಸಲು ಮುಂಜಾಗರೂಕತಾ ಕ್ರಮಗಳನ್ನು ಈಗಲೇ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ...

ಶ್ರೀಗಂಧ ಸಂಸ್ಥೆ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಮೇ. 27 ರಂದು ವೈಶಿಷ್ಟ್ಯ ವಿದ್ವತ್ ಪೂರ್ಣ ಕಾರ್ಯಕ್ರಮ

ಮೇ 23, 2022
ಶಿವಮೊಗ್ಗ : ಶ್ರೀಗಂಧ ಸಂಸ್ಥೆ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಮೇ. 27 ರ ಶುಕ್ರವಾರ ಸಂಜೆ 6.30 ಕ್ಕೆವೈಶಿಷ್ಟ್ಯ ವಿದ್ವತ್ ಪೂರ್ಣ ಕಾರ್ಯಕ್ರಮ  ಹಮ್ಮಿಕೊಳ್ಳಲಾ...

ಮೇ.೨೪ರಂದು ಕರ್ನಾಟಕ ರತ್ನ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ

ಮೇ 22, 2022
ಭದ್ರಾವತಿ, ಮೇ. ೨೨: ನಡೆದಾಡುವ ದೇವರು, ತ್ರಿವಿಧ ದಾಸೋಹಿ, ಕರ್ನಾಟಕ ರತ್ನ ಶ್ರೀ ಡಾ. ಶಿವಕುಮಾರ ಸ್ವಾಮೀಜಿಯವರ ೧೧೫ನೇ ಜನ್ಮದಿನೋತ್ಸವ ಮೇ.೨೪ರಂದು ಬೆಳಿಗ್ಗೆ ೧೧ ಗಂಟೆಗೆ...

ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಗಳೇ ನಗರದ ಪ್ರವಾಹ ಪರಿಸ್ಥಿತಿಗೆ ಕಾರಣ:ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ

ಮೇ 21, 2022
ಶಿವಮೊಗ್ಗ: ಸ್ಮಾರ್ಟ್ ಸಿಟಿಯ ಅವೈಜ್ಞಾನಿಕ ಕಾಮಗಾರಿಗಳೇ ನಗರದ ಪ್ರವಾಹ ಪರಿಸ್ಥಿತಿಗೆ ಕಾರಣ. ಇದರ ಹಿಂದೆ ಭಾರೀ ಭ್ರಷ್ಟಾಚಾರ ನಡೆದಿದ್ದು, ನೂರಾರು ಕೋಟಿ ಲೂ...

30 ಮೆಟ್ರಿಕ್ ಟನ್ ಅಕೇಶಿಯಾ ಮರಗಳ ಅಕ್ರಮ ಕಟಾವು- ಸಾಗಾಣಿಕೆ:ಇಬ್ಬರು ಆರೋಪಿಗಳ ಸಮೇತ ಮಾಲು ವಶಕ್ಕೆ

ಮೇ 21, 2022
ಶಿವಮೊಗ್ಗ:  ಕಾರ್ಗಲ್ ಪೊಲೀಸ್ ಠಾಣಾ ವ್ಯಾಪ್ತಿಯ *ಕರೂರು ಹೋಬಳಿ ನಾಡಕಿರುವಾಸೆ ಗ್ರಾಮದ ಎಂ.ಪಿ.ಎಂ ಗೆ ಸೇರಿದ  ಅಕೇಶಿಯ ಮರಗಳ ನೆಡುತೋಪಿಗೆ* ಮಂಜುನಾಥ ಎಂಬುವವರನ್ನು ಕಾವಲ...

ಮತ್ತೋಡು ಗ್ರಾಮದಲ್ಲಿ ಮಳೆಯಿಂದ ಮನೆ ಕುಸಿತ ಅಪಾರ ಹಾನಿ,: ಪರಿಹಾರಕ್ಕೆ ಆಗ್ರಹ

ಮೇ 21, 2022
ಶಿವಮೊಗ್ಗ: ಮಳೆಯಿಂದಾಗಿ ಅಪಾರ ಹಾನಿಯಾಗಿದ್ದು ಕೂಡಲೇ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕೆಂದು ಅಬ್ಬಲಗೆರೆ ಗ್ರಾಮ ಪಂಚಾಯಿತಿ ಸದಸ್ಯ ಹರ್ಷ ಭೋವಿ ಅವರು ತಾಲೂಕ...

*ಮೇ 24 ರಂದು ವಿದ್ಯುತ್ ವ್ಯತ್ಯಯ*

ಮೇ 21, 2022
ಶಿವಮೊಗ್ಗ ಮೇ 21:        ಮೇ 24 ರಂದು ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಫ್-4ಫೀಡರ್‍ಗೆ ಸಂಬಂಧಿಸಿದಂ...

*ಎಸ್‍ಎಸ್‍ಎಲ್‍ಸಿ ಯಲ್ಲಿ ಉತ್ತಮ ಅಂಕ ಪಡೆದ ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹ*

ಮೇ 21, 2022
ಶಿವಮೊಗ್ಗ ಮೇ 21:       2021-22 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಮಾಡುವ ನೋಂದಾಯಿತ ಕಾರ್ಮಿಕರ ಮಕ್ಕ...

*ಸಚಿವ ಕೋಟ ಶ್ರೀ ಶ್ರೀನಿವಾಸ್ ಪೂಜಾರಿ ಶಿಫಾರಸು: ಮಣಿಪಾಲ ಕೆಎಂಸಿಯಲ್ಲಿ ‘ಆಯುಷ್ಮಾನ್’ ಗೆ 100 ಬೆಡ್ ಮೀಸಲು ಇರಿಸಲು ಸರಕಾರಿ ಆದೇಶ.*

ಮೇ 18, 2022
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಶಿಫಾರಸ್ಸಿನಂತೆ ಉಡುಪಿ ಜಿಲ್ಲೆಯ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರ...

*ಸಹಾಯಧನಕ್ಕೆ ಅರ್ಜಿ ಆಹ್ವಾನ*

ಮೇ 18, 2022
ಶಿವಮೊಗ್ಗ ಮೇ 18,:      2022-23 ನೇ ಸಾಲಿನಲ್ಲಿ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ಪಂಚಾಯತ್ ವಲಯ ಮತ್ತು ರಾಜ್ಯ ವಲಯದಲ್ಲಿ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿ...

*ದೇಶಕ್ಕೆ ಕೊಡುಗೆ ನೀಡುವ ಜವಾಬ್ದಾರಿ ವಿದ್ಯಾರ್ಥಿಗಳ ಮೇಲಿದೆ : ಎಸ್‍ಪಿ*

ಮೇ 18, 2022
ಶಿವಮೊಗ್ಗ ಮೇ 18:      ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಂಡು, ಯಾವುದೇ ಕೆಲಸವನ್ನು ಒಳ್ಳೆಯ ಮನಸ್ಸಿನಿಂದ ಮಾಡುವ ಮೂಲಕ ದೇಶಕ್ಕೆ ಕೊಡುಗ...

ಶಿವಮೊಗ್ಗ: ವಾಲ್ಮೀಕಿ ಸಮಾಜಕ್ಕೆ ಶೇ . 7.5 ರಷ್ಟು ಮೀಸಲಾತಿ ಕೊಡುವಲ್ಲಿ ವಿಳಂಬ ನೀತಿ ಖಂಡಿಸಿ, ಮೇ 20ರಂದು ಬೃಹತ್ ಪ್ರತಿಭಟನೆ

ಮೇ 17, 2022
ಶಿವಮೊಗ್ಗ: ವಾಲ್ಮೀಕಿ ಸಮಾಜಕ್ಕೆ ಶೇ . 7.5 ರಷ್ಟು ಮೀಸಲಾತಿ ಕೊಡುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ರಾಜ್ಯಾದ್ಯಂತ ಜಿಲ್ಲಾ ಮ...

ಸರ್ಕಾರಿ ಶಾಲೆಗಳಲ್ಲಿ ಕಲಿಕಾ ಚಟುವಟಿಕೆಗಳು ನಿರಂತರವಾಗಿರುವಂತೆ ಕ್ರಮ : ಸಿ.ಎಸ್.ಷಡಾಕ್ಷರಿ

ಮೇ 17, 2022
 ಶಿವಮೊಗ್ಗ: ಮೇ 16 : ರಾಜ್ಯದ ಒಳನಾಡು ಹಾಗೂ ಗಡಿಭಾಗದಲ್ಲಿರುವ ಸರ್ಕಾರಿ ಶಾಲೆಗಳಲ್ಲಿ ಶೈಕ್ಷಣಿಕ ಚಟುವಟಿಕೆಗಳು ನಿರಂತರವಾಗಿ ನಡೆಯುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ರಾ...

ದೇವಾಲಯಗಳಿದ್ದ ಮಸೀದಿಗಳನ್ನೆಲ್ಲಾ ತೆರವುಗೊಳಿಸಿ ಹಿಂದೂ ದೇವಾಲಯಗಳನ್ನು ನಿರ್ಮಿಸುವುದೇ ಹಿಂದೂ ಸಮಾಜದ ಮುಖ್ಯ ಗುರಿ: ಕೆ.ಎಸ್.ಈಶ್ವರಪ್ಪ

ಮೇ 17, 2022
ಶಿವಮೊಗ್ಗ: ಇಸ್ಲಾಮಿಕ್ ಆಕ್ರಮಣಕಾರರು ಭಾರತದ 36 ಸಾವಿರ ಹಿಂದೂ ದೇವಾಲಯಗಳನ್ನು ಕೆಡವಿ ಮಸೀದಿ ನಿರ್ಮಿಸಿದ್ದು, ಈ ಮಸೀದಿಗಳನ್ನೆಲ್ಲಾ ತೆರವುಗೊಳಿಸಿ ಅಲ್ಲಿ ಹಿಂದೂ ದೇವಾಲಯ...

ಮೇ 15 ರಿಂದ 22 ರವರೆಗೆ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ ಬಾಕ್ಸಿಂಗ್ ಸಂಸ್ಥೆಯ 5 ಕ್ರೀಡಾಪಟುಗಳು

ಮೇ 14, 2022
ಶಿವಮೊಗ್ಗ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮೇ 15 ರಿಂದ 22 ರವರೆಗೆ ನಡೆಯಲಿರುವ ಎರಡನೇ ಮಿನಿ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲಾ ಅಮೆಚೂರ ಬಾಕ್ಸಿಂ...

ಮೇ 15 ರಂದುವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ಸನ್ಮಾನ ಹಾಗೂ ಪುನೀತ್ ರಾಜ್ ಕುಮಾರ್ ನುಡಿ ನಮನ

ಮೇ 14, 2022
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ 60 ನೇ ವರ್ಷದ ಜನ್ಮ ದಿನದ ಸಂಭ್ರಮಾಚರಣೆ ಅಂಗವಾಗಿ ಕಾಂಗ್ರೆಸ್ ಹಿರಿಯ ನಾಯಕರಿಗೆ ಮತ್ತು ಎಲ್ಲಾ ಸ...

ನಿವೃತ್ತ ASI ಸಣ್ಣಪ್ಪ ಎನ್. ಕೆ . ಹೃದಯಾಘಾತದಿಂದ ನಿಧನ- ಸಂತಾಪ

ಮೇ 14, 2022
ಶಿವಮೊಗ್ಗ: ನಿವೃತ್ತ  ASI  ಸಣ್ಣಪ್ಪ ಎನ್. ಕೆ  ರವರು ಹೃದಯಾಘಾತದಿಂದ ಇಂದು ಬೆಳಿಗ್ಗೆ ನಿದನರಾಗಿರುತ್ತಾರೆ.ನಿಧನ ಸುದ್ದಿಯನ್ನು ತಿಳಿದ ಸಂಘದ ಅದ್ಯಕ್ಷರು ಮತ್ತು ಕಾರ್ಯದ...

ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಲ್ಲಾ ಇಲಾಖೆಯಲ್ಲಿ ಭ್ರಷ್ಟಾಚಾರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್

ಮೇ 13, 2022
ಶಿವಮೊಗ್ಗ: ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಎಲ್ಲಾ ಇಲಾಖೆಗಳಲ್ಲೂ ವ್ಯಾಪಕವಾಗಿ ಹಬ್ಬಿದ್ದು, ನಗರದ  ಎಪಿಎಂಸಿ ಕಾಮಗಾರಿಗಳು ಪೂರ್ಣಗೊಳ್ಳುವ ಮುನ್ನವೇ ಟೆಂಡರ್ ಮ...

ಮತಾಂತರ ನಿಷೇಧ ಕಾಯ್ದೆ ಚರ್ಚೆ ನಡೆದ ಬಳಿಕ ಜಾರಿಯಾಗುವುದು ಸೂಕ್ತ : ರಾಜ್ಯ ಕ್ರೈಸ್ತ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಾಂತಕುಮಾರ್ ಕೆನಡಿ

ಮೇ 13, 2022
ಶಿವಮೊಗ್ಗ: ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸುತ್ತಿರುವುದಕ್ಕೆ ಸ್ವಾಗತವಿದೆ. ಆದರೆ, ಈ ಬಗ್ಗೆ ಚರ್ಚೆ ನಡೆದ ಬಳಿಕ ಜಾರಿಯಾಗುವುದು ...

ದಲಿತ ಮಹಿಳೆಯ ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಠಿಣ ಕಾನೂನುಕ್ರಮ ಜರುಗಿಸುವಂತೆ ಒತ್ತಾಯ

ಮೇ 12, 2022
ಶಿವಮೊಗ್ಗ: ದಲಿತ ದಂಪತಿಗಳಿಗೆ ಹಲ್ಲೆ ಮಾಡಿ ದಲಿತ ಮಹಿಳೆ ಎಳೆದೊಯ್ದು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಠಿಣ ...

ರೋಗಿಯ ತಪಾಸಣೆ-ಚಿಕಿತ್ಸೆಯಲ್ಲಿ ವಿಳಂಬವಾಗಿಲ್ಲ; ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್

ಮೇ 12, 2022
ಶಿವಮೊಗ್ಗ ಮೇ 12 :    ನಗರದ ಮೆಗ್ಗಾನ್ ಆಸ್ಪತೆಯಲ್ಲಿ ಮೇ 12 ರ ರಾತ್ರಿ ವೇಳೆ ಡ್ಯೂಟಿ ಡಾಕ್ಟರ್ ಇಲ್ಲದಿರುವುದನ್ನು ಖಂಡಿಸಿ ಆಸ್ಪತ್ರೆಯ ಮುಂಭಾಗ ರಾತ್ರಿ ದಿಢೀರ್ ಪ್ರತಿ...

*ಶಿವಮೊಗ್ಗ ಜಿಲ್ಲಾ N S U I ವತಿಯಿಂದ ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ ಬಗ್ಗೆ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ*

ಮೇ 12, 2022
ಶಿವಮೊಗ್ಗ ನಗರದ ಮೆಗ್ಗಾನ್ ಆಸ್ಪತ್ರೆಗೆ ಬರುವ  ರೋಗಿಗಳಿಗೆ ಸೂಕ್ತ ವೈದ್ಯರ ಹಾಗೂ ವೈದ್ಯಕೀಯ ಸಿಬ್ಬಂದಿಗಳ ಕೊರತೆಯಿದ್ದು  ತುರ್ತು ಚಿಕಿತ್ಸೆಗಳ ಅವಶ್ಯಕತೆ ...

ಶಿವಮೊಗ್ಗದಲ್ಲಿ ಗಾಂಜಾ- ಡ್ರಗ್ಸ್ ಹಾವಳಿ: ಕಠಿಣ ಕಾನೂನು ಕ್ರಮಕ್ಕೆ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಹರಿಕೃಷ್ಣ ಆಗ್ರಹ

ಮೇ 11, 2022
ಶಿವಮೊಗ್ಗ: ಶಿವಮೊಗ್ಗದಲ್ಲಿ ಗಾಂಜಾ, ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಮತ್ತು ಕಿಡಿಗೇಡಿಗಳು ಹೊರವಲಯದಲ್ಲಿ ರಾತ್ರಿ ವೇಳೆ ವಾಹನಗಳನ್ನು ಅಡ್ಡಗಟ್ಟಿ ಸವ...

*ಮಹಿಳಾ ಪಾಲಿಟೆಕ್ನಿಕ್ ಪ್ರಥಮ ಸೆಮಿಸ್ಟರ್ ಡಿಪ್ಲೊಮಾಕ್ಕೆ ನೇರ ಪ್ರವೇಶ*

ಮೇ 11, 2022
ಶಿವಮೊಗ್ಗ ಮೇ 11:      2022-23 ನೇ ಸಾಲಿನ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್...

*ಆಯುರ್ವೇದ ಅಭ್ಯಾಸಿಸುವ ವಿದ್ಯಾರ್ಥಿಗಳು ಸಂಸ್ಕೃತವನ್ನು ಪ್ರೀತಿಸಬೇಕು, ಸಂಸ್ಕೃತದ ವಾಚನವನ್ನು ಕಲಿಯಬೇಕು : BAMS ವಿದ್ಯಾರ್ಥಿಗಳಿಗೆ ಎಸ್ ದತ್ತಾತ್ರಿ ಕಿವಿಮಾತು*

ಮೇ 11, 2022
  ಶಿವಮೊಗ್ಗ:  ಸರ್ಕಾರಿ ಆಯುರ್ವೇದ ವೈದ್ಯಕೀಯ  ಮಹಾವಿದ್ಯಾಲಯದ ಮತ್ತು ಭೋಜನ ಆಸ್ಪತ್ರೆ ಮತ್ತು ತರುಣೋದಯ ಸೇವಾ ಘಟಕದ ಸಂಯುಕ್ತಾಶ್ರಯದಲ್ಲಿ ಇಂದು ನಗರದ ಸಂಸ್ಕೃತ ಭವನದಲ್ಲ...

ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನಿಂದ ಶಿವಮೊಗ್ಗದಲ್ಲಿ ಜನಧ್ವನಿ ಬೃಹತ್ ಪ್ರತಿಭಟನೆ

ಮೇ 11, 2022
ಶಿವಮೊಗ್ಗ: ಶಿವಮೊಗ್ಗ ಕೇಂದ್ರ ಹಾಗೂ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ದುರಾಡಳಿತ ಮತ್ತು ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನಿಂದ ಇಂ...

ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯರಾದ ಅಭಿವೃದ್ಧಿ ಬಗ್ಗೆ ಬಿ.ವೈ. ರಾಘವೇಂದ್ರರವರಿಂದ ಪತ್ರಿಕಾ ಪ್ರಕಟಣೆ :-

ಮೇ 10, 2022
ಶಿವಮೊಗ್ಗ ಕ್ಷೇತ್ರದ ಲೋಕಸಭಾ ಸದಸ್ಯರಾದ ಸನ್ಮಾನ್ಯ ಶ್ರೀ ಬಿ.ವೈ. ರಾಘವೇಂದ್ರರವರಿಂದ  ಪತ್ರಿಕಾ ಪ್ರಕಟಣೆ :-  ಕೇಂದ್ರದಲ್ಲಿ ಸನ್ಮಾನ್ಯ ಶ್ರೀ ನರೇಂದ್ರ ಮೋ...

ಪುನೀತ್‌ ರಾಜ್‌ ಕುಮಾರ್‌ ಕಪ್‌ ಗೆದ್ದ ಬೆಂಗಳೂರು ಆಶ್ರಯ ಫುಟ್ವಾಲ್‌ ಕ್ಲಬ್‌ಮಹಿಳೆಯ ವಿಭಾಗದಲ್ಲಿ ಗೆಲುವಿನ ನಗೆ ಬೀರಿದ ಬೆಂಗಳೂರಿನ ಮಾಡ್ರರ್ನ್ಸ್‌ ಟೀಮ್‌

ಮೇ 09, 2022
ಶಿವಮೊಗ್ಗ : ನಗರದ ನೆಹರು ಕ್ರೀಡಾಂಗಣದಲ್ಲಿ  ಮೇ ೬ ರಿಂದ ಮೇ ೮ ರವರೆಗೆ ಮೂರು ದಿನಗಳ ಕಾಲ ನಡೆದ ಪುನೀತ್‌ ರಾಜ್‌ ಕುಮಾರ್‌ ಕಪ್‌ ರಾಷ್ಟ್ರಮಟ್ಟದ ಫುಟ್ಬಾಲ್...

ಮೇ 10 ರ ನಾಳೆ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ‘ಜನಧ್ವನಿ’ ಜಾಥಾ ಹಾಗೂ ಬಹಿರಂಗ ಸಭೆ,ಬಿಜೆಪಿ ಅತ್ಯಂತ ಭ್ರಷ್ಟ ಸರ್ಕಾರ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಆಕ್ರೋಶ

ಮೇ 09, 2022
ಶಿವಮೊಗ್ಗ: ಬಿಜೆಪಿ ಅತ್ಯಂತ ಭ್ರಷ್ಟ ಮತ್ತು ನೀಚ ಸರ್ಕಾರ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಇಂದು ಪತ್ರಿಕಾಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ...

*ವಿದ್ಯಾರ್ಥಿನಿಲಯ ಪ್ರಾರಂಭಿಸಲು ಬಾಡಿಗೆ ಕಟ್ಟಡಕ್ಕೆ ಅರ್ಜಿ ಆಹ್ವಾನ*

ಮೇ 09, 2022
ಶಿವಮೊಗ್ಗ:ಮೆಟ್ರಿಕ್ ನಂತರದ ಬಾಲಕರ ವಿಯಾರ್ಥಿ ನಿಲಯ ಪ್ರಾರಂಭಿಸಲು ಕಟ್ಟಡವನ್ನು ಬಾಡಿಗೆಗೆ ನೀಡಲು ಆಸಕ್ತಿಯುಳ್ಳವರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರ...

ಸರ್ಕಾರದ ಯೋಜನೆಗಳ ಲಾಭ ಪಡೆಯಲು ಕಾರ್ಮಿಕರಿಗೆ ಕರೆ :

ಮೇ 08, 2022
ದೇಶದ ಅರ್ಥಿಕ ಪ್ರಗತಿಗೆ ಜೀವನಾಡಿಯಂತಿರುವ ಶ್ರಮಿಕರ ನೆಮ್ಮದಿಯ ಬದುಕಿಗೆ ಆಸರೆಯಾಗುವ ನಿಟ್ಟಿನಲ್ಲಿ ಸರ್ಕಾರವು ಕಾರ್ಮಿಕ ಇಲಾಖೆಯ ಮೂಲಕ ರೂಪಿಸಿ ಅನುಷ್ಠಾನಗೊಳಿಸಿರುವ ವಿವ...

ಸ್ವಾತಂತ್ರ್ಯ ಪೂರ್ವದಲ್ಲಿ ಜನರಿಗೆ ಏಕತೆ ಮುಖ್ಯವಾಗಿತ್ತು : ಬಿ. ವೈ. ರಾಘವೇಂದ್ರ

ಮೇ 07, 2022
ಶಿವಮೊಗ್ಗ : ವಿಶ್ವ ಮಾನವ ಸಂದೇಶವನ್ನು ಕೊಟ್ಟ ರಾಷ್ಟ್ರ ಕವಿ ಕುವೆಂಪು ಅವರ ಜಿಲ್ಲೆ ನಮ್ಮ ಶಿವಮೊಗ್ಗ, ಅನೇಕ ಶಿವ ಶರಣರ ನಾಡು ನಮ್ಮದು, ಭಾವೈಕ್ಯತೆಗೆ ಹೆಸರ...

ಕುಡಿಯುವ ನೀರಿನ ಸಂಬಂಧಿಸಿದ ಕಾಮಗಾರಿಗಳು ವಿಳಂಬ: ಪಾಲಿಕೆ ಸಾಮಾನ್ಯ ಸಭೆಯಲ್ಲಿ ವಿಪಕ್ಷ ಸದಸ್ಯರಿಂದ ಮೇಯರ್ ವಿರುದ್ದ ಆಕ್ರೋಶ

ಮೇ 06, 2022
ಶಿವಮೊಗ್ಗ: ಕುಡಿಯುವ ನೀರಿನ ಸಂಬಂಧಿಸಿದ ಕಾಮಗಾರಿಗಳು ನಿರ್ದಿಷ್ಟ ಸಮಯದಲ್ಲಿ ಆಗದೇ ಸಾರ್ವಜನಿಕರು ಪರದಾಡುತ್ತಿದ್ದು, ಕಾಮಗಾರಿ ವಿಳಂಬದ ಬಗ್ಗೆ ಮತ್ತು ಕುಡಿ...
Blogger ನಿಂದ ಸಾಮರ್ಥ್ಯಹೊಂದಿದೆ.