ಪ್ರಧಾನಿ ಮೋದಿ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ 150 ಸ್ಥಾನ ಗೆಲ್ಲಲು ಪಣ: ಮಾಜಿ ಸಿಎಂ ಯಡಿಯೂರಪ್ಪ

ಸೆಪ್ಟೆಂಬರ್ 29, 2022
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಪಣದಲ್ಲಿ ...

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿ ಯಲ್ಲಿ ಭಾರತ್ ಜೋಡೋ ಪಾದಯಾತ್ರೆ ಪೂರ್ವಭಾವಿ ಸಭೆ

ಸೆಪ್ಟೆಂಬರ್ 28, 2022
 ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಭಾರತ್ ಜೋಡೋ ಪಾದಯಾತ್ರೆ ಪೂರ್ವಭಾವಿ ಸಭೆ *ಮಾಜಿ ಸಚಿವ ಶ್ರೀಯುತ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ನಡೆಯಿತು.. ...

ಆಚಾರ್ಯ ಶ್ರೀ ಮಧ್ವರ 785ನೇ ಜಯಂತಿ ಅಂಗವಾಗಿ ಭಕ್ತಿ-ಕೀರ್ತನೋತ್ಸವ

ಸೆಪ್ಟೆಂಬರ್ 28, 2022
ಶಿವಮೊಗ್ಗ: ವಿಶ್ವಗುರುಗಳಾದ ಆಚಾರ್ಯ ಶ್ರೀ ಮಧ್ವರ 785ನೇ ಜಯಂತಿಯ ಅಂಗವಾಗಿ 02-10-22 ರ ಭಾನುವಾರ ನಗರದಲ್ಲಿ ಭಕ್ತಿ-ಕೀರ್ತನೋತ್ಸವವನ್ನು ದುರ್ಗಿಗುಡಿ ರಾಯರ ಮಠ ಮತ್ತು ಭ...

ಶಿಕಾರಿಪುರ ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು

ಸೆಪ್ಟೆಂಬರ್ 26, 2022
ಶಿಕಾರಿಪುರ:ಹನ್ನೊಂದು ತಿಂಗಳ ಮಗು ತೊಟ್ಟಿಯಲ್ಲಿ ಬಿದ್ದು ಸಾವು. ತಾಲ್ಲೂಕಿನ ಚಿಕ್ಕಜೋಗಿಹಳ್ಳಿ ಗ್ರಾಮದ ಛಾಯಾಗ್ರಾಹಕರಾದ ದೇವರಾಜ್ ಹಾಗೂ ಅನುಷಾ ದಂಪತಿಯ ಮು...

ಶಿವಮೊಗ್ಗದಲ್ಲಿ ಈ ಬಾರಿ ವಿಜೃಂಭಣೆಯಿಂದ ಸೆ.26 ರಿಂದ ಅ.5 ರವರೆಗೆ ನಾಡಹಬ್ಬ ಶಿವಮೊಗ್ಗ ದಸರಾ ಹಬ್ಬ ಆಚರಣೆಗೆ ಸಿದ್ದತೆ:ಮೇಯರ್ ಶ್ರೀಮತಿ ಸುನಿತಾಅಣ್ಣಪ್ಪ

ಸೆಪ್ಟೆಂಬರ್ 24, 2022
ಶಿವಮೊಗ್ಗದಲ್ಲಿ ವಿಭಿನ್ನವಾಗಿ  ಈ ಬಾರಿ  ವಿಜೃಂಭಣೆಯಿಂದ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 5 ರವರೆಗೆ ನಮ್ಮೂರ ನಾಡಹಬ್ಬ ಶಿವಮೊಗ್ಗ ದಸರಾ ಹಬ್ಬ ಆಚರಣೆ ಮಾಡ...

ಜೋಗ ಬಳಿ KSRTC BUS ಹಾಗೂ ಮಾರುತಿ ಓಮ್ನಿ ಅಪಘಾತ:ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮದರ್ಶಿ ಸಹೋದರ ಸಾವು

ಸೆಪ್ಟೆಂಬರ್ 22, 2022
ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಜೋಗ ಬಳಿ ಜೋಗ ಪೊಲೀಸ್ ಠಾಣಾ ಸರಹದ್ದಿನಲ್ಲಿ ಚಿಕ್ಕಮಂಗಳೂರು ದಿಂದ ಕಾರವಾರಕ್ಕೆ ಹೊರಟ ಸರ್ಕಾರಿ KSRTC ಬಸ್ ಹಾಗೂ ವಡನ್...

ದೇಶಾದ್ಯಂತ ಪಿಎಫ್​ಐ, ಎಸ್​ಡಿಪಿಐ ಕಚೇರಿಗಳ ಮೇಲೆ ಎನ್​ಐಎ ದಾಳಿ

ಸೆಪ್ಟೆಂಬರ್ 22, 2022
ಮಂಗಳೂರು: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್​ಐಎ ತನಿಖೆ ನಡೆಸುತ್ತಿದೆ.  ರಾಷ್ಟ್ರೀಯ ತನಿಖಾ ದಳ(NIA) ನಗರದ ನೆಲ್ಲಿಕಾಯಿ ...

ಶಾಸಕ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಸೆಪ್ಟೆಂಬರ್ 20, 2022
ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಬೇಕಾಬಿಟ್ಟಿಯಾಗಿ ನಾಲಿಗೆ ಹರಿಬಿಟ್ಟಿರುವ ಮಾಜಿ ಸಚಿವ ಮತ್ತು ಶಾಸಕ ಕೆ.ಎಸ್. ಈಶ್ವರಪ್ಪ ವಿರುದ್ಧ ಕ್ರ...

ಶಿವಮೊಗ್ಗದಲ್ಲಿ ಐಸಿಸ್ ಸಂಘಟನೆ ಜೊತೆಗೆ ನಂಟು ಹೊಂದಿರುವ ಇಬ್ಬರ ಬಂಧನ, ಮತ್ತೊಬ್ಬನಿಗೆ ಶೋಧ

ಸೆಪ್ಟೆಂಬರ್ 20, 2022
ಶಿವಮೊಗ್ಗದಲ್ಲಿ ಇಬ್ಬರು ಶಂಕಿತ ಐಸಿಸ್ ಉಗ್ರರನ್ನು ಬಂಧಿಸಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ಮೂವರ ಮೇಲೆ ಕೇಸು ದಾಖಲಾಗಿದೆ. ಅದರಲ್ಲಿ ಇಬ್ಬರು ಶಂಕಿತರ...

ರಾಜಕಾರಣ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿರುವುದು ನಿಜ.ಯಾವುದೆ ಪಕ್ಷ, ಸಂಘಟನೆಗಳ ಮುಖಂಡರ ಪ್ರೇರಣೆ ಇರಲಿಲ್ಲ:ಡಾ.ಧನಂಜಯ ಸರ್ಜಿ ಪ್ರತಿಕ್ರಿಯೆ

ಸೆಪ್ಟೆಂಬರ್ 20, 2022
ಶಿವಮೊಗ್ಗ: ‘ಸರ್ಜಿ ಕನ್ವೆನ್ಷನ್ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ನನ್ನ ಜನ್ಮದಿನದ (12-9-2022) ಸಮಾರಂಭದಲ್ಲಿ ರಾಜಕಾರಣ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿರ...

ಇನ್ನು ಮುಂದೆ"ಪೌರ ಕಾರ್ಮಿಕರು"ಸರ್ಕಾರಿ ನೌಕರರು.!ರಾಜ್ಯ ಸಚಿವ ಸಂಪುಟದ ಅನುಮೋದನೆ

ಸೆಪ್ಟೆಂಬರ್ 20, 2022
ಪೌರಕಾರ್ಮಿಕರ ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ   ಬೆಂಗಳೂರು:   ರಾಜ್ಯದ ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್...

ದೇವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ದೇವರ ದರ್ಶನ ಪಡೆದ ಬಿವೈಆರ್ ರಿಂದ ಅನ್ನಸಂತರ್ಪಣೆ

ಸೆಪ್ಟೆಂಬರ್ 19, 2022
ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದ ಶ್ರೀ ಮಣ್ಣಿನ ಬಸವಣ್ಣ ದೇವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ದೇವರ ದರ್ಶನ ಪಡೆದು, ಧಾರ್ಮಿಕ ಕಾರ್ಯಕ್ರಮದಲ್ಲಿ ಭ...

ಶಿವಮೊಗ್ಗ ಕ್ರೀಡಾಧಿಕಾರಿ ಮಂಜುನಾಥ್ ಅವರ ಧೋರಣೆ ಖಂಡಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ

ಸೆಪ್ಟೆಂಬರ್ 19, 2022
ಶಿವಮೊಗ್ಗ:  ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ನೆಪ ಹೇಳಿ ಇತರ ಕ್ರೀಡಾ ಚಟುವಟಿಕೆಗಳಿಗೆ ಒಳಾಂಗಣ ಕ್ರೀಡಾಂಗಣ ನೀಡ...

ಉಡುಪಿಯಲ್ಲಿ ಎಂಐಒ ಕ್ಯಾನ್ಸರ್ ಡೇ ಕೇರ್ ಸೆಂಟರ್ ಪ್ರಾರಂಭ

ಸೆಪ್ಟೆಂಬರ್ 17, 2022
ಮಂಗಳೂರಿನಲ್ಲಿ ಕಳೆದ 12 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಿ ಜಪ್ರಿಯಗೊಂಡಿರುವ ಮಂಗಳೂರು ಇನ್‌ಸ್ಟಿಟ್ಯೂಟ್ ಆಫ್ ಅಂಕಾಲಜಿಯ ಕ್ಯಾನ್ಸರ್ ಡೇ ಕೇರ್ ಸೆಂಟರ್...

ಸ್ವಾಸ್ಥ್ಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಮಾದಕ ವಸ್ತುಗಳಿಂದ ಪ್ರತಿಯೊಬ್ಬರು ದೂರವಿರಬೇಕು : ಸಂಸದ ಬಿ.ವೈ. ರಾಘವೇಂದ್ರ

ಸೆಪ್ಟೆಂಬರ್ 16, 2022
ಶಿವಮೊಗ್ಗ: ಸ್ವಾಸ್ಥ್ಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಮಾದಕ ವಸ್ತುಗಳಿಂದ ಪ್ರತಿಯೊಬ್ಬರು ದೂರವಿರಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಿವಮೊಗ್...

*ಸಮಾಜದಲ್ಲಿ ಇಂಜಿನಿಯರ್ ಪಾತ್ರ ಪ್ರಮುಖವಾದದ್ದು : ಡಾ.ಸೆಲ್ವಮಣಿ ಆರ್*

ಸೆಪ್ಟೆಂಬರ್ 15, 2022
ಶಿವಮೊಗ್ಗ, ಸೆಪ್ಟಂಬರ್ 15,    ರಸ್ತೆ, ಅಣೆಕಟ್ಟು ವಿದ್ಯುತ್, ಮನೆಗಳ ನಿರ್ಮಾಣ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಇಂಜಿನಿಯರ್‍ಗಳ ಕೊಡುಗೆ ಅಪಾರವಾಗಿದ್ದು ದ...

ಭದ್ರಾವತಿ ಹಿಂದೂಮಹಾಸಭಾ ಗಣಪತಿಯ ವಿಜೃಂಭಿಸಿದ ಮೆರವಣಿಗೆ ಶಾಂತಿಯುತ ವಿಸರ್ಜನೆ

ಸೆಪ್ಟೆಂಬರ್ 08, 2022
ಭದ್ರಾವತಿ ,ಸೆ.8 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ್ದ 50 ನೇ ವರ್ಷದ ಹಿಂದೂಮಹಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆ ಗುರುವಾರ ಅತ್ಯಂತ ವಿಜೃಂಭಣೆ...

ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿಯ ಕತ್ತು ಕೊಯ್ದು ತಾನು ಆಸ್ಪತ್ರೆ ಸೇರಿದ ಪತಿರಾಯ!!

ಸೆಪ್ಟೆಂಬರ್ 07, 2022
ಶಿವಮೊಗ್ಗ:  ರಾತ್ರಿ ಗಂಡ ಹೆಂಡತಿಯ ನಡುವೆ ಗಲಾಟೆಯಾಗಿದ್ದು, ಬೆಳಿಗ್ಗೆ ಅಡುಗೆ ಮನೆಯ ರಕ್ತದ ಮಡುವಿನಲ್ಲಿ  ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂ...

ಶಿವಮೊಗ್ಗದಲ್ಲಿ ಒಂದು ಗಂಟೆ ಮಳೆ ಆರ್ಭಟ : ಹಲವು ಬಡಾವಣೆಯಲ್ಲಿ ಮನೆಗಳಿಗೆ ನುಗ್ಗಿದ ನೀರು

ಸೆಪ್ಟೆಂಬರ್ 06, 2022
ಶಿವಮೊಗ್ಗ, ಸೆ. 6: ಶಿವಮೊಗ್ಗ ನಗರದಲ್ಲಿ ಮಂಗಳವಾರ  ಇಂದು ಸಂಜೆ ಒಂದು ಗಂಟೆ ಅವಧಿಯಲ್ಲಿ ಸುರಿದ ಮಳೆಗೆ  ನಗರದ ಹಲವೆಡೆ ಬಡಾವಣೆಯಲ್ಲಿ ಮನೆಗಳಿಗೆ ನುಗ್ಗಿದ ...
Blogger ನಿಂದ ಸಾಮರ್ಥ್ಯಹೊಂದಿದೆ.