ಶಿವಮೊಗ್ಗ: ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ನೆಪ ಹೇಳಿ ಇತರ ಕ್ರೀಡಾ ಚಟುವಟಿಕೆಗಳಿಗೆ ಒಳಾಂಗಣ ಕ್ರೀಡಾಂಗಣ ನೀಡಲಾಗುವುದಿಲ್ಲ ಎಂದು ಹೇಳುತ್ತಿರುವ ಕ್ರೀಡಾಧಿಕಾರಿ ಮಂಜುನಾಥ್ ಅವರ ಧೋರಣೆ ಖಂಡಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಭಾನುವಾರ ಬೆಳಗ್ಗೆ ಒಳಾಂಗಣ ಕ್ರೀಡಾಂಗಣದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
Leave a Comment