ದೇವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ದೇವರ ದರ್ಶನ ಪಡೆದ ಬಿವೈಆರ್ ರಿಂದ ಅನ್ನಸಂತರ್ಪಣೆ

ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದ ಶ್ರೀ ಮಣ್ಣಿನ ಬಸವಣ್ಣ ದೇವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ದೇವರ ದರ್ಶನ ಪಡೆದು, ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಅನ್ನಸಂತರ್ಪಣೆಯಲ್ಲಿ ಪ್ರಸಾದವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ನೀಡಿದರು.

ಅರಣ್ಯ ನಿಗಮದ ಉಪಾಧ್ಯಕ್ಷರಾದ ಕೊಳಗಿ ರೇವಣಪ್ಪ ನವರು, ಬೋವಿ ನಿಗಮದ ನಿರ್ದೇಶಕರಾದ ಹನುಮಂತಪ್ಪ 
ಸ್ವಾಮಿ ಗೌಡ್ರು. ಮಲ್ಲಿಕಾರ್ಜುನ್ ರೆಡ್ಡಿ , ಮದು, ಮಿಲಿಟರಿ ಬಸವರಾಜ್, ಚರಣ್ ದೇವಸ್ಥಾನ ಸಮಿತಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.


ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.