ಜೋಗ ಬಳಿ KSRTC BUS ಹಾಗೂ ಮಾರುತಿ ಓಮ್ನಿ ಅಪಘಾತ:ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮದರ್ಶಿ ಸಹೋದರ ಸಾವು

ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಜೋಗ ಬಳಿ ಜೋಗ ಪೊಲೀಸ್ ಠಾಣಾ ಸರಹದ್ದಿನಲ್ಲಿ ಚಿಕ್ಕಮಂಗಳೂರು ದಿಂದ ಕಾರವಾರಕ್ಕೆ ಹೊರಟ ಸರ್ಕಾರಿ KSRTC ಬಸ್ ಹಾಗೂ ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ಹಾಗೂ ಸಹೋದರ ಚಲಿಸುತ್ತಿದ್ದ ಮಾರುತಿ ಓಮ್ನಿ ಅಪಘಾತ ಸಂಭವಿಸಿದೆ.
ವಡನ್ ಬೈಲ್ ಪದ್ಮಾವತಿ ದೇವಾಲಯದ ಧರ್ಮಧರ್ಶಿ ರವರಿಗೆ ಸಣ್ಣ ಪುಟ್ಟ ಗಾಯಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ಆಂಬುಲೆನ್ಸ್ ಮೂಲಕ ರವಾನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಧರ್ಮಧರ್ಶಿ ಸಹೋದರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ.

 ಜೋಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ತನಿಖೆ ಮುಂದುವರಿದಿದೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.