ಶಿವಮೊಗ್ಗ: ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಜಿಲ್ಲಾಡಳಿತ ಹಾಗು ಜಿಲ್ಲಾ ಪೋಲಿಸ್ ಇಲಾಖೆಯ ಸಹಯೋಗದಲ್ಲಿ ಏಕತಾ ಓಟಕ್ಕೆ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಸೆಲ್ವಮಣಿ.ಶಾಸಕರಾದ ಡಿ.ಎಸ್.ಅರುಣ್.ರುದ್ರೇಗೌಡ ಸೇರಿದಂತೆ ಹಲವರಿದ್ದರು.
Leave a Comment