ವಿದ್ಯಾನಗರದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಗೋಪುರದ ಶಂಕುಸ್ಥಾಪನೆ

ಶಿವಮೊಗ್ಗದ ನಗರದ ವಿದ್ಯಾನಗರದಲ್ಲಿ  ಇಂದು ಬೆಳಿಗ್ಗೆ ಶ್ರೀ  ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಗೋಪುರದ ಶಂಕುಸ್ಥಾಪನೆಯನ್ನು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ನೆರವೇರಿಸಿದರು..   
ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗಿದೆ.
ಈ ಸಂದರ್ಬದಲ್ಲಿ ದೇವಸ್ಥಾನ ಕಮಿಟಿಯ ಪ್ರಮುಖರಾದ ಶ್ರೀಕಾಂತ್,ದೇವರಾಜ್,ಸತ್ಯನಾರಾಯಣ ಮತ್ತಿತರರು ಹಾಜರಿದ್ದರು.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.