ವಿದ್ಯಾನಗರದಲ್ಲಿ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಗೋಪುರದ ಶಂಕುಸ್ಥಾಪನೆ
ಶಿವಮೊಗ್ಗದ ನಗರದ ವಿದ್ಯಾನಗರದಲ್ಲಿ ಇಂದು ಬೆಳಿಗ್ಗೆ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದ ಗೋಪುರದ ಶಂಕುಸ್ಥಾಪನೆಯನ್ನು ಶಿವಮೊಗ್ಗ ಶಾಸಕ ಕೆ.ಎಸ್.ಈಶ್ವರಪ್ಪ ನೆರವೇರಿಸಿದರು..
ಸಮಾಜ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಕ್ರಮ ಕೈಗೊಳ್ಳಲಾಗಿದೆ.
ಈ ಸಂದರ್ಬದಲ್ಲಿ ದೇವಸ್ಥಾನ ಕಮಿಟಿಯ ಪ್ರಮುಖರಾದ ಶ್ರೀಕಾಂತ್,ದೇವರಾಜ್,ಸತ್ಯನಾರಾಯಣ ಮತ್ತಿತರರು ಹಾಜರಿದ್ದರು.
Leave a Comment