ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ನೂತನ ಉಪಾಧ್ಯಕ್ಷರಾಗಿ ಕೆ.ಪಿ.ದಯಾನಂದ್ ಸಾಗರ್ ಆಯ್ಕೆ

ಶಿವಮೊಗ್ಗ: ಗಾಡಿಕೊಪ್ಪ,ಶಿವಮೊಗ್ಗದ  ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದಲ್ಲಿ ಖಾಲಿಯಾದ ಉಪಾಧ್ಯಕ್ಷ ಹುದ್ದೆಗೆ ಇಂದು ಚುನಾವಣೆ ನಡೆಸಿದ್ದು,  ನೂತನ ಉಪಾಧ್ಯಕ್ಷರಾಗಿ ಶಿವಮೊಗ್ಗದ ವಕೀಲರಾದ ಕೆ.ಪಿ.ದಯಾನಂದ್ ಸಾಗರ್ ಇವರು ಆಯ್ಕೆಯಾಗಿದ್ದಾರೆ.

ಬ್ರಹ್ಮಶ್ರೀ ನಾರಾಯಣಗುರು ಪತ್ತಿನ ಸಹಕಾರ ಸಂಘದ ಪಧಾದಿಕಾರಿಗಳು ಮತ್ತು ಸಂಘದ ಸದಸ್ಯರು ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಶಿವಮೊಗ್ಗದ ವಕೀಲರಾದ ಕೆ.ಪಿ.ದಯಾನಂದ್ ಸಾಗರ್ ರವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಕಾಮೆಂಟ್‌ಗಳಿಲ್ಲ

Blogger ನಿಂದ ಸಾಮರ್ಥ್ಯಹೊಂದಿದೆ.