*ಶಿವಮೊಗ್ಗ- ಬೆಂಗಳೂರು: ಗುರುವಾರದಿಂದ (ಆ.31) ವಿಮಾನಯಾನ ಸೇವೆ ವಿಧ್ಯುಕ್ತ ಆರಂಭ*

ಆಗಸ್ಟ್ 29, 2023
ಬೆಂಗಳೂರು: ಶಿವಮೊಗ್ಗದಲ್ಲಿ ರಾಜ್ಯ ಸರಕಾರದ ವತಿಯಿಂದ ನೂತನವಾಗಿ ನಿರ್ಮಿಸಲಾಗಿರುವ ವಿಮಾನ ನಿಲ್ದಾಣದಿಂದ ವಿಮಾನಯಾನ ಸೇವೆಗಳು ಗುರುವಾರದಿಂದ (ಆ.31) ಆರಂಭವಾಗಲಿವೆ. ಈ ಮೂ...

ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಹಲವು ಮುಖಂಡರುಗಳು ಕಾಂಗ್ರೆಸ್ ಸೇರ್ಪಡೆ..!*

ಆಗಸ್ಟ್ 24, 2023
*ಲೋಕ ಸಭಾ ಮಾಜಿ ಸದಸ್ಯರು ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ ಹಾಗೂ ನಾಗರಾಜ್ ಗೌಡ ಸೇರಿದಂತೆ ಹಲವು ಮುಖಂಡರುಗಳು  ಕಾಂಗ್ರೆಸ್ ಸೇರ್ಪಡೆ...

*ಗಾಂಧಿ ಪ್ರತಿಮೆ ಧ್ವಂಸಗೊಳಿಸಿದ ಆರೋಪಿಗಳ ಬಂಧನ*

ಆಗಸ್ಟ್ 24, 2023
ಶಿವಮೊಗ್ಗ, ಆಗಸ್ಟ್ 24,  :       ಹೊಳೆಹೊನ್ನೂರಿನ ಗಾಂಧಿ ಸರ್ಕಲ್‍ನಲ್ಲಿ ಆ.20 ರ ತಡರಾತ್ರಿಯಲ್ಲಿ ಗಾಂಧೀಜಿಯವರ ಪ್ರತಿಮೆಯನ್ನು ಧ್ವಂಸಗೊಳಿಸಿದ್ದ ದುಷ್ಕರ್ಮಿಗಳನ್ನು ಪ...

*ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಇಂದಿನ ಜಂಟಿ ಪರಿವೀಕ್ಷಣೆ ಮುಂದೂಡಿಕೆ,*

ಆಗಸ್ಟ್ 22, 2023
ಶಿವಮೊಗ್ಗ: ಇಂದು ಸ್ಮಾರ್ಟ್ ಸಿಟಿ ಕಾಮಗಾರಿಗಳ ಜಂಟಿ ಪರಿವೀಕ್ಷಣೆಗೆ ಕರೆದಿದ್ದು ಇಂದು ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದ ಪ್ರಮುಖರು, ವಿವಿಧ...

*ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನ*

ಆಗಸ್ಟ್ 22, 2023
ಶಿವಮೊಗ್ಗ, ಆಗಸ್ಟ್ 22, :      2023-24 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ರೈತರ ತಾಕಿನಲ್ಲಿ ಹನಿ ನೀರಾವರಿ ಅಳವಡಿಕೆಗಾಗಿ ಭದ್ರಾವತಿ ಹಿರಿಯ ಸಹಾಯಕ...

*ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ*

ಆಗಸ್ಟ್ 22, 2023
ಶಿವಮೊಗ್ಗ, ಆಗಸ್ಟ್ 22, :      ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು 2023-24 ನೇ ಸಾಲಿನ ಜಿಲ್ಲ...

*ಹೊಲಿಗೆ ತರಬೇತಿ ನೀಡಲು ಆಸಕ್ತ ಸಂಸ್ಥೆಗಳಿಂದ ಅರ್ಜಿ ಆಹ್ವಾನ*

ಆಗಸ್ಟ್ 22, 2023
ಶಿವಮೊಗ್ಗ, ಆಗಸ್ಟ್ 22, :        2023-24 ನೇ ಸಾಲಿನ ಜಿಲ್ಲಾ ವಲಯದ ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ ಕಾರ್ಯಕ್ರಮದಡಿ ಬೇಸಿಕ್ ಹೊ...

*ಸೊಳ್ಳೆ ನಿಯಂತ್ರಣ ಮಾದರಿ ಪ್ರದರ್ಶನ ಮೂಲಕ ಜಾಗೃತಿ: ಉಮೇಶ್ ಹೆಚ್*

ಆಗಸ್ಟ್ 19, 2023
ಶಿವಮೊಗ್ಗ, ಆಗಸ್ಟ್ 19, :     ವಿದ್ಯಾರ್ಥಿಗಳು ರೋಗವಾಹಕ ಸೊಳ್ಳೆಗಳ ನಿಯಂತ್ರಣ ಕುರಿತು ಹೊಸ ಚಿಂತನೆಗಳೊಂದಿಗೆ ಮಾದರಿಗಳನ್ನು ಪ್ರದರ್ಶಿಸುವ ಮೂಲಕ ಸೊಳ್ಳೆ...

*ಇದೇ ಆಗಸ್ಟ್ 21 ರಂದು ನಾಗರಪಂಚಮಿ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ.!*

ಆಗಸ್ಟ್ 19, 2023
ನಾಗರಪಂಚಮಿಯಂದು ತರಕಾರಿ ಹೆಚ್ಚುವುದು, ಭೂಮಿಯನ್ನು ಅಗೆಯುವಂತಹ ಕೃತಿಗಳನ್ನು ಏಕೆ ನಿಷೇಧಿಸಲಾಗಿದೆ ? ನಾಗರಪಂಚಮಿಯ ದಿನ ಏನನ್ನೂ ಹೆಚ್ಚಬಾರದು, ಕೊಯ್ಯಬಾರದು...

ಆಗಸ್ಟ್ 20 ರಂದು ಸಂಸ್ಕೃತ ಪ್ರತಿಭಾ ಪುರಸ್ಕಾರ ಸಮಾರಂಭ.

ಆಗಸ್ಟ್ 19, 2023
ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತಾಧ್ಯಾಪಕ ಸಂಘ, ಶಿವಮೊಗ್ಗ ವಲಯದ ವತಿಯಿಂದ ಸಂಸ್ಕೃತ ವಿಷಯದಲ್ಲಿ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸ...

ನ್ಯಾಯಯುತ ಹಕ್ಕುಗಳನ್ನು ಪಡೆಯಲು ಈಡಿಗ ಸಮಾಜ ಸಂಘಟಿತವಾಗಬೇಕು:ಸಾರಗನ ಜಡ್ಡು ಕಾರ್ತಿಕೇಯ ಕ್ಷೇತ್ರದ ಯೋಗೇಂದ್ರ ಗುರೂಜಿ ಅಭಿಮತ

ಆಗಸ್ಟ್ 07, 2023
ಶಿವಮೊಗ್ಗ,ಆ.9:  ಈಡಿಗ ಸಮುದಾಯ, ಸಾಕಷ್ಟು ಕಷ್ಟ ನೋಡಿದೆ. ನೊಂದು ಬೆಂದಿರುವ ಈ ಸಮುದಾಯಕ್ಕೆ ಇಂದು ದಾರಿದ್ರ್ಯ ಬಂದಿಲ್ಲ ಸಂಘಟನಾತ್ಮಕವಾಗಿ ನ್ಯಾಯವಾಗಿ ಧಕ್...

*ಸಾರ್ವತ್ರಿಕ ಲಸಿಕೆ ಗುರಿ ಸಾಧಿಸಲು ತಹಶೀಲ್ದಾರರ ಸೂಚನೆ*

ಆಗಸ್ಟ್ 05, 2023
ಶಿವಮೊಗ್ಗ, ಆಗಸ್ಟ್ 05, :    ಲಸಿಕಾ ವಂಚಿತ ಮಕ್ಕಳು ಮತ್ತು ಗರ್ಭಿಣಿಯರಿಗೆ ಲಸಿಕೆ ನೀಡುವುದರೊಂದಿಗೆ ತಾಲ್ಲೂಕಿನಲ್ಲಿ ಸಾರ್ವತ್ರಿಕೆ ಲಸಿಕೆ ಗುರಿಯನ್ನು ಶ...

*ವಿದ್ಯಾಭ್ಯಾಸದೊಂದಿಗೆ ಕ್ರೀಡಾ ಚಟವಟಿಕೆಗಳಿಗೆ ಪ್ರಾಮುಖ್ಯತೆ ನೀಡಿ : ಮಧು ಬಂಗಾರಪ್ಪ*

ಆಗಸ್ಟ್ 05, 2023
ಶಿವಮೊಗ್ಗ, ಆಗಸ್ಟ್ 05,:    ಮಕ್ಕಳು ವಿದ್ಯಾಭ್ಯಾಸದೊಂದಿಗೆ ಕ್ರೀಡೆ ಮತ್ತು ಇತರೆ ಚಟುವಟಿಕೆಗಳಿಗೂ ಪ್ರಾಮುಖ್ಯತೆ ನೀಡಬೇಕೆಂದು ಶಿಕ್ಷಣ ಮತ್ತು ಜಿಲ್ಲಾ ಉಸ...
Blogger ನಿಂದ ಸಾಮರ್ಥ್ಯಹೊಂದಿದೆ.