ಹೊಳೆಹೊನ್ನುರು ಪೊಲೀಸರ ಕಾರ್ಯಾಚರಣೆ;ನಾಪತ್ತೆಯಾಗಿದ್ದ 70 ಲಕ್ಷ ರೂ. ಮೌಲ್ಯದ ಅಡಕೆ ಚೀಲಗಳ ತುಂಬಿದ ಲಾರಿ ಪತ್ತೆ ಹಚ್ಚುವಲ್ಲಿ ಯಶಸ್ವಿ

ಡಿಸೆಂಬರ್ 06, 2020
ಶಿವಮೊಗ್ಗ;  ಕಳೆದ ಎರಡೂವರೆ ತಿಂಗಳ ಹೊಳೆಹೊನ್ನೂರು ಸಮೀಪದ ಗುಡುಮಗಟ್ಟೆಯ ಅಡಕೆ ಗೋದಾಮಿನಿಂದ 70 ಲಕ್ಷ ರೂ. ಮೌಲ್ಯದ ಅಡಕೆ ಚೀಲಗಳನ್ನು ತುಂಬಿದ ಲಾರಿಯನ್ನು ಹೈಜಾಕ್ ಮಾಡಲಾ...

ಡಿಸೆಂಬರ್ 10 ರಂದು CCF ಕಚೇರಿಗೆ ಅಕೇಶಿಯಾ ವಿರೋಧಿ ಹೋರಾಟ ಒಕ್ಕೂಟದವರಿಂದ ಮುತ್ತಿಗೆ!

ಡಿಸೆಂಬರ್ 05, 2020
ಪ್ರೆಸ್ ಟ್ರಸ್ಟ್ ಶಿವಮೊಗ್ಗದಲ್ಲಿ ಇಂದು ಸಂಜೆ ನಡೆದ ಅಕೇಶಿಯಾ ವಿರೋಧಿ ಹೋರಾಟ ಒಕ್ಕೂಟದ ಸಭೆ.  ಎಂಪಿಎಂ ನೆಡುತೋಪು ಭೂಮಿಯನ್ನು ಖಾಸಗೀಕರಣ ಮಾಡಲು ಹೊರಟಿರು...

ನಾಗೇಶ್ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಿ ಅವರಿಗೆ ಕಠಿಣ ಶಿಕ್ಷೆ ವಿಧಿಸಿ : ಹಿಂದೂ ಜನಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹ

ಡಿಸೆಂಬರ್ 04, 2020
ಶಿವಮೊಗ್ಗ;  ನಿನ್ನೆ ಗುರುವಾರ ಶಿವಮೊಗ್ಗ ನಗರ ಬಜರಂಗದಳದ ಸಹ ಕಾರ್ಯದರ್ಶಿ ನಾಗೇಶರವರು ವಾಯು ವಿಹಾರಕ್ಕೆ ಹೋದಾಗ ಅವರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕವಾದ ...

ಶಿವಮೊಗ್ಗದಲ್ಲಿ ಗಲಭೆಗೆ ಸಂಭಂದ 10 ಪ್ರಕರಣ ದಾಖಲು-62 ಜನರ ಬಂಧನ, ಶಾಂತಿ ನೆಲೆಸಲು ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ; ಐಜಿಪಿ ರವಿ

ಡಿಸೆಂಬರ್ 04, 2020
ಶಿವಮೊಗ್ಗ;ನಿನ್ನೆ ನಡೆದ ಗಲಭೆಗೆ ಸಂಬಂಧ ಪಟ್ಟಂತೆ ಕೋಟೆ ಮತ್ತು ದೊಡ್ಡ ಪೇಟೆಯಲ್ಲಿ 10 ಪ್ರಕರಣ ದಾಖಲಾಗಿದ್ದು. ಶಾಂತಿ ನೆಲೆಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ ಎಂದು ದಾವ...

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಗೂಂಡಾಗಳ ವಿರುದ್ದ ಕಾನೂನು ಕ್ರಮ- ಶೀಘ್ರ ಬಂಧನ: ಸಚಿವ ಕೆ.ಎಸ್ ಈಶ್ವರಪ್ಪ ಭರವಸೆ

ಡಿಸೆಂಬರ್ 04, 2020
ಶಿವಮೊಗ್ಗ;  ಬಜರಂಗದಳ ಸಹ ಸಂಚಾಲಕನ ಮೇಲೆ ನಡೆದಿರುವ ಹಲ್ಲೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು ಮುಸ್ಲೀಂ ಮುಖಂಡರು ಹಲ್ಲೆ ಮಾಡಿದ ಗೂಂಡಾಗಳಿಗೆ ಕರೆದು ಬುದ್ದ...

ಭಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ಗಾಂಧೀ‌ಬಜಾರ್ ಬಂದ್

ಡಿಸೆಂಬರ್ 03, 2020
ಶಿವಮೊಗ್ಗ;   ಇಂದು ಬೆಳಿಗ್ಗೆ ಭಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ  ಗಾಂಧಿ ಬಜಾರ್, ಚೋರ್ ಬಜಾರ್ ನಲ್ಲಿ ಪ್ರಕ್ಷುಬ್ಧ ವಾತಾವರಣ...

ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಡಿಸೆಂಬರ್ 03, 2020
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.‌ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್ ಬರುವ ವೇಳೆ  ದೀಪಕ್ ಪೆಟ್ರೋಲ್ ಪಂಪ್ ಬಳಿ ಕಾರ್ಯಕರ್ತನ ಮೇಲೆ ನಾಲ್ವರು ಹಲ...

ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ

ಡಿಸೆಂಬರ್ 02, 2020
ಶಿವಮೊಗ್ಗ, : ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಮಂಡಳಿಯು ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿನ ಸ್ಮಾರ್ಟ್‍ಸಿಟಿ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಡಿಸೆಂ...

ಬೆಂಗಳೂರು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅರಣ್ಯ ವಿಭಾಗದ ನಿಗಮದ ನಿರ್ದೆಶಕರಾಗಿ ಶಿವಮೊಗ್ಗದ ಎನ್.ಡಿ. ಸತೀಶ್ ನೇಮಕ

ಡಿಸೆಂಬರ್ 02, 2020
ಬೆಂಗಳೂರು :ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅರಣ್ಯ ವಿಭಾಗದ ನಿಗಮದ ನಿರ್ದೆಶಕರಾಗಿ ಶಿವಮೊಗ್ಗದ ಎನ್.ಡಿ. ಸತೀಶ್ ರವರನ್ನು ಮತ್ತು ಬೇರೆ ಜಿಲ್ಲೆಯ ಇತರೇ ಮೂವರನ...

ಕೃಷಿಕ್ ಎಂಡೋಮೆಂಟ್ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಡಿಸೆಂಬರ್ 01, 2020
ಶಿವಮೊಗ್ಗ, ಡಿಸೆಂಬರ್-01;ಬೆಂಗಳೂರಿನ  ಕೃಷಿಕ್ ಸರ್ವೋದಯ ಫೌಂಡೇಶನ್ ಸಂಸ್ಥೆಯು ಭಾರತೀಯ ಆಡಳಿತ ಸೇವೆ/ಕರ್ನಾಟಕ ಆಡಳಿತ ಸೇವೆ/ಬ್ಯಾಂಕಿಂಗ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ...

ಚಿನ್ನ ಬೆಳ್ಳಿ ಅಂಗಡಿಯಲ್ಲಿ ಚಿನ್ನಾಭರಣ ಕಳ್ಳತನ ಆರೋಪಿತನ ಬಂಧನ

ಡಿಸೆಂಬರ್ 01, 2020
ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಿರುಪಳಯ್ಯನಕೇರಿಯ ಪಿರ್ಯಾದಿರವರ ಚಿನ್ನ-ಬೆಳ್ಳಿ ತಯಾರು ಮಾಡಿ ಮಾರಾಟ ಮಾಡುವ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು, ಅವರ ಮನೆಯ...

ಗ್ರಾಮ ಪಂಚಾಯತ್ ಚುನಾವಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಡಿಸೆಂಬರ್ 01, 2020
ಶಿವಮೊಗ್ಗ, ಡಿ.01: ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯತ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ಚುನಾವಣೆ ನಡೆಸಲು...
Blogger ನಿಂದ ಸಾಮರ್ಥ್ಯಹೊಂದಿದೆ.