ಆಕಾಶ್ ಬೈಜು ಸಂಸ್ಥೆಯ ಸಹಯೋಗದಲ್ಲಿ ನೀಟ್ ಮತ್ತು ಜೆಇಇ ತರಬೇತಿ

ಜನವರಿ 28, 2022
ಶಿವಮೊಗ್ಗ: ಅರಬಿಂದೋ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಸಕ್ತ ವರ್ಷದಿಂದ ಆಕಾಶ್ ಬೈಜು ಸಂಸ್ಥೆಯ ಸಹಯೋಗದಲ್ಲಿ ನೀಟ್ ಮತ್ತು ಜೆಇಇ ತರಬೇತಿ ನೀಡಲಾಗುವುದು ಎಂದು ಜ್ಞಾ...

ಅಂಬೇಡ್ಕರ್ ಅವರಿಗೆ ಅಪಮಾನ;ನ್ಯಾಯಾಧೀಶರ ವಿರುದ್ದ ಕೇಸ್ ದಾಖಲು ಮಾಡುವಂತೆ ಡಿ ಎಸ್ ಎಸ್ ಗುರುಮೂರ್ತಿ ಆಗ್ರಹ

ಜನವರಿ 28, 2022
ಶಿವಮೊಗ್ಗ: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶರ ವಿರುದ್ಧ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸ್ ದಾಖಲಿಸ...

ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಅರ್ಜಿ ಆಹ್ವಾನ

ಜನವರಿ 28, 2022
ಶಿವಮೊಗ್ಗ, ಜನವರಿ 28 : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ 2021-22ನೇ ಸಾಲಿಗೆ ಸಾಲ ಸೌಲಭ್ಯ ಒದಗಿಸಲು ನಿಗಮದಡಿ ಬರುವ ಜಾತಿ/ಉಪಜಾತಿಗಳಿಗೆ ಸೇರಿದ ಅರ್ಹ ಫಲ...

ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆ

ಜನವರಿ 26, 2022
ಶಿವಮೊಗ್ಗ :ನಗರದ ಅಶೋಕ ವೃತ್ತದಲ್ಲಿ ಇಂದು ಸಂಜೆ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗಣರಾಜ್ಯೋತ್ಸವ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪುಣ್ಯಸ್ಮರಣೆಯನ್ನು ಸಂ...

*ಕುವೆಂಪು ವಿಶ್ವವಿದ್ಯಾಲಯದಲ್ಲಿ 73ನೇ ಗಣರಾಜ್ಯೋತ್ಸವ*

ಜನವರಿ 26, 2022
 *ಬಲಿಷ್ಠ ಸಂವಿಧಾನದಿಂದ ಬಲಿಷ್ಠ ದೇಶ ನಿರ್ಮಾಣ: ಪ್ರೊ. ಬಿ. ಪಿ.  ವೀರಭದ್ರಪ್ಪ*  ಶಂಕರಘಟ್ಟ, ಜ. 26: ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರಚಿಸಿದ ಅತ್ಯಂತ ಸವ...

ಶ್ರೀ ನಾರಾಯಣ ಗುರು ವಿಚಾರ ವೇದಿಕೆಯಿಂದ ಸ್ವಾಭಿಮಾನ ನಡಿಗೆ

ಜನವರಿ 26, 2022
ಶಿವಮೊಗ್ಗ: ಗಣರಾಜ್ಯೋತ್ಸವ ಪರೇಡ್ ಗೆ ಕೇರಳ ರಾಜ್ಯ ಕೇಂದ್ರಕ್ಕೆ ಕಳಿಸಿದ್ದ ಸಂತ ಮಾನವತಾವಾದಿ ಬ್ರಹ್ಮಶ್ರೀ ನಾರಾಯಣಗುರುಗಳ ಸ್ಥಬ್ದ ಚಿತ್ರವನ್ನು ಕೇಂದ್ರ ಸ...

ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಅಧ್ಯಕ್ಷರಾಗಿ ವಿಜಯ್ ಕುಮಾರ್ ಎಸ್.ಎನ್.ನೇಮಕ

ಜನವರಿ 26, 2022
ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ.ನ ಅಧ್ಯಕ್ಷರನ್ನಾಗಿ ವಿಜಯ್ ಕುಮಾರ್ ಎಸ್.ಎನ್. ಇವರನ್ನು ನೇಮಕ ಮಾಡಿ ಎನ್.ಎಸ್.ಯು.ಐ. ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಆದ...

ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮ -ಧ್ವಜಾರೋಹಣ

ಜನವರಿ 26, 2022
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ 73 ನೇ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ #ಹೆಚ್_ಎಸ್_ಸುಂದರ...

*ಬಿಎಸ್ ಯಡಿಯೂರಪ್ಪನವರು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಗೆ ಕೈಜೋಡಿಸುತ್ತೇನೆ: ಸಚಿವ ಡಾ.ನಾರಾಯಣಗೌಡ*

ಜನವರಿ 26, 2022
ಶಿವಮೊಗ್ಗ ಜ, 26: ಗಣರಾಜೋತ್ಸವ ದಿನ ಪ್ರಯುಕ್ತ ಶಿವಮೊಗ್ಗದ ಡಿಎಆರ್ ಮೈದಾನದಲ್ಲಿ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಡಾ....

ತೀರ್ಥಹಳ್ಳಿ ಸಂಚು ರೂಪಿಸಿ ಮಾರಣಾಂತಿಕ ಹಲ್ಲೆ ಮಾಡಿದ್ದ, ಮೂರು ಜನರ ಬಂಧನ

ಜನವರಿ 26, 2022
ತೀರ್ಥಹಳ್ಳಿ: ಪೊಲೀಸ್ ಠಾಣಾ ವ್ಯಾಪ್ತಿಯ ಮಲ್ಲೇಸರ ಗ್ರಾಮದ ವಾಸಿಯೊಬ್ಬರು ಜಮೀನಿನ ರಸ್ತೆ ಮತ್ತು ಬೇಲಿ ವಿಚಾರದಲ್ಲಿ ತನ್ನ ಚಿಕ್ಕಮ್ಮನವರಿಗೆ ತೊಂದರೆ ಕೊಡುತ್ತಿದ್ದಾನೆಂದು...

*ಶಿವಮೊಗ್ಗದಲ್ಲಿ ಶರಣ್ಯ ಸಂಸ್ಥೆಯ ಉಚಿತ ಮತ್ತು ವಿಶೇಷ ಸೇವೆ*

ಜನವರಿ 25, 2022
ಸೇವಾ ಸಂಸ್ಥೆಯ ಬಗ್ಗೆ ಮಾಹಿತಿ ಹೆಸರು ಶರಣ್ಯ ಗ್ರಾಮೀಣ ನೋವು ಉಪಶಮನ ಆರೈಕೆ ಮತ್ತು ಸಂಶೋಧನಾ ಕೇಂದ್ರ ಪ್ರಾರಂಭಿಕ ದಿನಾಂಕ ಸೇವೆ ನೀಡುತ್ತಿರುವ ಸ್ಥಳ ಶಿವಮೊ...

ಕುಂಸಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷ ರಿಗೆ ಅಭಿನಂದನೆ ಸಲ್ಲಿಸಿದ ಜೆಡಿಸ್ ಪಕ್ಷದ ಮುಖಂಡ ಕಾಂತರಾಜ್

ಜನವರಿ 25, 2022
  ಶಿವಮೊಗ್ಗ:  ಕುಂಸಿ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಮ್ಮ ಜೆಡಿಸ್ ಪಕ್ಷದ ಯುವ ಮುಖಂಡ  ಪ್ರಭಾಕರ್ ರವರ ಧರ್ಮಪತ್ನಿ ಶ್ರೀ...

ಮಹಾನಗರಪಾಲಿಕೆ ಆವರಣದಲ್ಲಿ *ಗಣರಾಜ್ಯೋತ್ಸವ ಸಮಾರಂಭ*

ಜನವರಿ 25, 2022
 ಶಿವಮೊಗ್ಗ ;ಮಹಾನಗರಪಾಲಿಕೆ ವತಿಯಿಂದ ಜ.26 ರ ಬೆಳಿಗ್ಗೆ 08 ಗಂಟೆಗೆ ಮಹಾನಗರಪಾಲಿಕೆ ಆವರಣದಲ್ಲಿ ಗಣರಾಜ್ಯೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದೆ.     ರೇಷ್ಮೆ, ಯುವ ಸಬಲ...
Blogger ನಿಂದ ಸಾಮರ್ಥ್ಯಹೊಂದಿದೆ.