ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ಪ್ರತಿಭಟನೆ, ಮೆರವಣಿಗೆ ಅಥವಾ ಸಭೆಗಳನ್ನು ನಡೆಸಬಾರದು ; ಹೈಕೋರ್ಟ್

ಮಾರ್ಚ್ 04, 2022
ಬೆಂಗಳೂರು: ಪ್ರಮುಖ ಬೆಳವಣಿಗೆಯೊಂದರಲ್ಲಿ, ಬೆಂಗಳೂರಿನಲ್ಲಿ ಫ್ರೀಡಂ ಪಾರ್ಕ್ ಹೊರತುಪಡಿಸಿ ಇತರೆ ಯಾವುದೇ ಭಾಗದಲ್ಲೂ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆ ಅಥವಾ ಗುಂಪು ಯಾವು...

ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಸರ್ಕಾರ ಸ್ವೀಕರಿಸಿ ಜಿಪಂ ತಾಪಂ ಚುನಾವಣೆಗೆ ತಯಾರಿ ನಡೆಸಬೇಕು ; ಜಂಟಿ ಸುದ್ದಿ ಗೋಷ್ಟಿ

ಮಾರ್ಚ್ 03, 2022
ಶಿವಮೊಗ್ಗ: ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಸಾಮಾಜಿಕ, ಶೈಕ್ಷಣಿಕ ಜನಗಣತಿ ಸಮೀಕ್ಷೆ ವರದಿಯನ್ನು ಸರ್ಕಾರ ಸ್ವೀಕರಿಸಿ ಜಿಪಂ ತಾಪಂ ಚುನಾವಣೆಗೆ ತಯಾರಿ ನಡೆಸಬೇಕು ಎಂದು ಜ...

*ನಗರದಲ್ಲಿ ಮಾರ್ಚ್ 6 ರಿಂದ 9 ರವರೆಗೆ ಪಲ್ಸ್ ಪೋಲೀಯೋ ಲಸಿಕೆ ಕಾರ್ಯಕ್ರಮ*

ಮಾರ್ಚ್ 03, 2022
ಶಿವಮೊಗ್ಗ, ಮಾರ್ಚ್ 03 :      ಶಿವಮೊಗ್ಗ ನಗರದಲ್ಲಿ ಮಾರ್ಚ್ 6 ರಿಂದ 9 ರವರೆಗೆ ಪಲ್ಸ್ ಪೋಲೀಯೋ ಲಸಿಕೆ ಹಾಕುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲ ಅರ್ಹ ಮಕ...

ಮಾರ್ಚ್ 5 ರಂದು ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ ಶಂಕುಸ್ಥಾಪನೆ ಕಾರ್ಯಕ್ರಮ

ಮಾರ್ಚ್ 03, 2022
ಶಿವಮೊಗ್ಗ, ಮಾರ್ಚ್ 03 : ಶಿವಮೊಗ್ಗ ಮಹಾನಗರ ಪಾಲಕೆಯು ದಿ: 05/03/2022 ರಂದು ಬೆಳಗ್ಗೆ 10.00ಕ್ಕೆ ಶಿವಮೊಗ್ಗ ಮಹಾನಗರಪಾಲಿಕೆ ಆವರಣದಲ್ಲಿ ಸುಶಾಸನ ಭವನ ನಿರ್ಮಾಣ ಹಾಗೂ ...

*ಪರೀಕ್ಷಾಂಗ ಕುಲಸಚಿವರಾಗಿ ನವೀನ್ ಕುಮಾರ್ ಅಧಿಕಾರ ಸ್ವೀಕಾರ*

ಮಾರ್ಚ್ 03, 2022
ಶಂಕರಘಟ್ಟ, ಮಾ. 03: ಕುವೆಂಪು ವಿಶ್ವವಿದ್ಯಾಲಯದ ನೂತನ ಪರೀಕ್ಷಾಂಗ ಕುಲಸಚಿವರಾಗಿ  ನೇಮಕಗೊಂಡಿರುವ ಪ್ರೊ.‌ನವೀನ್ ಕುಮಾರ್ ಎಸ್. ಕೆ ಮತ್ತು ದೂರಶಿಕ್ಷಣ ನಿರ...

ಬಗರ್ ಹುಕುಂ ಸಾಗುವಳಿದಾರರ ಸಮಸ್ಯೆ ಕಗ್ಗಂಟಾಗಿ ಉಳಿಯಲು ಕಾಂಗ್ರೆಸ್ ಕಾರಣ: ಸಂಸದ ಬಿ.ವೈ. ರಾಘವೇಂದ್ರ

ಮಾರ್ಚ್ 03, 2022
ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ತಪ್ಪಿನಿಂದಾಗಿ ಬಗರ್ ಹುಕುಂ ಸಾಗುವಳಿದಾರರಿಗೆ ನ್ಯಾಯ ಒದಗಿಸಲು ಆಗುತ್ತಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ...

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಮಹಿಳಾ ಕ್ರೀಡಾಕೂಟ

ಮಾರ್ಚ್ 03, 2022
ಶಿವಮೊಗ್ಗ, ಮಾರ್ಚ್ 03 : ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಮಾರ್ಚ್-08 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ನಗರದ ನೆಹರೂ ಕ್ರೀಡಾಂಗಣದಲ್ಲಿ...

ಪ್ರಕೃತಿಯನ್ನು ಸಂರಕ್ಷಣೆ ಮಾಡುವುದು ಅತ್ಯಂತ ಅವಶ್ಯ

ಮಾರ್ಚ್ 03, 2022
ಶಿವಮೊಗ್ಗ: ಮನುಷ್ಯರು ಪ್ರಕೃತಿಯಿಂದ ಸದಾ ಲಾಭ ಪಡೆಯುತ್ತಿದ್ದು, ಆರೋಗ್ಯದ ದೃಷ್ಠಿಯಿಂದ ಎಲ್ಲರಿಗೂ ಅನುಕೂಲ ಆಗುತ್ತಿರುತ್ತದೆ. ಆದ್ದರಿಂದ ಪ್ರಕೃತಿಯನ್ನು ನಾವೆಲ್ಲರೂ ಸಂರ...

ಭಾರತ ಸರ್ವ ಜನಾಂಗದ ತೋಟವಾಗಿದೆ. ಕೆಲವರು ಗಲಾಟೆ ಎಬ್ಬಿಸಿ ಗೊಂದಲ ಮೂಡಿಸುತ್ತಿದ್ದಾರೆ: ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ,

ಮಾರ್ಚ್ 02, 2022
ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಇಂದು ಶಾಂತಿಗಾಗಿ ನಾವು ಸೌಹಾರ್ದ ಸಭೆ ಶಿವಮೊಗ್ಗ: ನಗರದ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ಇಂದು ಶಾಂತಿಗಾಗಿ ನಾವು ಸೌಹಾರ್ದ ಸಭ...

*ಡಾ. ಕಡಿದಾಳ್ ಗೋಪಾಲ್‌ಗೆ ಬಸವಕೇಂದ್ರದಿಂದ ಅಭಿನಂದನೆ*

ಮಾರ್ಚ್ 02, 2022
ಶಿವಮೊಗ್ಗ: ಆತ್ಮವಿಶ್ವಾಸ ಹಾಗೂ ದೃಢ ನಿರ್ಧಾರವಿದ್ದರೆ ಎಲ್ಲರೂ ಸಾಧನೆ ಮಾಡಬಹುದಾಗಿದೆ. ಸಾಧನೆಗೆ ವಯಸ್ಸಿನ ಮಿತಿ ಇರುವುದಿಲ್ಲ. ಏಕಾಗ್ರತೆ ಹಾಗೂ ಛಲ ಮುಖ್ಯ ಎಂದು ಡಾ. ಬಸ...

ಪ್ರೀತಿಸಿ ಮದುವೆಯಾದ ಗರ್ಭಿಣಿ ಪತ್ನಿಗೆ ಸಿಗರೇಟ್ ನಿಂದ ಸುಟ್ಟು ವಿಕೃತಿ ಮೆರೆದ ಪತಿರಾಯ..ಬಂಧನ*

ಮಾರ್ಚ್ 02, 2022
ಉಡುಪಿ: ಪ್ರೀತಿಸಿ ಮದುವೆಯಾದ ತನ್ನ ಗರ್ಭಿಣಿ ಪತ್ನಿಗೆ ದಿನನಿತ್ಯ ಚಿತ್ರಹಿಂಸೆ ಕೊಟ್ಟು ವರದಕ್ಷಿಣೆ ತರುವಂತೆ ಪೀಡಿಸಿ ಸಾಲದಕ್ಕೆ ಆಕೆಯ ದೇಹದ ಮೇಲೆ  ಸಿಗರೇ...

ಶಿವಮೊಗ್ಗ;ಕೆಎಸ್ಆರ್.ಪಿ ಹಾಗೂ ಆರ್.ಎ.ಎಫ್ ತಂಡದಿಂದ ರೂಟ್ ಮಾರ್ಚ್

ಮಾರ್ಚ್ 01, 2022
ಶಿವಮೊಗ್ಗ ;ನಗರದಲ್ಲಿ  ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ದಿನಾಂಕಃ-01-03-2022 ರಂದು ಸಂಜೆ ಪೊಲೀಸ್ ಇಲಾಖಾ ವತಿಯಿಂದ ಶಿವಮೊಗ್ಗ ಜಿಲ್ಲಾ ಪೊಲೀಸ...

ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಬಗ್ಗೆ ವಿಶೇಷ ಲೇಖನ.. ಶಿವರಾತ್ರಿಯ ಪ್ರಯುಕ್ತ ವಿವಿಧ ದೇವಾಲಯ ದಲ್ಲಿ ವಿಶೇಷ ಅಲಂಕಾರ ನೋಡಿ..

ಮಾರ್ಚ್ 01, 2022
ಮಹಾಶಿವರಾತ್ರಿಯ ನಿಮಿತ್ತ ಸನಾತನ ಸಂಸ್ಥೆಯ ವಿಶೇಷ ಲೇಖನ ! ಶಿವಾಲಯದಲ್ಲಿ ಶಿವನ ದರ್ಶನ ಪಡೆಯುವ ಯೋಗ್ಯ ಪದ್ಧತಿ ! ಶಿವನ ದರ್ಶನ ಪಡೆಯುವ ಮುನ್ನ ನಂದಿಯ ದರ್ಶ...
Blogger ನಿಂದ ಸಾಮರ್ಥ್ಯಹೊಂದಿದೆ.