ಏ. 11ರಂದು ಡಾ.ಪುನೀತ್ ರಾಜಕುಮಾರ್ ಅವರ ಸ್ಮರಣಾರ್ಥ ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ, ಕವನ ಸಂಕಲನ ಬಿಡುಗಡೆ ಹಾಗೂ ನಾಟಕ ಪ್ರದರ್ಶನ

ಏಪ್ರಿಲ್ 07, 2022
ಶಿವಮೊಗ್ಗ: ಹೊಸನಗರ ತಾಲೂಕು ಮಾದಾಪುರದ ಶ್ರೀ ಶನಿಪರಮೇಶ್ವರ ಯುವಕ ಸಂಘ, ಶಿವಮೊಗ್ಗದ ಜಾನಪದ ಕಲಾ ಮತ್ತು ಸಾಃಇ್ತಯ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಏ. 11 ರಂದು ಸಂಜೆ 4...

ಏ.8, 9 ಮತ್ತು 10 ಶಿವಮೊಗ್ಗ ವಲಯದ ನಡುವೆ ಕ್ರಿಕೆಟ್ ಲೀಗ್ ಮ್ಯಾಚ್ ಮಾದರಿಯ ಕ್ರಿಕೆಟ್ ಪಂದ್ಯಾವಳಿ

ಏಪ್ರಿಲ್ 07, 2022
ಶಿವಮೊಗ್ಗ: ಗೋವಾ ಫ್ರೆಂಡ್ಸ್ ಕ್ರಿಕೆಟ್ ಲೀಗ್ ಹಾಗೂ ಶಿವಮೊಗ್ಗ ವಲಯದ ನಡುವೆ ಕ್ರಿಕೆಟ್ ಲೀಗ್ ಮ್ಯಾಚ್ ಮಾದರಿಯ ಕ್ರಿಕೆಟ್ ಪಂದ್ಯಾವಳಿಯನ್ನು ಏ.8, 9 ಮತ್ತು 10 ರಂದು ಹಮ್...

ಡೆಲ್ಲಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ SSLC ಶಿಕ್ಷಣವನ್ನು ಕೇವಲ ಒಂದು ರೂಪಾಯಿಗೆ ನೀಡಲಾಗುವುದು:ಶಾಲೆಯ ಫೌಂಡರ್ ಡೈರೆಕ್ಟರ್ ಎಸ್.ಬಿ. ಜಗದೀಶ್ ಗೌಡ

ಏಪ್ರಿಲ್ 07, 2022
ಶಿವಮೊಗ್ಗ: ಹೊಳೆಹೊನ್ನೂರು ರಸ್ತೆಯ ಗುರುಪುರದಲ್ಲಿ 2013 ರಲ್ಲಿಯೇ ಆರಂಭವಾಗಿರುವ ಡೆಲ್ಲಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ಮಕ್ಕಳಿಗೆ ...

ಬಿಜೆಪಿಯವರು ಧರ್ಮದ ಹೆಸರಲ್ಲಿ ಜನರಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್. ಸುಂದರೇಶ್

ಏಪ್ರಿಲ್ 06, 2022
ಶಿವಮೊಗ್ಗ: ಬಿಜೆಪಿಯವರು ಸದಾ ಸುಳ್ಳು ಹೇಳುತ್ತಾ ದೇಶವನ್ನು ದಿವಾಳಿಯತ್ತ ದೂಡುವುದರ ಜೊತೆಗೆ ಧರ್ಮದ ಹೆಸರಲ್ಲಿ ಜನರಲ್ಲಿ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದ್ದಾರೆ ಎಂದು...

ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಬಿಡುಗಡೆ ಮಾಡಿರುವ ಕ್ರಮವನ್ನು ಖಂಡಿಸಿ ಏ.11ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಏಪ್ರಿಲ್ 06, 2022
ಶಿವಮೊಗ್ಗ: ಬಿಸಿಯೂಟ ನೌಕರರನ್ನು 60 ವರ್ಷ ವಯೋಮಾನದ ನೆಪವೊಡ್ಡಿ 19 ವರ್ಷ ಸೇವೆಸಲ್ಲಿಸಿದ ಬಡ ಮಹಿಳೆಯರನ್ನು ನಿವೃತ್ತಿ ಹೆಸರಿನಲ್ಲಿ ಅಮಾನವೀಯವಾಗಿ ಬಿಡುಗಡೆ ಮಾಡಿರುವ ಕ್...

ಪುರುಷರಿಗಿಂತ ಮಹಿಳೆ ಹೆಚ್ಚು ಸಾಮಥ್ಯ೯ ಹೊಂದಿದವಳಾಗಿದ್ದು ಮಹಿಳೆಯರಿಗೆ ಮೀಸಲಾತಿ ಬೇಕಾಗಿಲ್ಲ : ಇನ್ಫೊಸಿಸ್ ಫೌಂಡೇಷನ್ನಿನ ಅಧ್ಯಕ್ಷೆ ಶ್ರೀಮತಿ ಸುಧಾ ಮೂರ್ತಿ

ಏಪ್ರಿಲ್ 06, 2022
ಶಿವಮೊಗ್ಗ: ಪುರುಷರಿಗಿಂತ ಮಹಿಳೆ ಹೆಚ್ಚು ಸಾಮಥ್ಯ೯ ಹೊಂದಿದವಳಾಗಿದ್ದು  ಮಹಿಳೆಯರಿಗೆ ಮೀಸಲಾತಿ ಬೇಕಾಗಿಲ್ಲ ಎಂದು ಇನ್ಫೊಸಿಸ್ ಫೌಂಡೇಷನ್ನಿನ ಅಧ್ಯಕ್ಷೆ ಶ್ರೀಮತಿ ಸುಧಾ ಮೂ...

ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನವಿದೆ :ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ

ಏಪ್ರಿಲ್ 05, 2022
ಶಿವಮೊಗ್ಗ: ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಗೆ ವಿಶೇಷ ಸ್ಥಾನವಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ನ...

ಶಿವಮೊಗ್ಗ ಭಾವನಾ ಲೀಜನ್ ಘಟಕಕ್ಕೆ ಹಲವಾರು ವಿಭಾಗಗಳಲ್ಲಿ ಪ್ರಶಸ್ತಿ

ಏಪ್ರಿಲ್ 04, 2022
ಬ್ರಹ್ಮಾವರ:   ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ನ ರಾಷ್ಟ್ರೀಯ ಸಮ್ಮೇಳನವು ಇತ್ತೀಚೆಗೆ ಬ್ರಹ್ಮಾವರದಲ್ಲಿ ನಡೆಯಿತು.    ಈ ಸಮ್ಮೇಳನದಲ್ಲಿ ನಮ್ಮ ನಗರದ,  ಪ್ರಪಂಚದ ಪ್ರಪ...

ಏಪ್ರಿಲ್ 05*ಕುವೆಂಪು ವಿವಿಗೆ ಬರಲಿದ್ದಾರೆ ಪದ್ಮಶ್ರೀ ಮಂಜಮ್ಮ ಜೋಗತಿ*

ಏಪ್ರಿಲ್ 04, 2022
*ಏಪ್ರಿಲ್  05 ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣ*  ಶಂಕರಘಟ್ಟ, ಏ. 03: ಬರುವ ಏಪ್ರಿಲ್ 05ರಂದು ಬಾಬು ಜಗಜೀ...

ರಸ್ತೆ ಅಭಿವೃದ್ದಿ ಕಾಮಗಾರಿಗಳ ಶಂಕುಸ್ಥಾಪನೆ ಸಮಾರಂಭ* ಅನುದಾನ ನೀಡಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ಸಂಸದ ಬಿವೈಆರ್

ಏಪ್ರಿಲ್ 03, 2022
ಶಿವಮೊಗ್ಗ, ಏ,೩: ಕಲ್ಲೂರು ಬಸವಾಪುರ ಮಾರ್ಗವಾಗಿ ಹಾಯ್‌ಹೊಳೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸರ್ಕಾರ ರೂ.೧೪.೨೦ ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಭಾಗ...

ಭೋಪಾಲ್ ಮಹಿಳಾ ಉದ್ಯಮ ಸಮಾವೇಶದಲ್ಲಿ ಲಕ್ಷ್ಮಿದೇವಿ ಗೋಪಿನಾಥ್ ಭಾಗಿ

ಏಪ್ರಿಲ್ 01, 2022
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಉದ್ಯಮಿಯಾಗಿ ಕಳೆದ 10 ವರ್ಷಗಳಿಂದ ಯಶಸ್ವಿಯಾಗಿರುವ ಲಕ್ಷ್ಮಿದೇವಿ ಗೋಪಿನಾಥ್ ಇತ್ತೀಚೆಗೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ...

ಪುನೀತ್‌ರಂತೆ ಜನಮುಖಿ ಕೆಲಸ ಮಾಡೋಣ: ಮಧುಬಂಗಾರಪ್ಪಶಿವಮೊಗ್ಗ ತಾಲೂಕು ಚೋಡನಾಳ ಗ್ರಾಮದಲ್ಲಿ ಅಪ್ಪು ಪುತ್ಥಳಿ ಅನಾವರಣ

ಏಪ್ರಿಲ್ 01, 2022
ಶಿವಮೊಗ್ಗ,ಮಾ.೩೧: ಕರ್ನಾಟಕ ರತ್ನ ಡಾ.ಪುನೀತ್ ರಾಜ್‌ಕುಮಾರ್ ಅವರನ್ನು ನಾಡಿನುದ್ದಗಲಕ್ಕೂ ಜನ ಈ ರೀತಿ ಪ್ರೀತಿಸಲು ಅವರು ಮಾಡಿರುವ ಸಮಾಜಮುಖಿ ಕೆಲಸಗಳೇ ಕಾರಣ. ಎಲ್ಲ ಸ್ಥರ...
Blogger ನಿಂದ ಸಾಮರ್ಥ್ಯಹೊಂದಿದೆ.