ಇನ್ನು ಮುಂದೆ"ಪೌರ ಕಾರ್ಮಿಕರು"ಸರ್ಕಾರಿ ನೌಕರರು.!ರಾಜ್ಯ ಸಚಿವ ಸಂಪುಟದ ಅನುಮೋದನೆ ಸೆಪ್ಟೆಂಬರ್ 20, 2022 ಪೌರಕಾರ್ಮಿಕರ ಹಲವು ವರ್ಷಗಳ ಹೋರಾಟಕ್ಕೆ ಸಿಕ್ಕ ಜಯ ಬೆಂಗಳೂರು: ರಾಜ್ಯದ ನಗರಸಭೆ ಪುರಸಭೆ ಮತ್ತು ಇತರ ಪಟ್ಟಣ ಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಸೇವೆ ಸಲ್...
ದೇವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ದೇವರ ದರ್ಶನ ಪಡೆದ ಬಿವೈಆರ್ ರಿಂದ ಅನ್ನಸಂತರ್ಪಣೆ ಸೆಪ್ಟೆಂಬರ್ 19, 2022 ಶಿಕಾರಿಪುರ ತಾಲೂಕಿನ ಹಿರೇಕಲವತ್ತಿ ಗ್ರಾಮದ ಶ್ರೀ ಮಣ್ಣಿನ ಬಸವಣ್ಣ ದೇವರ ಜಾತ್ರಾ ಮಹೋತ್ಸವದಲ್ಲಿ ಶ್ರೀ ದೇವರ ದರ್ಶನ ಪಡೆದು, ಧಾರ್ಮಿಕ ಕಾರ್ಯಕ್ರಮದಲ್ಲಿ ಭ...
ಶಿವಮೊಗ್ಗ ಕ್ರೀಡಾಧಿಕಾರಿ ಮಂಜುನಾಥ್ ಅವರ ಧೋರಣೆ ಖಂಡಿಸಿ ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ಸೆಪ್ಟೆಂಬರ್ 19, 2022 ಶಿವಮೊಗ್ಗ: ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಮಾರ್ಟ್ ಸಿಟಿ ಕಾಮಗಾರಿ ನೆಪ ಹೇಳಿ ಇತರ ಕ್ರೀಡಾ ಚಟುವಟಿಕೆಗಳಿಗೆ ಒಳಾಂಗಣ ಕ್ರೀಡಾಂಗಣ ನೀಡ...
ಉಡುಪಿಯಲ್ಲಿ ಎಂಐಒ ಕ್ಯಾನ್ಸರ್ ಡೇ ಕೇರ್ ಸೆಂಟರ್ ಪ್ರಾರಂಭ ಸೆಪ್ಟೆಂಬರ್ 17, 2022 ಮಂಗಳೂರಿನಲ್ಲಿ ಕಳೆದ 12 ವರ್ಷಗಳಿಂದ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಿ ಜಪ್ರಿಯಗೊಂಡಿರುವ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಅಂಕಾಲಜಿಯ ಕ್ಯಾನ್ಸರ್ ಡೇ ಕೇರ್ ಸೆಂಟರ್...
ಸ್ವಾಸ್ಥ್ಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಮಾದಕ ವಸ್ತುಗಳಿಂದ ಪ್ರತಿಯೊಬ್ಬರು ದೂರವಿರಬೇಕು : ಸಂಸದ ಬಿ.ವೈ. ರಾಘವೇಂದ್ರ ಸೆಪ್ಟೆಂಬರ್ 16, 2022 ಶಿವಮೊಗ್ಗ: ಸ್ವಾಸ್ಥ್ಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಮಾದಕ ವಸ್ತುಗಳಿಂದ ಪ್ರತಿಯೊಬ್ಬರು ದೂರವಿರಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಿವಮೊಗ್...
*ಸಮಾಜದಲ್ಲಿ ಇಂಜಿನಿಯರ್ ಪಾತ್ರ ಪ್ರಮುಖವಾದದ್ದು : ಡಾ.ಸೆಲ್ವಮಣಿ ಆರ್* ಸೆಪ್ಟೆಂಬರ್ 15, 2022 ಶಿವಮೊಗ್ಗ, ಸೆಪ್ಟಂಬರ್ 15, ರಸ್ತೆ, ಅಣೆಕಟ್ಟು ವಿದ್ಯುತ್, ಮನೆಗಳ ನಿರ್ಮಾಣ ಸೇರಿದಂತೆ ಎಲ್ಲಾ ವಿಭಾಗಗಳಲ್ಲೂ ಇಂಜಿನಿಯರ್ಗಳ ಕೊಡುಗೆ ಅಪಾರವಾಗಿದ್ದು ದ...
ಭದ್ರಾವತಿ ಹಿಂದೂಮಹಾಸಭಾ ಗಣಪತಿಯ ವಿಜೃಂಭಿಸಿದ ಮೆರವಣಿಗೆ ಶಾಂತಿಯುತ ವಿಸರ್ಜನೆ ಸೆಪ್ಟೆಂಬರ್ 08, 2022 ಭದ್ರಾವತಿ ,ಸೆ.8 : ಹೊಸಮನೆ ಬಡಾವಣೆಯಲ್ಲಿ ಪ್ರತಿಷ್ಠಾಪಿಸಿದ್ದ 50 ನೇ ವರ್ಷದ ಹಿಂದೂಮಹಸಭಾ ಗಣಪತಿ ವಿಸರ್ಜನಾಪೂರ್ವ ಮೆರವಣಿಗೆ ಗುರುವಾರ ಅತ್ಯಂತ ವಿಜೃಂಭಣೆ...
ಗಂಡ-ಹೆಂಡತಿ ನಡುವೆ ಗಲಾಟೆ: ಪತ್ನಿಯ ಕತ್ತು ಕೊಯ್ದು ತಾನು ಆಸ್ಪತ್ರೆ ಸೇರಿದ ಪತಿರಾಯ!! ಸೆಪ್ಟೆಂಬರ್ 07, 2022 ಶಿವಮೊಗ್ಗ: ರಾತ್ರಿ ಗಂಡ ಹೆಂಡತಿಯ ನಡುವೆ ಗಲಾಟೆಯಾಗಿದ್ದು, ಬೆಳಿಗ್ಗೆ ಅಡುಗೆ ಮನೆಯ ರಕ್ತದ ಮಡುವಿನಲ್ಲಿ ಪತ್ನಿ ಪತ್ತೆಯಾಗಿದ್ದಾಳೆ. ಮೃತ ಮಹಿಳೆಯನ್ನ ಮಂ...
ಶಿವಮೊಗ್ಗದಲ್ಲಿ ಒಂದು ಗಂಟೆ ಮಳೆ ಆರ್ಭಟ : ಹಲವು ಬಡಾವಣೆಯಲ್ಲಿ ಮನೆಗಳಿಗೆ ನುಗ್ಗಿದ ನೀರು ಸೆಪ್ಟೆಂಬರ್ 06, 2022 ಶಿವಮೊಗ್ಗ, ಸೆ. 6: ಶಿವಮೊಗ್ಗ ನಗರದಲ್ಲಿ ಮಂಗಳವಾರ ಇಂದು ಸಂಜೆ ಒಂದು ಗಂಟೆ ಅವಧಿಯಲ್ಲಿ ಸುರಿದ ಮಳೆಗೆ ನಗರದ ಹಲವೆಡೆ ಬಡಾವಣೆಯಲ್ಲಿ ಮನೆಗಳಿಗೆ ನುಗ್ಗಿದ ...
*ಕನ್ನಡ ಸಾಹಿತ್ಯ ಪರಿಷತ್ತಿನ 'ಸಂಘಟನಾ ಕಾರ್ಯದರ್ಶಿ'ಯಾಗಿ ಶ್ರೀರಂಜಿನಿದತ್ತಾತ್ರಿ ಆಯ್ಕೆ :* ಸೆಪ್ಟೆಂಬರ್ 05, 2022 ಶಿವಮೊಗ್ಗ: ನಾಡೋಜ ಡಾ.ಮಹೇಶ್ ಜೋಷಿ ಅಧ್ಯಕ್ಷರು" ಕನ್ನಡ ಸಾಹಿತ್ಯ ಪರಿಷತ್ತು" ಬೆಂಗಳೂರು, ಇವರು ಶಿವಮೊಗ್ಗ ಜಿಲ್ಲೆಯ ಸಾಹಿತ್ಯ ಪರಿಷತ್ತಿನ ಸದಸ್ಯರ ಮೇಲೆ ಅಭ...
ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಎಚ್ಚರಿಕೆ ಶಾಂತಿ ಕದಡಿದರೆ ಸತ್ಯಾಗ್ರಹ ಮಾಡಬೇಕಾದೀತು ! ಸೆಪ್ಟೆಂಬರ್ 03, 2022 ಶಿವಮೊಗ್ಗ : ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಹಿರಿಮೆ ಹೊಂದಿದ ಶಿವಮೊಗ್ಗದಲ್ಲಿ ಶಾಂತಿಯನ್ನು ಕದಡಬಾರದು, ಒಂದು ವೇಳೆ ಅಂತಹ ಪ್ರಸಂಗಗಳು ನಡೆದರೆ ಸತ್ಯಾಗ್ರಹ ಮಾಡಬೇಕಾದ...
ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ ಸೆಪ್ಟೆಂಬರ್ 01, 2022 ಶಿವಮೊಗ್ಗ: ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಇಂದು ಜಿಲ್ಲಾಧಿಕಾರಿ ಕಚೇರಿ ...
ಸೆ. 3ರಂದು “ನಮ್ಮ ನಡಿಗೆ ಶಾಂತಿಯ ಕಡೆಗೆ”ನಡಿಗೆಯಲ್ಲಿ ೧೦ ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಸೆಪ್ಟೆಂಬರ್ 01, 2022 ಶಿವಮೊಗ್ಗ ಮಥುರಾ ಪ್ಯಾರಡೈಸ್ನಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಭಾಗವಹಿಸಿದ್ದ ಪ್ರಮುಖರು. -------------------------- ಶಿವಮೊಗ್ಗ: ಸಾಹಿ...