ಶಿವಮೊಗ್ಗದಲ್ಲಿ ಗಲಭೆಗೆ ಸಂಭಂದ 10 ಪ್ರಕರಣ ದಾಖಲು-62 ಜನರ ಬಂಧನ, ಶಾಂತಿ ನೆಲೆಸಲು ಸೂಕ್ತ ಬಿಗಿ ಪೊಲೀಸ್ ಬಂದೋಬಸ್ತ್ ; ಐಜಿಪಿ ರವಿ

ಡಿಸೆಂಬರ್ 04, 2020
ಶಿವಮೊಗ್ಗ;ನಿನ್ನೆ ನಡೆದ ಗಲಭೆಗೆ ಸಂಬಂಧ ಪಟ್ಟಂತೆ ಕೋಟೆ ಮತ್ತು ದೊಡ್ಡ ಪೇಟೆಯಲ್ಲಿ 10 ಪ್ರಕರಣ ದಾಖಲಾಗಿದ್ದು. ಶಾಂತಿ ನೆಲೆಸಲು ಹಲವಾರು ಕ್ರಮ ಕೈಗೊಳ್ಳಲಾಗಿದೆ ಎಂದು ದಾವ...

ಭಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ ಮುಸ್ಲಿಂ ಗೂಂಡಾಗಳ ವಿರುದ್ದ ಕಾನೂನು ಕ್ರಮ- ಶೀಘ್ರ ಬಂಧನ: ಸಚಿವ ಕೆ.ಎಸ್ ಈಶ್ವರಪ್ಪ ಭರವಸೆ

ಡಿಸೆಂಬರ್ 04, 2020
ಶಿವಮೊಗ್ಗ;  ಬಜರಂಗದಳ ಸಹ ಸಂಚಾಲಕನ ಮೇಲೆ ನಡೆದಿರುವ ಹಲ್ಲೆ ಪೂರ್ವ ನಿಯೋಜಿತ ಕೃತ್ಯವಾಗಿದ್ದು ಮುಸ್ಲೀಂ ಮುಖಂಡರು ಹಲ್ಲೆ ಮಾಡಿದ ಗೂಂಡಾಗಳಿಗೆ ಕರೆದು ಬುದ್ದ...

ಭಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ ಗಾಂಧೀ‌ಬಜಾರ್ ಬಂದ್

ಡಿಸೆಂಬರ್ 03, 2020
ಶಿವಮೊಗ್ಗ;   ಇಂದು ಬೆಳಿಗ್ಗೆ ಭಜರಂಗದಳದ ಕಾರ್ಯಕರ್ತ ನಾಗೇಶ್ ಮೇಲಿನ ಹಲ್ಲೆಯ ಹಿನ್ನೆಲೆಯಲ್ಲಿ  ಗಾಂಧಿ ಬಜಾರ್, ಚೋರ್ ಬಜಾರ್ ನಲ್ಲಿ ಪ್ರಕ್ಷುಬ್ಧ ವಾತಾವರಣ...

ಬಜರಂಗದಳದ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ : ಆಸ್ಪತ್ರೆಗೆ ದಾಖಲು

ಡಿಸೆಂಬರ್ 03, 2020
ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ.‌ ನೆಹರೂ ಕ್ರೀಡಾಂಗಣಕ್ಕೆ ವಾಕಿಂಗ್ ಬರುವ ವೇಳೆ  ದೀಪಕ್ ಪೆಟ್ರೋಲ್ ಪಂಪ್ ಬಳಿ ಕಾರ್ಯಕರ್ತನ ಮೇಲೆ ನಾಲ್ವರು ಹಲ...

ವಿದ್ಯುತ್ ವ್ಯತ್ಯಯ : ಸಹಕರಿಸಲು ಮನವಿ

ಡಿಸೆಂಬರ್ 02, 2020
ಶಿವಮೊಗ್ಗ, : ಮಂಗಳೂರು ವಿದ್ಯುತ್ಛಕ್ತಿ ಸರಬರಾಜು ಮಂಡಳಿಯು ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲಿನ ಸ್ಮಾರ್ಟ್‍ಸಿಟಿ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಡಿಸೆಂ...

ಬೆಂಗಳೂರು ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅರಣ್ಯ ವಿಭಾಗದ ನಿಗಮದ ನಿರ್ದೆಶಕರಾಗಿ ಶಿವಮೊಗ್ಗದ ಎನ್.ಡಿ. ಸತೀಶ್ ನೇಮಕ

ಡಿಸೆಂಬರ್ 02, 2020
ಬೆಂಗಳೂರು :ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅರಣ್ಯ ವಿಭಾಗದ ನಿಗಮದ ನಿರ್ದೆಶಕರಾಗಿ ಶಿವಮೊಗ್ಗದ ಎನ್.ಡಿ. ಸತೀಶ್ ರವರನ್ನು ಮತ್ತು ಬೇರೆ ಜಿಲ್ಲೆಯ ಇತರೇ ಮೂವರನ...

ಕೃಷಿಕ್ ಎಂಡೋಮೆಂಟ್ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ

ಡಿಸೆಂಬರ್ 01, 2020
ಶಿವಮೊಗ್ಗ, ಡಿಸೆಂಬರ್-01;ಬೆಂಗಳೂರಿನ  ಕೃಷಿಕ್ ಸರ್ವೋದಯ ಫೌಂಡೇಶನ್ ಸಂಸ್ಥೆಯು ಭಾರತೀಯ ಆಡಳಿತ ಸೇವೆ/ಕರ್ನಾಟಕ ಆಡಳಿತ ಸೇವೆ/ಬ್ಯಾಂಕಿಂಗ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆ...

ಚಿನ್ನ ಬೆಳ್ಳಿ ಅಂಗಡಿಯಲ್ಲಿ ಚಿನ್ನಾಭರಣ ಕಳ್ಳತನ ಆರೋಪಿತನ ಬಂಧನ

ಡಿಸೆಂಬರ್ 01, 2020
ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ತಿರುಪಳಯ್ಯನಕೇರಿಯ ಪಿರ್ಯಾದಿರವರ ಚಿನ್ನ-ಬೆಳ್ಳಿ ತಯಾರು ಮಾಡಿ ಮಾರಾಟ ಮಾಡುವ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು, ಅವರ ಮನೆಯ...

ಗ್ರಾಮ ಪಂಚಾಯತ್ ಚುನಾವಣೆಗೆ ಜಿಲ್ಲಾಡಳಿತ ಸರ್ವ ಸಿದ್ಧತೆ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಡಿಸೆಂಬರ್ 01, 2020
ಶಿವಮೊಗ್ಗ, ಡಿ.01: ಶಿವಮೊಗ್ಗ ಜಿಲ್ಲೆಯ 244 ಗ್ರಾಮ ಪಂಚಾಯತ್‌ಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಪಾರದರ್ಶಕವಾಗಿ ಮತ್ತು ಕಟ್ಟುನಿಟ್ಟಾಗಿ ಚುನಾವಣೆ ನಡೆಸಲು...

ನಾಳೆ ವಿಶ್ವ ಏಯ್ಡ್ಸ್‍ದಿನಾಚರಣೆ : ಜಾಗೃತಿ ಕಾರ್ಯಕ್ರಮ

ನವೆಂಬರ್ 30, 2020
ಶಿವಮೊಗ್ಗ, ನವೆಂಬರ್ 30  : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭ...

ಡಿಸೆಂಬರ್ ಮಾಹೆಯಾದ್ಯಂತ ಸಕ್ರಿಯ ಕ್ಷಯರೋಗ ಪತ್ತೆ ಆಂದೋಲನ

ನವೆಂಬರ್ 30, 2020
ಶಿವಮೊಗ್ಗ, ನವೆಂಬರ್ 30: ಸಾಮಾಜಿಕ ಹಾಗೂ ಆರ್ಥಿಕವಾಗಿ ದುರ್ಬಲ ವರ್ಗದವರನ್ನು ಕೇಂದ್ರೀಕೃತವಾಗಿರಿಸಿಕೊಂಡು ಮನೆ ಭೇಟಿಯ ಮೂಲಕ ಸಕ್ರಿಯವಾಗಿ ಕ್ಷಯರೋಗ ಪ್ರಕರ...

ಮನಸ್ಸಿನ ಸದೃಢತೆಗೆ ವ್ಯಾಯಾಮ ಅತ್ಯಂತ ಅವಶ್ಯಕ-ಸಹಕಾರಿ:ರಾಜ್ಯ ಆರ್ಯವೈಶ್ಯ ಸಮುದಾಯು ಅಭಿವೃದ್ಧಿ ನಿಗಮದ ಅಧ್ಯಕ್ಷಡಿ.ಎಸ್.ಅರುಣ್

ನವೆಂಬರ್ 30, 2020
ಶಿವಮೊಗ್ಗ: ದೇಹ ಹಾಗೂ ಮನಸ್ಸಿನ ಸದೃಢತೆಗೆ ವ್ಯಾಯಾಮ ತುಂಬಾ ಅಗತ್ಯ, ನಮ್ಮದೇಹ ಸದೃಢ ಆಗಿರಬೇಕಾದರೆ ದೈಹಿಕ ಚಟುವಟಿಕೆಗಳು ಅತ್ಯಂತ ಸಹಕಾರಿ ಎಂದು ರಾಜ್ಯಆರ್ಯವೈಶ್ಯ ಸಮುದಾಯ...
Blogger ನಿಂದ ಸಾಮರ್ಥ್ಯಹೊಂದಿದೆ.