ಶಿವಾಜಿ ಮಹಾರಾಜರ ಜಯಂತಿ ಆಚರಣೆ ಫೆಬ್ರವರಿ 19, 2022 ಶಿವಮೊಗ್ಗ, ಫೆಬ್ರವರಿ 19: ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಇಂದು ನಗರದ ಕುವೆಂಪು ರಂಗಮಂದಿರದಲ್ಲಿ ಶಿವಾಜಿ ಮಹಾರಾಜರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತ...
ಫಸಲ್ ಬಿಮಾ ಯೋಜನೆ ಲಾಭ ಹೆಚ್ಚಿನ ರೈತರಿಗೆ ದೊರೆಯಲು ಕ್ರಮ ಕೈಗೊಳ್ಳಿ: ಸಚಿವ ಕೆ.ಸಿ.ನಾರಾಯಣ ಗೌಡ ಫೆಬ್ರವರಿ 19, 2022 ಶಿವಮೊಗ್ಗ, : ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಪ್ರಯೋಜನ ಪಡೆಯುತ್ತಿರುವ ರೈತರ ಸಂಖ್ಯೆ ಕಡಿಮೆಯಿದ್ದು, ಎಲ್ಲಾ ರೈತರು ಇದರ ಪ್ರಯೋಜನ ಪಡೆಯುವ ನಿಟ್ಟಿ...
ಜಿಲ್ಲಾ ಮಟ್ಟದ ನೆರೆಹೊರೆ ಯುವ ಸಂಸತ್ತು ಕಾರ್ಯಕ್ರಮ*ಯುವ ಜನತೆ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ : ಡಾ.ನಾರಾಯಣಗೌಡ* ಫೆಬ್ರವರಿ 19, 2022 ಶಿವಮೊಗ್ಗ, ಫೆಬ್ರವರಿ 19: ಯುವಜನತೆಯೇ ನಮ್ಮ ದೇಶದ ಶಕ್ತಿ ಮತ್ತು ಭವಿಷ್ಯ. ಯುವಜನತೆ ಮನಸ್ಸು ಮಾಡಿದರೆ ದೇಶದ ಭವಿಷ್ಯವನ್ನೇ ಬದಲಾಯಿಸಬಹುದು ಎಂದು ರೇಷ್ಮೆ, ಯುವ ಸಬಲೀಕ...
ಅಂಚೆ ಪ್ರಗತಿಗೆ ಸಿಬ್ಬಂದಿಗಳ ಅಹರ್ನಿಶಿ ಶ್ರಮ ಅಗತ್ಯ: ಡಾ.ಬಾಲಕೃಷ್ಣ ಹೆಗಡೆ ಫೆಬ್ರವರಿ 18, 2022 ಶಿವಮೊಗ್ಗ: ದೇಶದಲ್ಲಿಯೇ ಅತ್ಯಂತ ವಿಶ್ವಾಸಾರ್ಹ, ಪ್ರಮಾಣಿಕ ಸೇವೆಯ ಇಲಾಖೆ ಭಾರತೀಯ ಅಂಚೆ ಇಲಾಖೆಯಾಗಿದ್ದು ಅದನ್ನು ಉಳಿಸಿ, ಬೆಳೆಸಿಕೊಂಡು ಹೋಗುವುದು ಇಲಾಖೆ...
ಸಮುದಾಯದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು ಪೂರಕ ವಾತಾವರಣ ಸೃಷ್ಠಿಸುವ ಅಗತ್ಯವಿದೆ : - ಸಂಸದ ಬಿ.ವೈ.ರಾಘವೇಂದ್ರ ಫೆಬ್ರವರಿ 18, 2022 ಶಿವಮೊಗ್ಗ, ಫೆಬ್ರವರಿ 18 : ಸಮುದಾಯದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಸದುದ್ದೇಶದಿಂದ ಕೇಂದ್ರ ಸರ್ಕಾರದ ನೆರವಿನೊಂದ...
ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ಮನವಿ ಫೆಬ್ರವರಿ 17, 2022 ಶಿವಮೊಗ್ಗ: ಹಿಜಾಬ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳ(ಐಎನ್ಎ)ದಿಂದ ತನಿಖೆ ನಡೆಸುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ...
ಶಿವಮೊಗ್ಗ: ಬಿಜೆಪಿ ಜಾತಿ ವಿಷ ಬೀಜ ಭಿತ್ತಿ ದೇಶಾದ್ಯಂತ ಆಶಾಂತಿ ಉಂಟು ಮಾಡುತ್ತಿದೆ : ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪ ಫೆಬ್ರವರಿ 17, 2022 ಶಿವಮೊಗ್ಗ: ಬಿಜೆಪಿ ಜಾತಿ ವಿಷ ಬೀಜ ಭಿತ್ತಿ ದೇಶಾದ್ಯಂತ ಆಶಾಂತಿ ಉಂಟು ಮಾಡುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ಆರೋಪಿಸಿದರು. ...
ಶಿವಮೊಗ್ಗ: ಸಚಿವ ಸಂಪುಟದಿಂದ ಸಚಿವ ಕೆ.ಎಸ್.ಈಶ್ವರಪ್ಪನವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ಫೆಬ್ರವರಿ 17, 2022 ಶಿವಮೊಗ್ಗ: ಸಚಿವ ಸಂಪುಟದಿಂದ ಕೆ.ಎಸ್.ಈಶ್ವರಪ್ಪನವರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಇಂದು ಡಿ.ಕೆ. ಶಿವಕುಮಾರ್ ಅಭಿಮಾನಿ ಬಳಗದ ವತಿಯಿಂದ ಇದು ಜಿಲ್ಲಾಧಿಕಾರಿ ಕಚೇರಿ ಎ...
ಕೃಷಿ ಇಲಾಖೆಯಿಂದ ಸಹಾಯಧನ ಸೌಲಭ್ಯ ಪಡೆಯಲು ರೈತರಲ್ಲಿ ಮನವಿ ಫೆಬ್ರವರಿ 17, 2022 2021-22 ನೇ ಸಾಲಿನಲ್ಲಿ ಕೃಷಿ ಇಲಾಖೆ ವತಿಯಿಂದ ಈ ಕೆಳಕಂಡ ಯೋಜನೆಗಳಲ್ಲಿ ಸಹಾಯಧನದಡಿ ವಿವಿಧ ಘಟಕಗಳನ್ನು ರೈತರು ಪಡೆದುಕೊಳ್ಳಬಹುದಾಗಿರುತ್ತದೆ. 1) ಸೂಕ್ಷ್ಮ ನೀರಾವರಿ ಯೋ...
ದಾವಣಗೆರೆ ತಾಲ್ಲೂಕು ಬೇತೂರು - ಕಡಜ್ಜಿ ಗ್ರಾಮದ ನಡುವೆ ಬರುವ ಆರ್-4 ವಿತರಣಾ ನಾಲೆಯಲ್ಲಿ ರೈತರೊಂದಿಗೆ ಹಾಗೂ ನೀರು ಗಂಟಿಗಳೊಂದಿಗೆ ಕಾಡಾ ಅದ್ಯಕ್ಷರ ಸಮಾಲೋಚನೆ.. ಫೆಬ್ರವರಿ 17, 2022 ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ರೈತರಿಗೆ ಯಾವುದೇ ಎಡರು ತೊಡರು ಆಗದಂತೆ ಪ್ರಾರಂಭದ ಹಂತದಿಂದ ಕೊನೆಯಂಚಿನ ರೈತರಿಗೆ ಸಕಾಲದಲ್ಲಿ ನೀರು ತಲುಪಿಸಲು ಹಗಲು ರಾತ್ರಿ ಎನ್ನದೇ ಸೂ...
ಶಿವಮೊಗ್ಗ: ಹಿಜಾಬ್ ವಿವಾದ ;ಇಂದೂ ಮುಂದುವರೆದ ತರಗತಿ ಬಹಿಷ್ಕಾರ ಫೆಬ್ರವರಿ 16, 2022 ಶಿವಮೊಗ್ಗ: ಹಿಜಾಬ್ ವಿವಾದ ಇಂದು ಕೂಡ ಮುಂದುವರೆದಿದ್ದು, ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿದ್ದಾರೆ. ರಾಜ್ಯದಲ್ಲಿ ಇಂದಿನಿಂದ ಪಿಯು ಮತ್ತು ಪದವಿ ಕಾಲೇ...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆ. 19 ರಂದು ವಿಧಾನಸೌಧ –ಹೈಕೋರ್ಟ್ ಚಲೋ ಪ್ರತಿಭಟನಾ ಮೆರವಣಿಗೆ ಫೆಬ್ರವರಿ 16, 2022 ಶಿವಮೊಗ್ಗ: ರಾಯಚೂರು ಜಿಲ್ಲಾ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ಪಾಟೀಲರ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ...
ಅಭಿವೃದ್ಧಿಯ ಬಗ್ಗೆ ಗಮನಹರಿಸುವಂತೆ ಅಣ್ಣ ಹಜಾರೆ ಹೋರಾಟ ಸಮಿತಿ ವತಿಯಿಂದ ಪಾಲಿಕೆಗೆ ಮನವಿ ಫೆಬ್ರವರಿ 16, 2022 ಶಿವಮೊಗ್ಗ: ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಬಂಡವಾಳ ರಹಿತ ಅಭಿವೃದ್ಧಿ ಹಾಗೂ ಭ್ರಷ್ಟಾಚಾರ ರಹಿತ ಅಭಿವೃದ್ಧಿಯ ಬಗ್ಗೆ ಗಮನಹರಿಸುವಂತೆ ಅಣ್ಣ ಹಜಾರೆ ಹೋರಾಟ ಸಮಿತಿ ವತಿಯಿಂದ ...