ನಾಜೀಮಾ ಅವರ ಸೇವೆಯನ್ನು ಗುರುತಿಸಿ:ನಿರ್ಮಾಲಾ ಸೇವಾ ಕೇಂದ್ರದಿಂದ ಅಭಿನಂದನೆ

ಮಾರ್ಚ್ 14, 2022
ಶಿವಮೊಗ್ಗ: ಜಯ ಕರ್ನಾಟಕ ಸಂಘಟನೆಯ ಮಹಿಳಾ ಜಿಲ್ಲಾಧ್ಯಕ್ಷೆ ನಾಜೀಮಾ ಅವರ ಸೇವೆಯನ್ನು ಗುರುತಿಸಿ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸೆಕ್ರೇಟ್ ಹಾರ್ಟ್ ಚರ್ಚಿನ ಸಮುದಾಯ ಭವನದ...

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ- ಮನವಿ

ಮಾರ್ಚ್ 14, 2022
ಶಿವಮೊಗ್ಗ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ಮಾಜಿ ಮೇಯರ್ ನಾಗರಾಜ್ ಕಂಕಾರಿ ಅವರ ನೇತೃತ್ವದಲ್ಲಿ ಪಾಲಿಕೆ ಎದುರು ಇಂದು ಜೆ...

ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಶೀಘ್ರದಲ್ಲಿಯೇ ಸ್ಥಾಪಿಸಬೇಕು:ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಆಗ್ರಹ

ಮಾರ್ಚ್ 14, 2022
ಶಿವಮೊಗ್ಗ: ಅಸಂಘಟಿತ ಕಾರ್ಮಿಕರಿಗೆ ಮೂಲ ಸೌಲಭ್ಯಗಳನ್ನು ನೀಡಲು ಅನುಕೂಲವಾಗುವಂತೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಶೀಘ್ರದಲ್ಲಿಯೇ ಸ್ಥಾಪಿಸಬೇಕು ...

ಯುವಕರು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು: ಪತ್ರಕರ್ತ ನಾಗರಾಜ್ ಶೆಣೈ

ಮಾರ್ಚ್ 14, 2022
ಶಿವಮೊಗ್ಗ: ಯುವಕರು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಮತ್ತು ಪರಿಸರ ಸಂರಕ್ಷಣೆಗೆ, ಸ್ವಚ್ಛತೆಗೆ ಒತ್ತು ನೀಡಿ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಪತ್ರಕರ್ತ ನಾಗರಾ...

*ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಂಡ ಭವಿಷ್ಯ ನಿಧಿ ಭವನ*

ಮಾರ್ಚ್ 12, 2022
ಶಿವಮೊಗ್ಗ,ಮಾರ್ಚ್ 12;      ಮಲ್ಲಿಗೇನಹಳ್ಳಿಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಭವಿಷ್ಯ ನಿಧಿ ಭವನವನ್ನು ಕೇಂದ್ರ ಕಾರ್ಮಿಕ ಮತ್ತು ಉದ...

ಆನವಟ್ಟಿಯಲ್ಲಿ ಮಾ.14 ರಂದು ಬೃಹತ್ ರೈತ ಪ್ರತಿಭಟನಾ ಮೆರವಣಿಗೆ: ಸೊರಬದ ಮಾಜಿ ಶಾಸಕ ಮಧುಬಂಗಾರಪ್ಪ

ಮಾರ್ಚ್ 12, 2022
ಶಿವಮೊಗ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ಕೊಡಬೇಕು. ನ್ಯಾಯಾಲಯಕ್ಕೆ ಅಲೆದಾಡಿಸಬಾರದು. ಈಗ ರೈತರ ಮೇಲೆ ಹಾಕಿರುವ ಕೇಸುಗಳನ್ನು ವಾ...

ನವೋದಯ ವಿದ್ಯಾಲಯದಲ್ಲಿ 12 ನೇ ತರಗತಿ ಮಕ್ಕಳಿಂದ ಸಣ್ಣ ಮಕ್ಕಳ ಮೇಲೆ ದೌರ್ಜನ್ಯ,ದೈಹಿಕ ಮತ್ತು ಮಾನಸಿಕ ಹಿಂಸೆ: ಪೋಷಕರಿಂದ ಸಂಸದ ಬಿವೈಆರ್ ಗೆ ದೂರು

ಮಾರ್ಚ್ 12, 2022
ಶಿವಮೊಗ್ಗ: ಜಿಲ್ಲೆಯ ಏಕೈಕ ಜವಾಹರಲಾಲ್ ನೆಹರೂ ನವೋದಯ ವಿದ್ಯಾಲಯದಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಕೂಡಲೇ ಸಮಸ್ಯೆ ಬಗಹರಿಸುವಂತೆ ಒತ್ತಾಯಿಸಿ ಜೆ.ಎನ್.ವಿ....

ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರ: ಮಾಜಿ ಗೃಹ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್

ಮಾರ್ಚ್ 12, 2022
ಶಿವಮೊಗ್ಗ: ಯುವ ನಾಯಕರ ಪಡೆ ಕಟ್ಟಿಕೊಂಡು ರಾಜಕೀಯಕ್ಕೆ ಪರಿಚಯಿಸಿದ ಅಪರೂಪದ ವ್ಯಕ್ತಿಯಾಗಿರುವ ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರಿಯಾಗ...

*ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ ಉದ್ಘಾಟನೆ ಕಾರ್ಯಕ್ರಮ*

ಮಾರ್ಚ್ 12, 2022
ಶಿವಮೊಗ್ಗ ಮಾರ್ಚ್ 11:       ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಮಾ.12 ರಂದು ರಾಜ್ಯಾದ್ಯಂತ ಅನುಷ್ಟಾನಗೊಳ...

*ಜಿಲ್ಲಾ ಯುವ ಸಮಾವೇಶ ಕಾರ್ಯಕ್ರಮ* ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ

ಮಾರ್ಚ್ 11, 2022
ಶಿವಮೊಗ್ಗ ಮಾರ್ಚ್ 11:          ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸ...
Blogger ನಿಂದ ಸಾಮರ್ಥ್ಯಹೊಂದಿದೆ.