ನಾಜೀಮಾ ಅವರ ಸೇವೆಯನ್ನು ಗುರುತಿಸಿ:ನಿರ್ಮಾಲಾ ಸೇವಾ ಕೇಂದ್ರದಿಂದ ಅಭಿನಂದನೆ ಮಾರ್ಚ್ 14, 2022 ಶಿವಮೊಗ್ಗ: ಜಯ ಕರ್ನಾಟಕ ಸಂಘಟನೆಯ ಮಹಿಳಾ ಜಿಲ್ಲಾಧ್ಯಕ್ಷೆ ನಾಜೀಮಾ ಅವರ ಸೇವೆಯನ್ನು ಗುರುತಿಸಿ ನಗರದ ಬಿ.ಹೆಚ್.ರಸ್ತೆಯಲ್ಲಿರುವ ಸೆಕ್ರೇಟ್ ಹಾರ್ಟ್ ಚರ್ಚಿನ ಸಮುದಾಯ ಭವನದ...
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ- ಮನವಿ ಮಾರ್ಚ್ 14, 2022 ಶಿವಮೊಗ್ಗ: ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ತಕ್ಷಣವೇ ನಿವಾರಿಸಬೇಕೆಂದು ಆಗ್ರಹಿಸಿ ಮಾಜಿ ಮೇಯರ್ ನಾಗರಾಜ್ ಕಂಕಾರಿ ಅವರ ನೇತೃತ್ವದಲ್ಲಿ ಪಾಲಿಕೆ ಎದುರು ಇಂದು ಜೆ...
ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಶೀಘ್ರದಲ್ಲಿಯೇ ಸ್ಥಾಪಿಸಬೇಕು:ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಆಗ್ರಹ ಮಾರ್ಚ್ 14, 2022 ಶಿವಮೊಗ್ಗ: ಅಸಂಘಟಿತ ಕಾರ್ಮಿಕರಿಗೆ ಮೂಲ ಸೌಲಭ್ಯಗಳನ್ನು ನೀಡಲು ಅನುಕೂಲವಾಗುವಂತೆ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯನ್ನು ಶೀಘ್ರದಲ್ಲಿಯೇ ಸ್ಥಾಪಿಸಬೇಕು ...
ಯುವಕರು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು: ಪತ್ರಕರ್ತ ನಾಗರಾಜ್ ಶೆಣೈ ಮಾರ್ಚ್ 14, 2022 ಶಿವಮೊಗ್ಗ: ಯುವಕರು ರಾಷ್ಟ್ರಾಭಿಮಾನ ಬೆಳೆಸಿಕೊಳ್ಳಬೇಕು ಮತ್ತು ಪರಿಸರ ಸಂರಕ್ಷಣೆಗೆ, ಸ್ವಚ್ಛತೆಗೆ ಒತ್ತು ನೀಡಿ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕೆಂದು ಪತ್ರಕರ್ತ ನಾಗರಾ...
ಕರಾಟೆ ತರಬೇತಿ ನೀಡಿದ ವ್ಯಕ್ತಿಗೆ ಸನ್ಮಾನ ಮಾರ್ಚ್ 14, 2022 ಕರ್ನಾಟಕ ರಾಜ್ಯ ಪೊಲೀಸ್ ಮೀಸಲು ಪಡೆ 8ನೇ ಬೆಟಾಲಿಯನ್ ಮಾಚೇನಹಳ್ಳಿ ಶಿವಮೊಗ್ಗದ ಪ್ರಶಿಕ್ಷಣಾರ್ಥಿಗಳಿಗೆ 1ವಾರದ ಕರಾಟೆ ತರಬೇತಿ ಯನ್ನು ನೀಡಿದ್ದಕ್ಕೆ ಕರ್ನ...
ರಾಮಚಂದ್ರಾಪುರ ಮಠದಲ್ಲಿ ನಡೆದ "ಕೃಷ್ಣಾರ್ಪಣ" ಸಮಾರಂಭ ಮಾರ್ಚ್ 14, 2022 ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕು ರಾಮಚಂದ್ರಾಪುರ ಮಠದಲ್ಲಿ ನಡೆದ "ಕೃಷ್ಣಾರ್ಪಣ" ಸಮಾರಂಭದಲ್ಲಿ ಪಶುಸಂಗೋಪನ ಇಲಾಖೆ ಸಚಿವರಾದ ಶ್ರೀ ಪ್ರಭು ಚ...
*ಕೃಷಿ ಕಾಲೇಜಿನಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಭೆ* ಮಾರ್ಚ್ 14, 2022 ಶಿವಮೊಗ್ಗ ಮಾರ್ಚ್ 14: ಶಿವಮೊಗ್ಗದ ಕೃಷಿ ಕಾಲೇಜಿನಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿಗಳ ಸಭೆಯನ್ನು ಮಾರ್ಚ್ 12 ರಂದು ಆಯೋಜಿಸಲಾಗಿತ್ತು. ಕಾರ್...
*ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಂಡ ಭವಿಷ್ಯ ನಿಧಿ ಭವನ* ಮಾರ್ಚ್ 12, 2022 ಶಿವಮೊಗ್ಗ,ಮಾರ್ಚ್ 12; ಮಲ್ಲಿಗೇನಹಳ್ಳಿಯ ಅಟಲ್ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣವಾಗಿರುವ ಭವಿಷ್ಯ ನಿಧಿ ಭವನವನ್ನು ಕೇಂದ್ರ ಕಾರ್ಮಿಕ ಮತ್ತು ಉದ...
ಆನವಟ್ಟಿಯಲ್ಲಿ ಮಾ.14 ರಂದು ಬೃಹತ್ ರೈತ ಪ್ರತಿಭಟನಾ ಮೆರವಣಿಗೆ: ಸೊರಬದ ಮಾಜಿ ಶಾಸಕ ಮಧುಬಂಗಾರಪ್ಪ ಮಾರ್ಚ್ 12, 2022 ಶಿವಮೊಗ್ಗ: ರಾಜ್ಯ ಮತ್ತು ಕೇಂದ್ರ ಸರ್ಕಾರ ಬಗರ್ ಹುಕುಂ ಸಾಗುವಳಿದಾರರಿಗೆ ರಕ್ಷಣೆ ಕೊಡಬೇಕು. ನ್ಯಾಯಾಲಯಕ್ಕೆ ಅಲೆದಾಡಿಸಬಾರದು. ಈಗ ರೈತರ ಮೇಲೆ ಹಾಕಿರುವ ಕೇಸುಗಳನ್ನು ವಾ...
ನವೋದಯ ವಿದ್ಯಾಲಯದಲ್ಲಿ 12 ನೇ ತರಗತಿ ಮಕ್ಕಳಿಂದ ಸಣ್ಣ ಮಕ್ಕಳ ಮೇಲೆ ದೌರ್ಜನ್ಯ,ದೈಹಿಕ ಮತ್ತು ಮಾನಸಿಕ ಹಿಂಸೆ: ಪೋಷಕರಿಂದ ಸಂಸದ ಬಿವೈಆರ್ ಗೆ ದೂರು ಮಾರ್ಚ್ 12, 2022 ಶಿವಮೊಗ್ಗ: ಜಿಲ್ಲೆಯ ಏಕೈಕ ಜವಾಹರಲಾಲ್ ನೆಹರೂ ನವೋದಯ ವಿದ್ಯಾಲಯದಲ್ಲಿ ಹಲವಾರು ಸಮಸ್ಯೆಗಳಿದ್ದು, ಈ ಕೂಡಲೇ ಸಮಸ್ಯೆ ಬಗಹರಿಸುವಂತೆ ಒತ್ತಾಯಿಸಿ ಜೆ.ಎನ್.ವಿ....
ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರ: ಮಾಜಿ ಗೃಹ ಸಚಿವ, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಮಾರ್ಚ್ 12, 2022 ಶಿವಮೊಗ್ಗ: ಯುವ ನಾಯಕರ ಪಡೆ ಕಟ್ಟಿಕೊಂಡು ರಾಜಕೀಯಕ್ಕೆ ಪರಿಚಯಿಸಿದ ಅಪರೂಪದ ವ್ಯಕ್ತಿಯಾಗಿರುವ ಮಂಜುನಾಥ ಭಂಡಾರಿ ಅವರ ಆಶಯ ಇಂದಿನ ಯುವ ಪೀಳಿಗೆಗೆ ಮಾದರಿಯಾಗ...
*ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆ ಉದ್ಘಾಟನೆ ಕಾರ್ಯಕ್ರಮ* ಮಾರ್ಚ್ 12, 2022 ಶಿವಮೊಗ್ಗ ಮಾರ್ಚ್ 11: ರಾಜ್ಯ ಸರ್ಕಾರದ ಮಹತ್ತರ ಯೋಜನೆಯಾದ ‘ಕಂದಾಯ ದಾಖಲೆ ಮನೆ ಬಾಗಿಲಿಗೆ’ ಯೋಜನೆಯನ್ನು ಮಾ.12 ರಂದು ರಾಜ್ಯಾದ್ಯಂತ ಅನುಷ್ಟಾನಗೊಳ...
*ಜಿಲ್ಲಾ ಯುವ ಸಮಾವೇಶ ಕಾರ್ಯಕ್ರಮ* ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾರ್ಚ್ 11, 2022 ಶಿವಮೊಗ್ಗ ಮಾರ್ಚ್ 11: ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸ...