ಹಂದಿ ಅಣ್ಣಿ ಕೊಲೆ ಪಾತಕಿಗಳು ಚಿಕ್ಕಮಗಳೂರು ಎಸ್ಪಿ ಮುಂದೆ ಶರಣು:ಶಿವಮೊಗ್ಗ ಎಸ್ಪಿ ಲಕ್ಷ್ಮಿಪ್ರಸಾದ್ ಹೇಳಿಕೆ

ಜುಲೈ 19, 2022
ಚಿಕ್ಕಮಗಳೂರು: ಇತ್ತೀಚೆಗೆ ಶಿವಮೊಗ್ಗ ವಿನೋಬನಗರ ಪೊಲೀಸ್ ಠಾಣೆ ಬಳಿಯಲ್ಲಿ ಹಾಡಹಗಲೇ ನಟೋರಿಸ್ ರೌಡಿ ಹಂದಿ ಅಣ್ಣಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳ...

ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ :ಜಿಲ್ಲಾಧಿಕಾರಿ ಕಚೇರಿ ಎದುರು ಒಂಟಿ ಕಾಲಿನಲ್ಲಿ ನಿಂತು ಪ್ರತಿಭಟನೆ

ಜುಲೈ 16, 2022
ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಗೊಳಿಸುವುದನ್ನು ವಿರೋಧಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರದ ಪದಾಧಿಕಾರಿಗಳು ಇಂದು ನಗರದ ಜಿಲ್ಲಾಧ...

ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜನೆ; ಯೂನಿಯನ್ ಅಧ್ಯಕ್ಷ ಕೆ.ಎಲ್. ಜಗದೀಶ್ವರ್

ಜುಲೈ 16, 2022
ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ವತಿಯಿಂದ ಜಿಲ್ಲೆಯ ಶಿವಮೊಗ್ಗ ಹಾಗೂ ಶಿಕಾರಿಪುರದಲ್ಲಿ ವಿಶೇಷ ಸಹಕಾರ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಯೂನಿಯನ್ ಅಧ್ಯ...

ಶಿವಮೊಗ್ಗ ಸಂತೆಕಡೂರು ಗ್ರಾಮದಲ್ಲಿ ಸ್ಮಶಾನಕ್ಕೆ ಮೀಸಲಿಟ್ಟ ಜಾಗವನ್ನು ಬಿಡದ ಭೂಪರು!! ಮಾನ್ಯ ಜಿಲ್ಲಾಧಿಕಾರಿಗಳು ಗಮನಹರಿಸಿ,ಸೂಕ್ತ ಕ್ರಮ ಕೈಗೊಳ್ಳುವರೇ..?

ಜುಲೈ 16, 2022
ಶಿವಮೊಗ್ಗ ತಾಲ್ಲೂಕು ನಿಧಿಗೆ  ಹೋಬಳಿ ಸಂತೆಕಡೂರು ಗ್ರಾನದ ಸ.ನಂ.95 ರಲ್ಲಿ 3 ಎಕರೆ ಜಮೀನನ್ನು ಸ್ಮಶಾನದ ಉದ್ದೇಶಕ್ಕೆ ಕಾಯ್ದಿರಿಸಿದ ಜಾಗವನ್ನು ಕೆಲವು ಪ್ರ...

ಉಚಿತ ಕೋವಿಡ್-19 ಬೂಸ್ಟರ್ ಡೋಸ್ ಲಸಿಕೆಗೆ ಇಂದು ಜಿಲ್ಲಾಧಿಕಾರಿಗಳಿಂದ ಚಾಲನೆ

ಜುಲೈ 16, 2022
  ಶಿವಮೊಗ್ಗ:  ಉಚಿತ ಕೋವಿಡ್-19 ಬೂಸ್ಟರ್ ಡೋಸ್ ನೀಡಲು ಕೇಂದ್ರ ಸರ್ಕಾರ ಮುಂದಾಗಿದ್ದು ಶಿವಮೊಗ್ಗದಲ್ಲೂ ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಗೂ ಉ...

ಬ್ರಹ್ಮಶ್ರೀ ನಾರಾಯಣ ಗುರು ಸಮಾಜಕ್ಕೆ ಈಡಿಗರ ಅಭಿವೃದ್ಧಿ ನಿಗಮ ರಚಿಸಬೇಕು : ಶ್ರೀರೇಣುಕಾನಂದ ಸ್ವಾಮೀಜಿ

ಜುಲೈ 16, 2022
ಶಿವಮೊಗ್ಗ: ನಮ್ಮ ಸಮಾಜಕ್ಕೆ ಬ್ರಹ್ಮಶ್ರೀ ನಾರಾಯಣ ಗುರು(ಈಡಿಗರ ಅಭಿವೃದ್ಧಿ ನಿಗಮ) ನಿಗಮ ರಚಿಸಬೇಕು ಎಂದು ಶ್ರೀರೇಣುಕಾನಂದ ಸ್ವಾಮೀಜಿ ಹೇಳಿದರು. ಇಂದು ಪತ್...

ಸಮಾಜದ ಏಳಿಗೆಗಾಗಿ ಅನೇಕ ಯೋಜನೆಗಳಿವೆ ಅದನ್ನು ಸರಿಯಾಗಿ ಉಪಯೋಗಿಸುವ ಕೆಲಸವಾಗಬೇಕು : ಬಿ. ವೈ ರಾಘವೇಂದ್ರ

ಜುಲೈ 16, 2022
ಶಿಕಾರಿಪುರ : ಜಂಭೂ ದ್ವೀಪ ಎಂಬ ಹೆಸರು ನಮ್ಮ ಭಾರತಕ್ಕಿದೆ  ರಾಮಾಯಣದಲ್ಲಿ ಜಾoಭವಂತನ ಪುರಾಣದಲ್ಲಿ ಉಲ್ಲೇಖವಿದೆ, ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವರ...

ಶಿವಮೊಗ್ಗದಲ್ಲಿ ವಿನೋಬನಗರ ಚೌಕಿ ಬಳಿ ರೌಡಿ ಹಂದಿಯ ಭೀಕರ ಕೊಲೆ: ಬೆಚ್ಚಿಬಿದ್ದ ಶಿವಮೊಗ್ಗ ನಾಗರೀಕರು

ಜುಲೈ 14, 2022
ಶಿವಮೊಗ್ಗದ ಕುಖ್ಯಾತ ರೌಡಿ ಹಂದಿ ಅಣ್ಣಿಯನ್ನು ಹಾಡುಹಗಲೇ ಬೆಳಿಗ್ಗೆ ಸುಮಾರು 10-45 ನಂತರ ಪೊಲೀಸ್ ಠಾಣೆಯ ಸಮೀಪ ವಿನೋಬನಗರದ ಚೌಕಿ ಬಳಿ ಭೀಕರವಾಗಿ ಕೊಚ್ಚಿ ...

ಪತ್ರಿಕಾ ವಿತರಕನ ಕುಟುಂಬಕ್ಕೆ ಪತ್ರಕರ್ತರ ಸಂಘ, ಟ್ರಸ್ಟ್ ನೆರವು

ಜುಲೈ 11, 2022
ಶಿವಮೊಗ್ಗ,ಜು.11: ಸಾಗರದಲ್ಲಿ ಇತ್ತೀಚೆಗೆ ಅಪಘಾತದಲ್ಲಿ ಅಕಾಲಿಕ ಮರಣಕ್ಕೀಡಾದ  ಪತ್ರಿಕಾ ವಿತರಕ ಗಣೇಶ್ ಮನೆಗೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶಿವ...

ಶಿವಮೊಗ್ಗ: ದುರ್ಗಿಗುಡಿಯಲ್ಲಿ ಮೆಸ್ಕಾಂಗೆ ಮಾಹಿತಿ ನೀಡದೇ ಖಾಸಗಿ ವ್ಯಕ್ತಿಯಿಂದ ಒಂದು ಗಂಟೆ ಕರೆಂಟ್ ಕಟ್! ಹೀಗೂ ಉಂಟೆ!!

ಜುಲೈ 10, 2022
  ಶಿವಮೊಗ್ಗ: ಇಂದು ದುರ್ಗಿಗುಡಿ ಸರ್ಕಾರಿ ಶಾಲೆಯ ರಸ್ತೆಯಲ್ಲಿ ಸಂಜೆ ಸುಮಾರು 4 ಗಂಟೆಯಿಂದ 5 ಗಂಟೆಯವರೆಗೆ ಒಂದು ಗಂಟೆ ಕಾಲ ಮೆಸ್ಕಾಂ ಇಂಜಿನಿಯರ್ ಅಥವಾ ಮೇ...

ಜೈಲಿನಲ್ಲಿರುವವರಿಗೆ ರಾಜಾಥಿತ್ಯ-ಸಿಬ್ಬಂದಿಗಳ ಮೇಲೆ ಕ್ರಮ ಕೈಗೊಂಡ ಬಗ್ಗೆ ಗೃಹ ಸಚಿವರು ಸರಿಯಾಗಿ ತಿಳಿಸಿಲ್ಲ : ಹರ್ಷ ಸೋದರಿ ಅಶ್ವಿನಿ ಆರೋಪ

ಜುಲೈ 09, 2022
ಶಿವಮೊಗ್ಗ : ಸೋದರ ಹರ್ಷನ ಕೊಲೆ ಮಾಡಿ ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿಗಳು ವಿಡಿಯೋ ಕಾಲ್ ಮಾಡಿ ಮಾತನಾಡಲು ಹಾಗೂ ಅವರಿಗೆ ರಾಜಾತಿಥ್ಯ ನೀ...

*ಯುದ್ದೋಪಾದಿಯಲ್ಲಿ ಕಾರ್ಯ ನಿರ್ವಹಿಸುವಂತೆ ಡಿಸಿ ಸೂಚನೆ*

ಜುಲೈ 08, 2022
ಶಿವಮೊಗ್ಗ ಜುಲೈ 08;     ಜಿಲ್ಲೆಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದ್ದು ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ಮಳೆಯಿಂದ ಆಗಬಹುದಾದ ಹಾನಿಯನ...

(SJKPS )ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ:ಅಧ್ಯಕ್ಷರಾಗಿ ಗೋಪಾಲ್ ಯಡಗೆರೆ, ಪ್ರಧಾನ ಕಾರ್ಯದರ್ಶಿಯಾಗಿ ಕಾಚಿನಕಟ್ಟೆ ಸಂತೋಷ್ ಆಯ್ಕೆ

ಜುಲೈ 05, 2022
ಶಿವಮೊಗ್ಗ: ನೂತನವಾಗಿ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಸ್ತಿತ್ವಕ್ಕೆ ಬಂದಿದ್ದು, ಇದರ ನೂತನ ಗೌರವಾಧ್ಯಕ್ಷರಾಗಿ ಶಿವಮೊಗ್ಗ ಟೈಮ್ಸ್‌‌ ನ ಸ...
Blogger ನಿಂದ ಸಾಮರ್ಥ್ಯಹೊಂದಿದೆ.