ವಿಶ್ವ ತಂಬಾಕು ರಹಿತ ದಿನ *ಯಾವ ಪ್ರಾಣಿಯೂ ತಿನ್ನದಂತಹ ವಸ್ತು ತಂಬಾಕು : ನ್ಯಾ.ಮಲ್ಲಿಕಾರ್ಜುನಗೌಡ*

ಮೇ 31, 2023
ಶಿವಮೊಗ್ಗ, ಮೇ 31,;      ಯಾವ ಪ್ರಾಣಿಯೂ ತಿನ್ನದಂತಹ ವಸ್ತು ತಂಬಾಕು. ಅಂತಹ ತಂಬಾಕನ್ನು ಮನುಷ್ಯರು ತಿನ್ನುತ್ತಿದ್ದೇವೆಂದರೆ ನಾವು ಪ್ರಾಣಿಗಳಿಗಿಂತಲೂ ಕೀ...

*ಎಂ.ಆರ್ ಲಸಿಕಾಕರಣ : ಶೇ.100 ರಷ್ಟು ಗುರಿ ಸಾಧಿಸಲು ಡಿಸಿ ಸೂಚನೆ*

ಮೇ 30, 2023
ಶಿವಮೊಗ್ಗ, ಮೇ.30,;       ಮಾರಕ ದಡಾರ ರುಬೆಲ್ಲಾ ರೋಗದಿಂದ ರಕ್ಷಿಸಲು ಎಲ್ಲ ಅರ್ಹ ಮಕ್ಕಳಿಗೆ ಎಂ.ಆರ್ ಲಸಿಕಾಕರಣ ಆಗಬೇಕು. ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಕಾರ್ಯ ನ...

ಮನೆಯ ಬೀರುವಿನಲ್ಲಿಟ್ಟಿದ್ದ ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿಗಳಿಬ್ಬರ ಸೆರೆ: ಬಂಗಾರ-ನಗದು ವಶ

ಮೇ 30, 2023
ಶಿವಮೊಗ್ಗ: ದಿನಾಂಕಃ 13-05-2023  ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಕೊಪ್ಪ ಗ್ರಾಮದ ವಾಸಿಯಾದ ಶ್ರೀಮತಿ ರೇಣುಕಮ್ಮ 50 ವರ್ಷ ರವರು ತಮ್ಮ ವಾಸ...

ಶಿವಮೊಗ್ಗದ ಉಪ ವಿಭಾಗಕ್ಕೆ ನೂತನ 10 ಹವಾ ನಿಯಂತ್ರಿತ ಇ-ಬಸ್ಸುಗಳ ಹಂಚಿಕೆ- ಸಂಚಾರ ಪ್ರಾರಂಭ

ಮೇ 28, 2023
ಶಿವಮೊಗ್ಗ:  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸುಸಜ್ಜಿತವಾದ  ನೂತನ ಹವಾ ನಿಯಂತ್ರಿತ 10 ಇ-ಬಸ್ಸುಗಳನ್ನು  ಶಿವಮೊಗ್ಗ ಉಪ ವಿಭಾಗಕ್ಕೆ ಹಂಚಿಕೆ ಮಾಡಲಾಗಿದೆ.  ...

*ಬಾಲಕಾರ್ಮಿಕರನ್ನು ನೇಮಿಸಿಕೊಂಡವರ ವಿರುದ್ದ ಪ್ರಕರಣ ದಾಖಲಿಸಲು ಡಿಸಿ ಸೂಚನೆ*

ಮೇ 27, 2023
ಶಿವಮೊಗ್ಗ, ಮೇ.26, :        ಹೋಟೆಲ್, ಲಾಡ್ಜ್, ಗ್ಯಾರೇಜ್, ಮನೆಗೆಲಸ, ಇಟ್ಟಿಗೆಭಟ್ಟಿ, ಇತರೆಡೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ದ ಪ್ರಕರಣ ದಾಖಲಿಸಿ ಎಫ್...

ಸೊರಬ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಮಧುಬಂಗಾರಪ್ಪ

ಮೇ 24, 2023
  ಬೆಂಗಳೂರು: ವಿಧಾನಸಭೆಯ‌ ಸ್ಪೀಕರ್ ಕಚೇರಿಯಲ್ಲಿ ಮಂಗಳವಾರ ಸೊರಬ ವಿಧಾನಸಭಾ ಶಾಸಕರಾದ ಶ್ರೀ ಎಸ್ ಮಧುಬಂಗಾರಪ್ಪನವರು ಶಾಸಕರಾಗಿ  ಪ್ರಮಾಣವಚನ ಸ್ವೀಕರಿಸಿದರ...

ಶಾಸಕರಾಗಿ ಪ್ರಮಾಣವಚನ: ಶಾರದಾ ಪೂರ್ಯನಾಯ್ಕ್, ಶಾಸಕರು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ

ಮೇ 24, 2023
  ಶಿವಮೊಗ್ಗ: ಸಂವಿಧಾನ ಮತ್ತು ದೇವರ ಹೆಸರಿನಲ್ಲಿ ವಿಧಾನಸೌಧದಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ...

ಅತಿವೃಷ್ಟಿ ಹಾನಿ ತಪ್ಪಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

ಮೇ 24, 2023
ಶಿವಮೊಗ್ಗ,: ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆ...

ಶಿವಮೊಗ್ಗ ಪೋಲಿಸರ ವಿಶೇಷ ಕಾರ್ಯಾಚರಣೆ :ಮೀಟರ್ ಅಳವಡಿಸಿಕೊಳ್ಳದೇ ಇರುವ ಆಟೋಗಳ ಸೀಜ್- ದಂಡ ವಸೂಲಿ

ಮೇ 23, 2023
  ಶಿವಮೊಗ್ಗ: ಈ ದಿನ ದಿನಾಂಕಃ 23-05-2023  ರಂದು ಸಂಜೆ *ಶ್ರೀಮತಿ ಜಯಶ್ರೀ ಮಾನೆ, ಸಿಪಿಐ* ಶಿವಮೊಗ್ಗ ಸಂಚಾರ ವೃತ್ತ ರವರ ನೇತೃತ್ವದಲ್ಲಿ  *ಶ್ರೀಮತಿ ಶೈ...

*ದ್ವಿತೀಯ ಪಿಯು ಪೂರಕ ಹಾಗೂ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸಲು ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ*

ಮೇ 18, 2023
ಶಿವಮೊಗ್ಗ, ಮೇ.18 : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋಸ್ರ್ಗ ಳಿಗೆ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲಾ ಮ...
Blogger ನಿಂದ ಸಾಮರ್ಥ್ಯಹೊಂದಿದೆ.