ವಿಶ್ವ ತಂಬಾಕು ರಹಿತ ದಿನ *ಯಾವ ಪ್ರಾಣಿಯೂ ತಿನ್ನದಂತಹ ವಸ್ತು ತಂಬಾಕು : ನ್ಯಾ.ಮಲ್ಲಿಕಾರ್ಜುನಗೌಡ* ಮೇ 31, 2023 ಶಿವಮೊಗ್ಗ, ಮೇ 31,; ಯಾವ ಪ್ರಾಣಿಯೂ ತಿನ್ನದಂತಹ ವಸ್ತು ತಂಬಾಕು. ಅಂತಹ ತಂಬಾಕನ್ನು ಮನುಷ್ಯರು ತಿನ್ನುತ್ತಿದ್ದೇವೆಂದರೆ ನಾವು ಪ್ರಾಣಿಗಳಿಗಿಂತಲೂ ಕೀ...
*ಎಂ.ಆರ್ ಲಸಿಕಾಕರಣ : ಶೇ.100 ರಷ್ಟು ಗುರಿ ಸಾಧಿಸಲು ಡಿಸಿ ಸೂಚನೆ* ಮೇ 30, 2023 ಶಿವಮೊಗ್ಗ, ಮೇ.30,; ಮಾರಕ ದಡಾರ ರುಬೆಲ್ಲಾ ರೋಗದಿಂದ ರಕ್ಷಿಸಲು ಎಲ್ಲ ಅರ್ಹ ಮಕ್ಕಳಿಗೆ ಎಂ.ಆರ್ ಲಸಿಕಾಕರಣ ಆಗಬೇಕು. ಈ ನಿಟ್ಟಿನಲ್ಲಿ ಯುದ್ದೋಪಾದಿಯಲ್ಲಿ ಕಾರ್ಯ ನ...
ಮನೆಯ ಬೀರುವಿನಲ್ಲಿಟ್ಟಿದ್ದ ಬಂಗಾರದ ಆಭರಣ ಕಳ್ಳತನ ಮಾಡಿದ್ದ ಆರೋಪಿಗಳಿಬ್ಬರ ಸೆರೆ: ಬಂಗಾರ-ನಗದು ವಶ ಮೇ 30, 2023 ಶಿವಮೊಗ್ಗ: ದಿನಾಂಕಃ 13-05-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಕೊಪ್ಪ ಗ್ರಾಮದ ವಾಸಿಯಾದ ಶ್ರೀಮತಿ ರೇಣುಕಮ್ಮ 50 ವರ್ಷ ರವರು ತಮ್ಮ ವಾಸ...
ಶಿವಮೊಗ್ಗ ಸೋಗಾನೆಯ ಕೇಂದ್ರ ಕಾರಾಗೃಹದ ಮೇಲೆ ಪೋಲೀಸರ ದಾಳಿ -ಪರಿಶೀಲನೆ ಮೇ 28, 2023 ಶಿವಮೊಗ್ಗ: ಈ ದಿನ ದಿನಾಂಕಃ 28-05-2023 ರಂದು *ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್,* ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ಮತ್ತು *ಶ್ರ...
ಶಿವಮೊಗ್ಗದ ಉಪ ವಿಭಾಗಕ್ಕೆ ನೂತನ 10 ಹವಾ ನಿಯಂತ್ರಿತ ಇ-ಬಸ್ಸುಗಳ ಹಂಚಿಕೆ- ಸಂಚಾರ ಪ್ರಾರಂಭ ಮೇ 28, 2023 ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ಸುಸಜ್ಜಿತವಾದ ನೂತನ ಹವಾ ನಿಯಂತ್ರಿತ 10 ಇ-ಬಸ್ಸುಗಳನ್ನು ಶಿವಮೊಗ್ಗ ಉಪ ವಿಭಾಗಕ್ಕೆ ಹಂಚಿಕೆ ಮಾಡಲಾಗಿದೆ. ...
ಹೊಸನಗರ ; ಉರುಳಿಗೆ ಸಿಲುಕಿ ಚಿರತೆ ಸಾವು ! ಮೇ 28, 2023 ಹೊಸನಗರ: ತಾಲೂಕಿನಲ್ಲಿ ನಗರ ಹೋಬಳಿ ವ್ಯಾಪ್ತಿಯ ಅಂಡಗದೋದೂರು ಗ್ರಾಮದ ಸರ್ವೆ ನಂಬರ್ 64 ರಲ್ಲಿ 4-5 ವರ್ಷ ಪ್ರಾಯದ ಗಂಡು ಚಿರತೆ ಕಾಡು ಪ್ರಾಣಿಗಳ ಬೇಟೆಗೆ ಹ...
*ಬಾಲಕಾರ್ಮಿಕರನ್ನು ನೇಮಿಸಿಕೊಂಡವರ ವಿರುದ್ದ ಪ್ರಕರಣ ದಾಖಲಿಸಲು ಡಿಸಿ ಸೂಚನೆ* ಮೇ 27, 2023 ಶಿವಮೊಗ್ಗ, ಮೇ.26, : ಹೋಟೆಲ್, ಲಾಡ್ಜ್, ಗ್ಯಾರೇಜ್, ಮನೆಗೆಲಸ, ಇಟ್ಟಿಗೆಭಟ್ಟಿ, ಇತರೆಡೆ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಂಡವರ ವಿರುದ್ದ ಪ್ರಕರಣ ದಾಖಲಿಸಿ ಎಫ್...
ಸೊರಬ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಮಧುಬಂಗಾರಪ್ಪ ಮೇ 24, 2023 ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಕಚೇರಿಯಲ್ಲಿ ಮಂಗಳವಾರ ಸೊರಬ ವಿಧಾನಸಭಾ ಶಾಸಕರಾದ ಶ್ರೀ ಎಸ್ ಮಧುಬಂಗಾರಪ್ಪನವರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರ...
ಶಾಸಕರಾಗಿ ಪ್ರಮಾಣವಚನ: ಶಾರದಾ ಪೂರ್ಯನಾಯ್ಕ್, ಶಾಸಕರು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಮೇ 24, 2023 ಶಿವಮೊಗ್ಗ: ಸಂವಿಧಾನ ಮತ್ತು ದೇವರ ಹೆಸರಿನಲ್ಲಿ ವಿಧಾನಸೌಧದಲ್ಲಿ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆಯವರ ಸಮ್ಮುಖದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ...
ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ಪ್ರಕಟ ಮೇ 24, 2023 ಶಿವಮೊಗ್ಗ: *ಶ್ರೀ ರೇವಣಪ್ಪ, 51 ವರ್ಷ, ಶರಾವತಿ ನಗರ ಶಿವಮೊಗ್ಗ ಟೌನ್ ಮತ್ತು ಅವರ ಸಹೋದರರ ಮದ್ಯೆ ಜಮೀನಿನ ವಿಚಾರವಾಗಿ ವೈಮನಸ್ಸಿದ್ದು,* ದಿನಾಂಕಃ 26-12-2018 ರಂದು ಆರ...
ಅತಿವೃಷ್ಟಿ ಹಾನಿ ತಪ್ಪಿಸಲು ಎಲ್ಲಾ ಮುಂಜಾಗರೂಕತಾ ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಮೇ 24, 2023 ಶಿವಮೊಗ್ಗ,: ಅತಿವೃಷ್ಟಿಯಿಂದ ತೊಂದರೆಗೆ ಒಳಗಾಗಬಹುದಾದ ಪ್ರದೇಶಗಳನ್ನು ಮೊದಲೇ ಗುರುತಿಸಿ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆ...
ಶಿವಮೊಗ್ಗ ಪೋಲಿಸರ ವಿಶೇಷ ಕಾರ್ಯಾಚರಣೆ :ಮೀಟರ್ ಅಳವಡಿಸಿಕೊಳ್ಳದೇ ಇರುವ ಆಟೋಗಳ ಸೀಜ್- ದಂಡ ವಸೂಲಿ ಮೇ 23, 2023 ಶಿವಮೊಗ್ಗ: ಈ ದಿನ ದಿನಾಂಕಃ 23-05-2023 ರಂದು ಸಂಜೆ *ಶ್ರೀಮತಿ ಜಯಶ್ರೀ ಮಾನೆ, ಸಿಪಿಐ* ಶಿವಮೊಗ್ಗ ಸಂಚಾರ ವೃತ್ತ ರವರ ನೇತೃತ್ವದಲ್ಲಿ *ಶ್ರೀಮತಿ ಶೈ...
*ದ್ವಿತೀಯ ಪಿಯು ಪೂರಕ ಹಾಗೂ ಸಿಇಟಿ ಪರೀಕ್ಷೆ ಸುಗಮವಾಗಿ ನಡೆಸಲು ಕ್ರಮ: ಜಿಲ್ಲಾಧಿಕಾರಿ ಆರ್.ಸೆಲ್ವಮಣಿ* ಮೇ 18, 2023 ಶಿವಮೊಗ್ಗ, ಮೇ.18 : ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಹಾಗೂ ವೃತ್ತಿಪರ ಕೋಸ್ರ್ಗ ಳಿಗೆ ಪ್ರವೇಶಕ್ಕಾಗಿ ಸಿಇಟಿ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಎಲ್ಲಾ ಮ...