*ಡೆಂಗ್ಯು ನಿಯಂತ್ರಣಕ್ಕೆ ಆರೋಗ್ಯ ಅಧಿಕಾರಿಗಳಿಗೆ ಡಿಸಿ ಸೂಚನೆ* ಮೇ 24, 2024 ಶಿವಮೊಗ್ಗ, ಮೇ 24:ಡೆಂಗ್ಯು ನಿಯಂತ್ರಣಕ್ಕೆ ಕಠಿಣ ಕ್ರಮ ತೆಗೆದುಕೊಳ್ಳ ಬೇಕು, ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಿವು ಕಾರ್ಯಕ್ರಮಗಳನ್...
ವಿಧಾನ ಪರಿಷತ್ನ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಭಾವಚಿತ್ರ ಸಹಿತ ಮತದಾರರ ಪಟ್ಟಿಯನ್ನು ಒದಗಿಸಲು ಆಗ್ರಹ ಮೇ 23, 2024 ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳಿಗೆ ನೀಡುವಂತೆಯೇ ಪಕ್ಷೇತರ ಅಭ್ಯರ್ಥಿಗಳಿಗೂ ಉಚಿತವಾಗಿ ಮತದಾರರ ಪಟ್ಟಿಯನ್ನು ಒದಗಿಸುವಂತೆ ವಿಧಾನ ಪರಿಷತ್ನ ನ...
ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ.ಧನಂಜಯ ಸರ್ಜಿ ಮೇ 23, 2024 ನೈರುತ್ಯ ಪಧವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರು ಉಡುಪಿಯ ಶ್ರೀ ಕೃಷ್ಣ ದೇಗುಲಕ್ಕೆ ಭೇಟಿ ನೀಡಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತ...
ಡಾ.ಧನಂಜಯ ಸರ್ಜಿ ಸಮರ್ಥ ಅಭ್ಯರ್ಥಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಅಭಿಪ್ರಾಯ ಮೇ 22, 2024 ಆನವಟ್ಟಿ: ಡಾ.ಧನಂಜಯ ಸರ್ಜಿ ಅವರ ವೈದ್ಯ ವೃತ್ತಿಯ ಅನುಭವ ಹಾಗೂ ಪದವೀಧರರ ಸಂಪೂರ್ಣ ಸಮಸ್ಯೆಗಳ ಅರಿವು ಅವರಿಗಿರುವುದರಿಂದ ಪರಿಷತ್ ಗೆ ಆಯ್ಕೆ ಮಾಡಿದರೆ ಪದವೀ...
ಸಮಸ್ಯೆಗಳ ಪರಿಹಾರ ದೊರಕಿಸುವ ಸಾಮರ್ಥ್ಯ ಡಾ.ಧನಂಜಯ ಸರ್ಜಿ ಅವರಲ್ಲಿದೆ : ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮೇ 21, 2024 ಹೊನ್ನಾಳಿ: ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿರುವ ಸಾತ್ವಿಕ ಮನಸ್ಥಿತಿ ಹಾಗೂ ಸೇವಾ ಮನೋಭಾವನೆಯ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರ...
ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸೋಣ: ಎಸ್. ದತ್ತಾತ್ರಿ ಕಾರ್ಯಕರ್ತರಿಗೆ ಕರೆ ಮೇ 21, 2024 ಶಿವಮೊಗ್ಗ : ಸರಳ, ಸಜ್ಜನಿಕೆಯ ಹಾಗೂ ಸೇವಾ ಮನೋಭಾವವನ್ನು ಹೊಂದಿರುವ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಅವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲ...
ಡಾ.ಧನಂಜಯ ಸರ್ಜಿ ಅವರಿಂದ ಮತಯಾಚನೆ ಮೇ 21, 2024 ನೈರುತ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ಮಂಗಳವಾರ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಧನಂಜಯ ಸರ್ಜಿ ಅವರು ಮಾಜಿ ನ್ಯಾಯಾಧೀಶರು ಹಾಗೂ ...