ಅತ್ಯುತ್ತಮ ಸೇವೆ ನೀಡುತ್ತಿರುವ ಜನರ ಮೆಚ್ಚುಗೆಯ ಶಿವಮೊಗ್ಗದ ಪೋಸ್ಟ್ ಮೆನ್ ಅಕ್ಷತಾ ನಾಯಕ್!!

ಜುಲೈ 04, 2025
ಶಿವಮೊಗ್ಗ: ಶಿವಮೊಗ್ಗ ನಗರದ ಹೆಡ್ ಪೋಸ್ಟ್ ಆಫೀಸ್ ನಲ್ಲಿ ಕೆಲಸ ಮಾಡುವ ಮಹಿಳಾ ಪೋಸ್ಟ್ ಮೆನ್ ಅಕ್ಷತಾ ನಾಯಕ್ ಇವರ ನಗುಮೊಗದ ಸೇವೆ ಮೆಚ್ಚುವಂತದ್ದು, ಇವರು ಯ...

ಶಿವಮೊಗ್ಗ ಜಿಲ್ಲೆಗೆ ಆಡಳಿತಾತ್ಮಕ ಅನುಮೋದನೆಗೊಂಡ ಕಾಮಗಾರಿಗಳು:ಉಸ್ತುವಾರಿ ಸಚಿವ ಮಧುಬಂಗಾರಪ್ಪ ಪ್ರೆಸ್ ಮೀಟ್ ನಲ್ಲಿ ಏನಂದ್ರು....ನೋಡಿ...

ಜುಲೈ 03, 2025
ಮಧುಬಂಗಾರಪ್ಪ ಶಿವಮೊಗ್ಗ ಉಸ್ತುವಾರಿ ಸಚಿವರ ಪ್ರೆಸ್ ಮೀಟ್ ನಲ್ಲಿ ಏನಂದ್ರು....ನೋಡಿ... ಶಿವಮೊಗ್ಗ ಜಿಲ್ಲೆಗೆ 02-07-2025ರ ಸಚಿವ ಸಂಪುಟ ಸಭೆಯಲ್ಲಿ ಆಡಳಿ...

ಹೊಸನಗರ:ವಿಧ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಖಾಸಗಿ ಶ್ರೀ ರಾಮಕೃಷ್ಣ ವಿದ್ಯಾಲಯ ಸಂಸ್ಥೆ*! ಹೀಗೂ ಉಂಟೆ!!

ಜುಲೈ 02, 2025
ಹೊಸನಗರ 02 :- ಈಗಿನ ವಿದ್ಯಾರ್ಥಿಗಳೇ ದೇಶದ ಮುಂದಿನ ಸತ್ಪ್ರಜೆಗಳು ಎಂದು ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳನ್ನು ಆಹ್ವಾನ...

ಶಿವಮೊಗ್ಗದ ಆದಿಚುಂಚನಗಿರಿ ಸಮುದಾಯ ಭವನದಲ್ಲಿ ಜೂ. 27 ರಂದು ನಾಡಪ್ರಭು ಕೆಂಪೇಗೌಡರ 516 ನೆಯ ಜಯಂತಿ ಕಾರ್ಯಕ್ರಮ

ಜೂನ್ 25, 2025
ಶಿವಮೊಗ್ಗ : ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಿವಮೊಗ್ಗ ಶಾಖೆಯು ಜಿಲ್ಲಾ ಒಕ್ಕಲಿಗರ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಪ್ರತಿ ವರ್ಷದಂತೆ ನಾಡಪ್ರಭು ಕೆಂಪೇಗೌಡರ 51...

ತೋಟಗಾರಿಕೆ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಜೂನ್ 25, 2025
ಶಿವಮೊಗ್ಗ.ಜೂನ್.24:2025-26 ನೇ ಸಾಲಿಗೆ ಶಿಕಾರಿಪುರ ತಾಲ್ಲೂಕಿನ ಆಸಕ್ತ ರೈತರಿಂದ ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸೌಲಭ್ಯ ನೀಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ...

ನವೋದಯ ಶಾಲೆಯ ಆರನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಜೂನ್ 25, 2025
ಶಿವಮೊಗ್ಗ.ಜೂನ್.24: ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದವು 2026-27 ನೇ ಸಾಲಿನ ಆರನೇ ತರಗತಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.  ...

ಮೇಟಿ ಕಂ ವಾಚ್‌ಮೆನ್ ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

ಜೂನ್ 25, 2025
ಶಿವಮೊಗ್ಗ.ಜೂನ್.24: ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧೀನದಲ್ಲಿರುವ ಸೈನಿಕ ಆರಾಮ ಗೃಹಕ್ಕೆ ಒರ್ವ ಮೇಟಿ ಕಂ ವಾಚ್‌ಮನ್ ಹುದ್ದೆಯನ್ನು ಹೊರಗುತ್ತಿಗೆ ...

ಶಿವಮೊಗ್ಗ ದಲ್ಲಿ ನಿರ್ದೇಶಕ ಡಾ. ಪ್ರದೀಪ್ ಮನೆ ಮೇಲೆ ಲೋಕಾಯುಕ್ತ ದಾಳಿ!!

ಜೂನ್ 24, 2025
ಶಿವಮೊಗ್ಗ:  ಶಿವಮೊಗ್ಗದಲ್ಲಿ ಲೋಕಾಯುಕ್ತ ಪೊಲೀಸರು ಇಂದು ಬೆಳಿಗ್ಗೆ ದಾಳಿ ಮಾಡಿದ್ದಾರೆ  ಸಂಶೋಧನಾ ನಿರ್ದೇಶಕ ಡಾ. ಎಸ್. ಪ್ರದೀಪ್ ಮನೆ ಮೇಲೆ ಲೋಕಾ ರೇಡ್ ಆಗಿದೆ. ...

*ಮೆಡಿಕವರ್ ಆಸ್ಪತ್ರೆ, ಬೆಂಗಳೂರು: ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರಕ್ಕೆ ಭವ್ಯ ಉದ್ಘಾಟನೆ*

ಜೂನ್ 13, 2025
ಬೆಂಗಳೂರು,  ವೈಟ್‌ ಫೀಲ್ದ್‌ – ಮೆಡಿಕವರ್ ಆಸ್ಪತ್ರೆ, ಬೆಂಗಳೂರು ಘಟಕದಲ್ಲಿ ಇಂದು ಬೆಳಿಗ್ಗೆ  ಆರ್ಥೋಪೆಡಿಕ್ಸ್ ವಿಭಾಗದ ಉತ್ಕೃಷ್ಟತಾ ಕೇಂದ್ರವನ್ನು ಭವ್ಯವ...

ಆಪರೇಷನ್ ಸಿಂಧೂರದಲ್ಲಿ ಹೋರಾಡಿದ ಯೋಧನಿಗೆ ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಅದ್ದೂರಿ ಸ್ವಾಗತ

ಜೂನ್ 10, 2025
ಶಿವಮೊಗ್ಗ: ಇತ್ತೀಚಿಗೆ ನಡೆದ ಪೆಹೆಲ್ಗಾಂ ಉಗ್ರರ ದಾಳಿಗೆ ಪ್ರತಿ ದಾಳಿಯಾಗಿ ಆಪರೇಷನ್ ಸಿಂಧೂರ ಎಂಬ ಹೆಸರಿನಲ್ಲಿ ಭಾರತ ಸೇನೆ ಕಾರ್ಯಾಚರಣೆ ನಡೆಸಿತ್ತು ಈ ಸಂ...

ಉಪ್ಪಾರ ಅಭಿವೃದ್ದಿ ನಿಗಮದಿಂದ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಜೂನ್ 10, 2025
ಶಿವಮೊಗ್ಗ,ಜೂ.9: ಕರ್ನಾಟಕ ರಾಜ್ಯ ಉಪ್ಪಾರ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾ ಸಿಂಧು ಪೋರ್ಟಲ...
Blogger ನಿಂದ ಸಾಮರ್ಥ್ಯಹೊಂದಿದೆ.